ETV Bharat / state

ಇಂದಿನಿಂದ ಮಕ್ಕಳನ್ನು ಶಾಲೆಗೆ ಕಳುಹಿಸಿ: ಪೋಷಕರಿಗೆ ಸಚಿವ ಈಶ್ವರಪ್ಪ ಮನವಿ

author img

By

Published : Aug 23, 2021, 7:26 AM IST

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಇಂದಿನಿಂದ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪೋಷಕರಲ್ಲಿ ಮನವಿ ಮಾಡಿದ್ದಾರೆ.

KS Eshwarappa
ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಉತ್ತಮ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ನೀಡುವ ಹೊಣೆಗಾರಿಕೆ ನಮ್ಮದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪೋಷಕರಲ್ಲಿ ಮನವಿ ಮಾಡಿದರು.

ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಶಾಲೆಗಳು ಶುರುವಾಗುತ್ತಿವೆ. ಮಗುವಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ಪೋಷಕರ ಸಹಕಾರ ಅಗತ್ಯ. ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದಾಗಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಪೋಷಕರಲ್ಲಿ ಮನವಿ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಉತ್ತಮ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ನೀಡುವ ಹೊಣೆಗಾರಿಕೆ ನಮ್ಮದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪೋಷಕರಲ್ಲಿ ಮನವಿ ಮಾಡಿದರು.

ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಶಾಲೆಗಳು ಶುರುವಾಗುತ್ತಿವೆ. ಮಗುವಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕೆ ಪೋಷಕರ ಸಹಕಾರ ಅಗತ್ಯ. ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದಾಗಿ, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಪೋಷಕರಲ್ಲಿ ಮನವಿ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.