ETV Bharat / state

ಸಿಗಂಧೂರು ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

author img

By

Published : May 17, 2020, 10:50 AM IST

ಶಿವಮೊಗ್ಗ ಜಿಲ್ಲೆ ಸಿಂಗಧೂರಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ ರಾಘವೇಂದ್ರ ವೀಕ್ಷಣೆ ಮಾಡಿದರು.

MP BY Raghavendra inspected Sigandoor Bridge Works
ಸಿಗಂಧೂರು ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ 423.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿಗಂಧೂರು ಸೇತುವೆ ಕಾಮಗಾರಿಯನ್ನು ಸಂಸದ ಬಿ‌.ವೈ ರಾಘವೇಂದ್ರ ವೀಕ್ಷಣೆ ಮಾಡಿದರು.

ಅನೇಕ ವರ್ಷಗಳ ಬೇಡಿಕೆಯಾಗಿರುವ ಸೇತುವೆ ಕಾಮಗಾರಿಯು ಅತ್ಯಂತ ವೇಗವಾಗಿ ಸಾಗುತ್ತಿದ್ದು, ವಿನೂತನ ತಂತ್ರಜ್ಞಾನ ಬಳಸಿಕೊಂಡು ನಿರ್ಮಿಸುತ್ತಿರುವ ರಾಜ್ಯದ ಮೊದಲ ಸೇತುವೆ ಇದಾಗಿದೆ.

ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

ಲಾಂಚ್ ಮೂಲಕ ಹೋಗಿ ಸೇತುವೆ ಕಾಮಾಗಾರಿ ವೀಕ್ಷಣೆ ಮಾಡಿದರು. ಸಾಗರ ಶಾಸಕ ಹರತಾಳು ಹಾಲಪ್ಪ ,ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಹಾಗೂ ಅಧಿಕಾರಿಗಳು ಸಂಸದರಿಗೆ ಸಾಥ್​ ನೀಡಿದರು.

ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ 423.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿಗಂಧೂರು ಸೇತುವೆ ಕಾಮಗಾರಿಯನ್ನು ಸಂಸದ ಬಿ‌.ವೈ ರಾಘವೇಂದ್ರ ವೀಕ್ಷಣೆ ಮಾಡಿದರು.

ಅನೇಕ ವರ್ಷಗಳ ಬೇಡಿಕೆಯಾಗಿರುವ ಸೇತುವೆ ಕಾಮಗಾರಿಯು ಅತ್ಯಂತ ವೇಗವಾಗಿ ಸಾಗುತ್ತಿದ್ದು, ವಿನೂತನ ತಂತ್ರಜ್ಞಾನ ಬಳಸಿಕೊಂಡು ನಿರ್ಮಿಸುತ್ತಿರುವ ರಾಜ್ಯದ ಮೊದಲ ಸೇತುವೆ ಇದಾಗಿದೆ.

ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ ರಾಘವೇಂದ್ರ

ಲಾಂಚ್ ಮೂಲಕ ಹೋಗಿ ಸೇತುವೆ ಕಾಮಾಗಾರಿ ವೀಕ್ಷಣೆ ಮಾಡಿದರು. ಸಾಗರ ಶಾಸಕ ಹರತಾಳು ಹಾಲಪ್ಪ ,ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಹಾಗೂ ಅಧಿಕಾರಿಗಳು ಸಂಸದರಿಗೆ ಸಾಥ್​ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.