ETV Bharat / state

ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಕೆ ಎಸ್ ಈಶ್ವರಪ್ಪ - ವಿದ್ಯಾರ್ಥಿ ನಿಲಯಕ್ಕೆ ಗುದ್ದಲಿ ಪೂಜೆ ನೆರವೇರಸಿದಿ ಈಶ್ವರಪ್ಪ

ಪಾಲಿಕೆ ಮೇಯರ್ ಸುವರ್ಣ ಶಂಕರ್, ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ, ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿದ್ದರು..

Minister KS Eshwarappa  Stone layd for Hostel Building
ವಿದ್ಯಾರ್ಥಿ ನಿಲಯಕ್ಕೆ ಗುದ್ದಲಿ ಪೂಜೆ
author img

By

Published : Aug 2, 2020, 3:23 PM IST

ಶಿವಮೊಗ್ಗ : ಜಿಲ್ಲಾ ವೀರಶೈವ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಕೃಷಿ ನಗರದಲ್ಲಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆಯನ್ನು ಸಚಿವ ಕೆ ಎಸ್ ಈಶ್ವರಪ್ಪ ನೆರವೇರಿಸಿದರು.

ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ, ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಶಿವಮೊಗ್ಗ : ಜಿಲ್ಲಾ ವೀರಶೈವ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಕೃಷಿ ನಗರದಲ್ಲಿ ನಿರ್ಮಾಣವಾಗುತ್ತಿರುವ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆಯನ್ನು ಸಚಿವ ಕೆ ಎಸ್ ಈಶ್ವರಪ್ಪ ನೆರವೇರಿಸಿದರು.

ವಿದ್ಯಾರ್ಥಿ ನಿಲಯದ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಕೆ ಎಸ್ ಈಶ್ವರಪ್ಪ

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ, ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.