ETV Bharat / state

ವಲಸೆಗಾರರ ಮಕ್ಕಳ ಭದ್ರತೆಗೆ ಸರ್ಕಾರ ಮುಂದಾಗಬೇಕು: ಬಂಜಾರ ವಿದ್ಯಾರ್ಥಿ ಸಂಘದ ಮನವಿ - ಶಿವಮೊಗ್ಗ ಬಂಜಾರ ವಿದ್ಯಾರ್ಥಿ ಸಂಘ

ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ಮಕ್ಕಳಿಗೆ ಪರಿಹಾರ ಧನ ನೀಡಬೇಕು ಹಾಗೂ ವಲಸೆಗಾರರ ಮಕ್ಕಳ ಭದ್ರತೆಯನ್ನು ಸರ್ಕಾರ ಕಲ್ಪಿಸಬೇಕು ಎಂದು ಬಂಜಾರ ವಿದ್ಯಾರ್ಥಿ ಸಂಘ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿತು.

Banjara Student Association
ಬಂಜಾರ ವಿದ್ಯಾರ್ಥಿ ಸಂಘದಿಂದ ಮನವಿ
author img

By

Published : Sep 24, 2020, 4:21 PM IST

ಶಿವಮೊಗ್ಗ: ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಮೂರು ಕಂದಮ್ಮಗಳ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ವಲಸೆಗಾರರ ಮಕ್ಕಳ ಭದ್ರತೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಂಜಾರ ವಿದ್ಯಾರ್ಥಿ ಸಂಘದಿಂದ ಮನವಿ

ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಬನ್ನೂರು ಠಾಣಾ ವ್ಯಾಪ್ತಿಯಲ್ಲಿ ಹೊಟ್ಟೆಪಾಡಿಗಾಗಿ ಕಬ್ಬು ಕಟಾವು ಮಾಡಲು ಹೋಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗಲಾಪುರ ತಾಂಡದ ಬಂಜಾರ ಕುಟುಂಬದ ಮೂರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿ ಮನವಿ ನೀಡಿದರು.

ಶಿವಮೊಗ್ಗ: ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಮೂರು ಕಂದಮ್ಮಗಳ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ವಲಸೆಗಾರರ ಮಕ್ಕಳ ಭದ್ರತೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬಂಜಾರ ವಿದ್ಯಾರ್ಥಿ ಸಂಘದಿಂದ ಮನವಿ

ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಬನ್ನೂರು ಠಾಣಾ ವ್ಯಾಪ್ತಿಯಲ್ಲಿ ಹೊಟ್ಟೆಪಾಡಿಗಾಗಿ ಕಬ್ಬು ಕಟಾವು ಮಾಡಲು ಹೋಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗಲಾಪುರ ತಾಂಡದ ಬಂಜಾರ ಕುಟುಂಬದ ಮೂರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿ ಮನವಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.