ETV Bharat / state

ಮಾಧುಸ್ವಾಮಿ ವಿರುದ್ಧ ಹೋರಾಟಕ್ಕೆ ಮುಂದಾದ ಕುರುಬ ಸಮಾಜ.. - ಈಶ್ವರಾನಂದಪುರಿ ಸ್ವಾಮಿಜೀಗಳಿಗೆ ಅವಮಾನ ಸುದ್ದಿ

ಕನಕ ಪೀಠದ ಹೊಸದುರ್ಗದ ಶಾಖಾ ಮಠದ ಸ್ವಾಮೀಜಿಗಳಿಗ ಸಚಿವ ಮಾಧುಸ್ವಾಮಿರವರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಕ್ತ ಕನಕದಾಸ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಂಘದ ಪ್ರತಿಭಟನೆ
author img

By

Published : Nov 19, 2019, 9:01 PM IST

ಶಿವಮೊಗ್ಗ : ಕನಕ ಪೀಠದ ಹೊಸದುರ್ಗದ ಶಾಖಾ ಮಠದ ಸ್ವಾಮೀಜಿಗಳಿಗ ಸಚಿವ ಮಾಧುಸ್ವಾಮಿರವರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಕ್ತ ಕನಕದಾಸ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಂಘದ ಪ್ರತಿಭಟನೆ..

ಕನಕ ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿಗಳನ್ನು ಸಚಿವ ಮಾಧುಸ್ವಾಮಿಯವರು ಏಕವಚನದಲ್ಲಿ ನಿಂದಿಸಿದ್ದಾರೆ. ಸ್ವಾಮೀಜಿಯ ವಿರುದ್ದ ಕನಿಷ್ಟಮಟ್ಟದ ಭಾಷೆ ಬಳಕೆ ಮಾಡಿದ್ದಾರೆ. ಸಚಿವ ಮಾಧುಸ್ವಾಮಿಯವರು ಕನಕ ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಇದರಿಂದ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಈಶ್ವರಾನಂದಪುರಿ ಸ್ವಾಮೀಜಿಗಳ ಬಳಿ ಕ್ಷಮೆ ಕೇಳಬೇಕು ಎಂದು ಭಕ್ತ ಕನಕದಾಸ ಕುರುಬರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕುರುಬ ಸಮಾಜದ ಶ್ರೀಗಳಾದ ಶ್ರೀಈಶ್ವರನಂದಪುರಿ ಸ್ವಾಮೀಜಿಗಳಿಗೆ ಅಗೌರವ ತೋರಿರುವ ಕಾನೂನು ಸಚಿವ ಮಾಧುಸ್ವಾಮಿಯವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ರಂಗನಾಥ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ. ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಿರಬೇಕು ಎಂದು ಎಚ್ಚರಿಸಿದರು.

ಶಿವಮೊಗ್ಗ : ಕನಕ ಪೀಠದ ಹೊಸದುರ್ಗದ ಶಾಖಾ ಮಠದ ಸ್ವಾಮೀಜಿಗಳಿಗ ಸಚಿವ ಮಾಧುಸ್ವಾಮಿರವರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಕ್ತ ಕನಕದಾಸ ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಂಘದ ಪ್ರತಿಭಟನೆ..

ಕನಕ ಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿಗಳನ್ನು ಸಚಿವ ಮಾಧುಸ್ವಾಮಿಯವರು ಏಕವಚನದಲ್ಲಿ ನಿಂದಿಸಿದ್ದಾರೆ. ಸ್ವಾಮೀಜಿಯ ವಿರುದ್ದ ಕನಿಷ್ಟಮಟ್ಟದ ಭಾಷೆ ಬಳಕೆ ಮಾಡಿದ್ದಾರೆ. ಸಚಿವ ಮಾಧುಸ್ವಾಮಿಯವರು ಕನಕ ಸಮಾಜಕ್ಕೆ ಅಪಮಾನ ಮಾಡಿದ್ದಾರೆ. ಇದರಿಂದ ಸಚಿವರು ತಮ್ಮ ತಪ್ಪನ್ನು ಒಪ್ಪಿಕೊಂಡು ಈಶ್ವರಾನಂದಪುರಿ ಸ್ವಾಮೀಜಿಗಳ ಬಳಿ ಕ್ಷಮೆ ಕೇಳಬೇಕು ಎಂದು ಭಕ್ತ ಕನಕದಾಸ ಕುರುಬರ ಸಂಘ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕುರುಬ ಸಮಾಜದ ಶ್ರೀಗಳಾದ ಶ್ರೀಈಶ್ವರನಂದಪುರಿ ಸ್ವಾಮೀಜಿಗಳಿಗೆ ಅಗೌರವ ತೋರಿರುವ ಕಾನೂನು ಸಚಿವ ಮಾಧುಸ್ವಾಮಿಯವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ರಂಗನಾಥ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತೆ. ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಿರಬೇಕು ಎಂದು ಎಚ್ಚರಿಸಿದರು.

Intro: ಶಿವಮೊಗ್ಗ,
ಸಚಿವ ಮಾಧುಸ್ವಾಮಿ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಿ -:
ಕೆ ರಂಗನಾಥ ಆಗ್ರಹ

ಕುರುಬ ಸಮಾಜದ ಶ್ರೀಗಳಾದ ಶ್ರೀ ಈಶ್ವರನಂದಪುರಿ ಸ್ವಾಮಿಗಳಿಗೆ ಅಗೌರವ ತೋರಿರುವ ಕಾನೂನು ಸಚಿವ ಮಾಧುಸ್ವಾಮಿಯವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ. ರಂಗನಾಥ ಆಗ್ರಹಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸದುರ್ಗದ ಶಾಖ ಮಠದ ಈಶ್ವರನಂದಪುರಿ ಸ್ವಾಮಿಗಳಿಗೆ ಶಾಂತಿ ಸಭೆಯಲ್ಲಿ ಕನಿಷ್ಠ ಪದ ಬಳಕೆ ಮಾಡುವ ಮೂಲಕ ಅಗೌರವ ತೋರಿಸಿದ್ದಾರೆ. ಹಾಗಾಗಿ ಕುರುಬ ಸಮಾಜಕ್ಕೆ ನೋವಾಗಿದೆ ಹಾಗಾಗಿ ಕೂಡಲೇ ಮಾಧುಸ್ವಾಮಿಯವರು ರಾಜ್ಯದ ಜನರಿಗೆ ಕ್ಷೇಮೆ ಯಾಚಿಸಬೇಕು ಹಾಗೂ ಮುಖ್ಯಮಂತ್ರಿ ಗಳು ಅವರನ್ನು ಸಚಿವ ಸಂಪುಟದಿಂದ ವಜಾಗೋಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಆಗಾ ಆಗುವ ಅನಾಹುತ ಗಳಿಗೆ ಸರ್ಕಾರವೇ ಹೋಣೆಯಾಗಿರಬೇಕು ಎಂದು ಎಚ್ಚರಿಸಿದರು.

ಬೈಟ್- ಕೆ ರಂಗನಾಥ ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ

ಭೀಮಾನಾಯ್ಕ ಎಸ್ ಶಿವಮೊಗ್ಗ



Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.