ETV Bharat / state

ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ: ಮುರುಘಾಮಠ ಶ್ರೀ ಕರೆ - mallikarjun murugharajendra swamiji

ಗ್ರಾಮ ಪಂಚಾಯತ್​​ ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದರಿಂದ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ನೀಡುವುದರೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಆದರೆ ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದು ಎಂದು ಶ್ರೀಗಳು ಹೇಳಿದ್ದಾರೆ.

everyone should do vote; dr. mallikarjun murugharajendra
ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ: ಮುರುಘಾಮಠ ಶ್ರೀ ಕರೆ
author img

By

Published : Dec 27, 2020, 2:26 PM IST

ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತಿ ಮುಖ್ಯವಾಗಿದ್ದು, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಮುರುಘಾಮಠದ ಪೀಠಾಧಿಪತಿಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕರೆ ನೀಡಿದ್ದಾರೆ.

ಸಾಗರ ತಾಲೂಕಿನ ಆಚಾಪುರ ಗ್ರಾಮ ಪಂಚಾಯತ್​​​ ವ್ಯಾಪ್ತಿಯಲ್ಲಿ, ಮುರುಘಾಮಠದ ಶ್ರೀಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮತದಾನ ಮಾಡಿದರು. ಮತದಾನ ಎಲ್ಲರ ಹಕ್ಕು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕೆಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: ದೇವರ ಬೆಳಕೆರೆಯಲ್ಲಿ ಹುಮ್ಮಸ್ಸಿನಿಂದಲೇ ಮತದಾನ ಮಾಡಿದ ಮೂವರು ಶತಾಯುಷಿಗಳು..

ಗ್ರಾಮ ಪಂಚಾಯತ್​​ ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದರಿಂದ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ನೀಡುವುದರೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಆದರೆ ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದೆಂದು ತಿಳಿಸಿದರು.

ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತಿ ಮುಖ್ಯವಾಗಿದ್ದು, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದು ಮುರುಘಾಮಠದ ಪೀಠಾಧಿಪತಿಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಕರೆ ನೀಡಿದ್ದಾರೆ.

ಸಾಗರ ತಾಲೂಕಿನ ಆಚಾಪುರ ಗ್ರಾಮ ಪಂಚಾಯತ್​​​ ವ್ಯಾಪ್ತಿಯಲ್ಲಿ, ಮುರುಘಾಮಠದ ಶ್ರೀಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮತದಾನ ಮಾಡಿದರು. ಮತದಾನ ಎಲ್ಲರ ಹಕ್ಕು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕೆಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: ದೇವರ ಬೆಳಕೆರೆಯಲ್ಲಿ ಹುಮ್ಮಸ್ಸಿನಿಂದಲೇ ಮತದಾನ ಮಾಡಿದ ಮೂವರು ಶತಾಯುಷಿಗಳು..

ಗ್ರಾಮ ಪಂಚಾಯತ್​​ ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದರಿಂದ ಉತ್ತಮ ಅಭ್ಯರ್ಥಿಗಳ ಆಯ್ಕೆಗೆ ಅವಕಾಶ ನೀಡುವುದರೊಂದಿಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರಿಯಾಗಲಿದೆ. ಆದರೆ ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದೆಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.