ETV Bharat / state

ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಆರ್ಭಟ: ಮನೆಗಳು ಜಲಾವೃತ, ಜನರಿಗೆ ಸಂಕಷ್ಟ - Heavy rain at Shimoga

ಸತತ ಮೂರು ಗಂಟೆಗಳ ಕಾಲ ಬಂದ ಮಳೆಗೆ ಗ್ರಾಮದ ರಸ್ತೆಯಲ್ಲಿ ಮೂರು ಅಡಿ ನೀರು ಹರಿದಿದೆ. ಇದರಿಂದ ಮನೆಯ ವಸ್ತುಗಳು ನೀರಿನಲ್ಲಿ ತೇಲಿದ್ದು, ಮಳೆ ಕಡಿಮೆಯಾಗುತ್ತಿದಂತೆ ಮನೆಯಿಂದ ಜನರು ನೀರನ್ನು ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮುಂದುವರೆದ ಮಳೆಯ ಆರ್ಭಟ
author img

By

Published : Oct 19, 2019, 12:02 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಳೆ ಹಾವಳಿ ಮುಂದವರೆದಿದೆ. ಇಂದು ಸುರಿದ ಮಳೆಯಿಂದ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಶಿವಮೊಗ್ಗದಲ್ಲಿ ಮುಂದುವರೆದ ಮಳೆಯ ಆರ್ಭಟ

ಸತತ ಮೂರು ಗಂಟೆಗಳ ಕಾಲ ಬಂದ ಮಳೆಗೆ ಗ್ರಾಮದ ರಸ್ತೆಯಲ್ಲಿ ಮೂರು ಅಡಿ ನೀರು ಹರಿದಿದೆ. ಇದರಿಂದ ಮನೆಯ ವಸ್ತುಗಳು ನೀರಿನಲ್ಲಿ ತೇಲಿದ್ದು, ಮಳೆ ಕಡಿಮೆಯಾಗುತ್ತಿದಂತೆ ಮನೆಯಿಂದ ಜನರು ನೀರನ್ನು ಹೊರ ಹಾಕಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಅಣೆಕಟ್ಟೆಯಿಂದ 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಳೆ ಹಾವಳಿ ಮುಂದವರೆದಿದೆ. ಇಂದು ಸುರಿದ ಮಳೆಯಿಂದ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಶಿವಮೊಗ್ಗದಲ್ಲಿ ಮುಂದುವರೆದ ಮಳೆಯ ಆರ್ಭಟ

ಸತತ ಮೂರು ಗಂಟೆಗಳ ಕಾಲ ಬಂದ ಮಳೆಗೆ ಗ್ರಾಮದ ರಸ್ತೆಯಲ್ಲಿ ಮೂರು ಅಡಿ ನೀರು ಹರಿದಿದೆ. ಇದರಿಂದ ಮನೆಯ ವಸ್ತುಗಳು ನೀರಿನಲ್ಲಿ ತೇಲಿದ್ದು, ಮಳೆ ಕಡಿಮೆಯಾಗುತ್ತಿದಂತೆ ಮನೆಯಿಂದ ಜನರು ನೀರನ್ನು ಹೊರ ಹಾಕಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇನ್ನು ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಅಣೆಕಟ್ಟೆಯಿಂದ 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

Intro:ಮಲೆನಾಡಿನಲ್ಲಿ ಮತ್ತೆ ಮಳೆ ಚುರುಕು: ಮನೆಗಳಿಗೆ ನುಗ್ಗಿದ ನೀರು: ಲಿಂಗನಮಕ್ಕಿಯಿಂದ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ.

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆ ಹಾವಳಿ ಮಾಡುತ್ತಿದೆ. ಇಂದು ಸಂಜೆ ಸುರಿದ ಮಳೆಯಿಂದ ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಸತತ ಮೂರು ಗಂಟೆಗಳ ಕಾಲ ಬಂದ ಮಳೆಗೆ ಗ್ರಾಮದ ರಸ್ತೆಯಲ್ಲಿ ಮೂರು ಅಡಿ ನೀರು ಹರಿದಿದೆ.Body:ಇದರಿಂದ ಮನೆಯ ವಸ್ತುಗಳು ನೀರಿನಲ್ಲಿ ತೇಲಿವೆ. ಮಳೆ ಸ್ವಲ್ಪ‌ ಕಡಿಮೆ ಆಗುತ್ತಿದಂತೆಯೇ ಮನೆಯಿಂದ ಗ್ರಾಮಸ್ಥರು ನೀರನ್ನು ಹೊರ ಹಾಕಿದ್ದಾರೆ. Conclusion:ಇನ್ನೂ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ಮಳೆ ಬಿಡದೆ ಸುರಿಯುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾದ ಕಾರಣ ಅಣೆಕಟ್ಟೆಯಿಂದ 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.