ETV Bharat / state

ಸುಪ್ರೀಂನಲ್ಲಿ ಅನರ್ಹ ಶಾಸಕರ ಪರ ತೀರ್ಪು ಬರಲಿದೆ: ಈಶ್ವರಪ್ಪ

author img

By

Published : Sep 23, 2019, 4:39 PM IST

ಶಾಸಕ ಸ್ಥಾನ ಕಳೆದುಕೊಂಡು ಅನರ್ಹರಾಗಿರುವ ಶಾಸಕರಿಗೆ ಸುಪ್ರೀಂ ನಿರ್ಧಾರವೇ ರಾಜಕೀಯ ಭವಿಷ್ಯದ ದಾರಿ ತೋರುವಂತದ್ದು, ಈ ಕುರಿತು ಸಚಿವ ಕೆ.ಎಸ್​.ಈಶ್ವರಪ್ಪ ಅನರ್ಹ ಶಾಸಕರ ಪರಾವಾಗಿಯೇ ತೀರ್ಪು ಹೊರಬೀಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪ

ಶಿವಮೊಗ್ಗ: ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಪರ ತೀರ್ಪು ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಸ್ವೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ರೀತಿ, ಸಿದ್ದರಾಮಯ್ಯ ಕೈಗೊಂಬೆಯಾಗಿ ಈ ಹಿಂದೆ ವರ್ತಿಸಿದ್ದರು. ಶಾಸಕರ ರಾಜೀನಾಮೇ ವಿಚಾರದಲ್ಲಿ ಸ್ಪೀಕರ್ ಅವರು ರಾಜೀನಾಮೆಯನ್ನು ಅಂಗೀಕರಿಸಬೇಕಿತ್ತು, ಇಲ್ಲವೇ ತಿರಸ್ಕರಿಸಬೇಕಿತ್ತು. ಅದರೆ ಅವರು ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಈ ಸ್ವೀಕರ್ ನಿರ್ಧಾರವೇ ಸಂವಿಧಾನಕ್ಕೆ ವಿರುದ್ದವಾದುದು ಎಂದರು.

ಒಂದು ವೇಳೆ ತೀರ್ಪು ಅನರ್ಹರ ಪರವಾಗಿ ಬರದಿದ್ದರೆ ಅವರ ಜೊತೆ ಸಮಾಲೋಚಿಸಿಯೇ ಟಿಕೇಟ್ ನೀಡಲು ಚಿಂತನೆ ಮಾಡಲಾಗುವುದು. ಈ ಸರಕಾರ ಬರುವುದಕ್ಕೆ ಪ್ರಮುಖ‌ ಕಾರಣ ಅನರ್ಹ ಶಾಸಕರು. ಉಪ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲುತ್ತೇವೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ: ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಪರ ತೀರ್ಪು ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವಾಸ ವ್ಯಕ್ತಪಡಿಸಿದ ಈಶ್ವರಪ್ಪ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಸ್ವೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ರೀತಿ, ಸಿದ್ದರಾಮಯ್ಯ ಕೈಗೊಂಬೆಯಾಗಿ ಈ ಹಿಂದೆ ವರ್ತಿಸಿದ್ದರು. ಶಾಸಕರ ರಾಜೀನಾಮೇ ವಿಚಾರದಲ್ಲಿ ಸ್ಪೀಕರ್ ಅವರು ರಾಜೀನಾಮೆಯನ್ನು ಅಂಗೀಕರಿಸಬೇಕಿತ್ತು, ಇಲ್ಲವೇ ತಿರಸ್ಕರಿಸಬೇಕಿತ್ತು. ಅದರೆ ಅವರು ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಈ ಸ್ವೀಕರ್ ನಿರ್ಧಾರವೇ ಸಂವಿಧಾನಕ್ಕೆ ವಿರುದ್ದವಾದುದು ಎಂದರು.

ಒಂದು ವೇಳೆ ತೀರ್ಪು ಅನರ್ಹರ ಪರವಾಗಿ ಬರದಿದ್ದರೆ ಅವರ ಜೊತೆ ಸಮಾಲೋಚಿಸಿಯೇ ಟಿಕೇಟ್ ನೀಡಲು ಚಿಂತನೆ ಮಾಡಲಾಗುವುದು. ಈ ಸರಕಾರ ಬರುವುದಕ್ಕೆ ಪ್ರಮುಖ‌ ಕಾರಣ ಅನರ್ಹ ಶಾಸಕರು. ಉಪ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲುತ್ತೇವೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Intro:ಶಿವಮೊಗ್ಗ,
ಫಾರ್ಮೆಟ್ : ಎವಿಬಿ
ಸ್ಲಗ್: ಅನರ್ಹ ಶಾಸಕರ ಪರ ತೀರ್ಪು- ಕೆಎಸ್ಈ ವಿಶ್ವಾಸ


ಆ್ಯಂಕರ್...........
ಸುಪ್ರೀಂ ಕೋರ್ಟ್ ನಲ್ಲಿ ಇಂದು ಅನರ್ಹರ ಪರ ತೀರ್ಪು ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಸ್ವೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ರೀತಿ, ಸಿದ್ದರಾಮಯ್ಯ ಕೈಗೊಂಬೆಯಾಗಿ ಈ ಹಿಂದೆ ವರ್ತಿಸಿದ್ದರು. ಶಾಸಕರ ರಾಜೀನಾಮೇ ವಿಚಾರದಲ್ಲಿ ಸ್ಪೀಕರ್ ಅವರು ರಾಜೀನಾಮೆಯನ್ನು ಅಂಗೀಕರಿಸಬೇಕಿತ್ತು. ಇಲ್ಲವೇ ತಿರಸ್ಕರಿಸಬೇಕಿತ್ತು. ಅದರೇ ಅವರು ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಈ ಸ್ವೀಕರ್ ನಿರ್ಧಾರವೇ ಸಂವಿಧಾನಕ್ಕೆ ವಿರುದ್ದವಾದುದು.. ಒಂದು ವೇಳೆ ತೀರ್ಪು ಅನರ್ಹರ ಪರವಾಗಿ ಬರದಿದ್ದರೆ ಅವರ ಜೊತೆ ಸಮಾಲೋಚಿಸಿಯೇ ಟಿಕೇಟ್ ನೀಡಲು ಚಿಂತನೆ ಮಾಡಲಾಗುವುದು.. ಈ ಸರಕಾರ ಬರುವುದಕ್ಕೆ ಪ್ರಮುಖ‌ ಕಾರಣ ಅನರ್ಹ ಶಾಸಕರು. ಉಪ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲುವ ವಿಶ್ವಾಸವನ್ನು ಈಶ್ವರಪ್ಪ ವ್ಯಕ್ತಪಡಿಸಿದರು.

ಬೈಟ್....
ಕೆ.ಎಸ್.ಈಶ್ವರಪ್ಪ : ಗ್ರಾಮೀಣಾಭಿವೃದ್ಧಿ ಸಚಿವ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.