ETV Bharat / state

ಪ್ರಧಾನಿಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ಮೂಲಕ ಗೌರವಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಅವರು ಪ್ರಧಾನಿಗಳಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

author img

By

Published : Nov 9, 2020, 5:00 PM IST

Updated : Nov 9, 2020, 7:58 PM IST

Former Chairperson D. S. Shankaramoorthy writes Letter to  Prime Minister
ಪ್ರಧಾನಿಗಳಿಗೆ ಮಾಜಿ ವಿಧಾನ ಪರಿಷತ್ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಶಿವಮೊಗ್ಗ: ಬಿಜೆಪಿಯ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ

ಪ್ರಧಾನಿಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ಮೂಲಕ ಗೌರವಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

Former Chairperson D. S. Shankaramoorthy writes Letter to  Prime Minister
ಪ್ರಧಾನಿಗಳಿಗೆ ಮಾಜಿ ವಿಧಾನ ಪರಿಷತ್ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಭಾರತೀಯ ಜನತಾ ಪಕ್ಷ ದೊಡ್ಡ ಮಟ್ಟದಲ್ಲಿ ಬೆಳೆಯಲು ಎಲ್. ಕೆ. ಅಡ್ವಾಣಿ ಅವರ ಕೊಡುಗೆ ಬಹುದೊಡ್ಡದಾಗಿದೆ. ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಭಾರತ ರತ್ನ ನೀಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಪತ್ರದ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಅವರು 93 ನೇ ವಂಸತಕ್ಕೆ ಕಾಲಿಟ್ಟ ಎಲ್. ಕೆ. ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಶಿವಮೊಗ್ಗ: ಬಿಜೆಪಿಯ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆದಿದ್ದಾರೆ

ಪ್ರಧಾನಿಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾದ ಎಲ್. ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವ ಮೂಲಕ ಗೌರವಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪ್ರಧಾನಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

Former Chairperson D. S. Shankaramoorthy writes Letter to  Prime Minister
ಪ್ರಧಾನಿಗಳಿಗೆ ಮಾಜಿ ವಿಧಾನ ಪರಿಷತ್ ಸಭಾಪತಿ ಡಿ. ಎಸ್. ಶಂಕರಮೂರ್ತಿ ಪತ್ರ

ಭಾರತೀಯ ಜನತಾ ಪಕ್ಷ ದೊಡ್ಡ ಮಟ್ಟದಲ್ಲಿ ಬೆಳೆಯಲು ಎಲ್. ಕೆ. ಅಡ್ವಾಣಿ ಅವರ ಕೊಡುಗೆ ಬಹುದೊಡ್ಡದಾಗಿದೆ. ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಭಾರತ ರತ್ನ ನೀಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಪತ್ರದ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಅವರು 93 ನೇ ವಂಸತಕ್ಕೆ ಕಾಲಿಟ್ಟ ಎಲ್. ಕೆ. ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

Last Updated : Nov 9, 2020, 7:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.