ಶಿವಮೊಗ್ಗ: ದುಷ್ಕರ್ಮಿಗಳ ತಂಡವೊಂದು ಮಂಗಳವಾರ ತಡರಾತ್ರಿ ರೌಡಿ ಶೀಟರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಭಾರತೀ ನಗರದಲ್ಲಿ ನಡೆದಿದೆ.
ರೌಡಿಶೀಟರ್ ಮನೋಜ್ ಶೆಟ್ಟಿ (32) ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದಾರೆ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕುಳ್ಳ ಕಿರಣ್ ಗ್ಯಾಂಗ್ ಈ ಕೃತ್ಯ ಎಸಗಿದೆ.