ETV Bharat / state

ಇ- ಖಾತೆ, ಇ- ಸ್ವತ್ತು ಜಾರಿ ಅಡೆತಡೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಸಚಿವ ಈಶ್ವರಪ್ಪ ಸಭೆ

ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ಕಚೇರಿಯಲ್ಲಿ ಇಂದು ಇ- ಖಾತೆ ಹಾಗೂ ಇ- ಸ್ವತ್ತು ಜಾರಿಯಲ್ಲಿ ಉಂಟಾಗಿರುವ ಅಡೆತಡೆಗಳನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

author img

By

Published : Jul 6, 2020, 10:07 PM IST

Minister KS Eshwarappa
ಸಭೆ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ಕಚೇರಿಯಲ್ಲಿ ಇಂದು ಇ- ಖಾತೆ ಹಾಗೂ ಇ- ಸ್ವತ್ತು ಜಾರಿಯಲ್ಲಿ ಉಂಟಾಗಿರುವ ಅಡೆತಡೆಗಳನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹಾರಕ್ಕಾಗಿ ಚರ್ಚೆ ನಡೆಸಿದರು.

Shimogga
ತಮ್ಮ ಕಛೇರಿಯಲ್ಲಿ ಸಭೆ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್​ ಸಿಇಒ ಎಂಎಲ್ ವೈಶಾಲಿ, ಆಡಳಿತಾಧಿಕಾರಿ ಪ್ರಮೋದ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ಕಚೇರಿಯಲ್ಲಿ ಇಂದು ಇ- ಖಾತೆ ಹಾಗೂ ಇ- ಸ್ವತ್ತು ಜಾರಿಯಲ್ಲಿ ಉಂಟಾಗಿರುವ ಅಡೆತಡೆಗಳನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹಾರಕ್ಕಾಗಿ ಚರ್ಚೆ ನಡೆಸಿದರು.

Shimogga
ತಮ್ಮ ಕಛೇರಿಯಲ್ಲಿ ಸಭೆ ನಡೆಸಿದ ಸಚಿವ ಕೆ.ಎಸ್ ಈಶ್ವರಪ್ಪ

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್​ ಸಿಇಒ ಎಂಎಲ್ ವೈಶಾಲಿ, ಆಡಳಿತಾಧಿಕಾರಿ ಪ್ರಮೋದ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.