ETV Bharat / state

ಕುರುಬ ಸಮುದಾಯಕ್ಕೆ ಎಸ್​​ಟಿ ಮೀಸಲಾತಿ ಬೇಡಿಕೆ: ಮುಖಂಡರೊಂದಿಗೆ ಸಚಿವ ಈಶ್ವರಪ್ಪ ಸಭೆ

author img

By

Published : Dec 23, 2020, 4:17 PM IST

ಇಡೀ ರಾಜ್ಯದಲ್ಲಿ ಕುರುಬ ಸಮುದಾಯದ ಪ್ರತಿಯೊಬ್ಬರೂ ಎಸ್​​ಟಿ ಮೀಸಲಾತಿಗಾಗಿ ಒಂದಾಗಿದ್ದಾರೆ. ಹಾಗಾಗಿ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯುವ ಕುರುಬ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಈಶ್ವರಪ್ಪ ಹೇಳಿದರು.

minister-ishwarappa-held-a-meeting
ಮುಖಂಡರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ

ಶಿವಮೊಗ್ಗ: ಕುರುಬ ಸಮುದಾಯಕ್ಕೆ ಎಸ್​​ಟಿ ಮೀಸಲಾತಿ ಕೊಡಿಸುವ ನಿಟ್ಟಿನಲ್ಲಿ ಸಮಾಜದ ಮುಖಂಡರೊಂದಿಗೆ ಸಚಿವ ಕೆ.ಎಸ್.ಈಶ್ವರಪ್ಪ ಪೂರ್ವಭಾವಿ ಸಭೆ ನಡೆಸಿದರು.

ಮುಖಂಡರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ

ನಗರದ ಕುರುಬರ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಕುರುಬ ಸಮುದಾಯದ ಮುಖಂಡರೊಂದಿಗೆ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯಲಿರುವ ಎಸ್​​ಟಿ ಹೋರಾಟದ ಯಶಸ್ಸಿಗಾಗಿ ಇಂದು ಪೂರ್ವಭಾವಿ ಸಭೆ ನಡೆಸಿ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಓದಿ: ನೈಟ್ ಕರ್ಫ್ಯೂ ಜಾರಿ: ಸಿಎಂ ಭೇಟಿ ಮಾಡಿ ಚರ್ಚಿಸಿದ ನಗರ ಪೊಲೀಸ್ ಆಯುಕ್ತ

ಇಡೀ ರಾಜ್ಯದಲ್ಲಿ ಕುರುಬ ಸಮುದಾಯದ ಪ್ರತಿಯೊಬ್ಬರೂ ಎಸ್​​ಟಿ ಮೀಸಲಾತಿಗಾಗಿ ಒಂದಾಗಿದ್ದಾರೆ. ಹಾಗಾಗಿ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯುವ ಕುರುಬ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ಶಿವಮೊಗ್ಗ: ಕುರುಬ ಸಮುದಾಯಕ್ಕೆ ಎಸ್​​ಟಿ ಮೀಸಲಾತಿ ಕೊಡಿಸುವ ನಿಟ್ಟಿನಲ್ಲಿ ಸಮಾಜದ ಮುಖಂಡರೊಂದಿಗೆ ಸಚಿವ ಕೆ.ಎಸ್.ಈಶ್ವರಪ್ಪ ಪೂರ್ವಭಾವಿ ಸಭೆ ನಡೆಸಿದರು.

ಮುಖಂಡರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ

ನಗರದ ಕುರುಬರ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಕುರುಬ ಸಮುದಾಯದ ಮುಖಂಡರೊಂದಿಗೆ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯಲಿರುವ ಎಸ್​​ಟಿ ಹೋರಾಟದ ಯಶಸ್ಸಿಗಾಗಿ ಇಂದು ಪೂರ್ವಭಾವಿ ಸಭೆ ನಡೆಸಿ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಓದಿ: ನೈಟ್ ಕರ್ಫ್ಯೂ ಜಾರಿ: ಸಿಎಂ ಭೇಟಿ ಮಾಡಿ ಚರ್ಚಿಸಿದ ನಗರ ಪೊಲೀಸ್ ಆಯುಕ್ತ

ಇಡೀ ರಾಜ್ಯದಲ್ಲಿ ಕುರುಬ ಸಮುದಾಯದ ಪ್ರತಿಯೊಬ್ಬರೂ ಎಸ್​​ಟಿ ಮೀಸಲಾತಿಗಾಗಿ ಒಂದಾಗಿದ್ದಾರೆ. ಹಾಗಾಗಿ ಜನವರಿ 7ರಂದು ಶಿಕಾರಿಪುರದಲ್ಲಿ ನಡೆಯುವ ಕುರುಬ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.