ETV Bharat / state

ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ ಸರ್ಕಾರದ ಛಾಯಾಚಿತ್ರ ಪ್ರದರ್ಶನ

author img

By

Published : Dec 24, 2019, 9:29 PM IST

ಶಿವಮೊಗ್ಗದ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ನೆರೆ ಹಾವಳಿ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ಧಾವಿಸಿದ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

Neighborhood Photo exhibition in shivamogh
ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು

ಶಿವಮೊಗ್ಗ: ನೆರೆ ಹಾವಳಿಗೆ ತುತ್ತಾದವರ ಸಹಾಯಕ್ಕೆ ಧಾವಿಸಿದ ರಾಜ್ಯ ಸರ್ಕಾರದ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ

ಇಲ್ಲಿನ ಕೇಂದ್ರ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಈ ಪ್ರದರ್ಶನ ಏರ್ಪಡಿಸಲಾಗಿತ್ತು.

ನೆರೆ ಹಾವಳಿಗೆ ತತ್ತರಿಸಿದ ಪ್ರದೇಶಗಳಿಗೆ ಬಿಜೆಪಿ ತುರ್ತು ಕ್ರಮ ತೆಗೆದುಕೊಂಡಿದ್ದು ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಫೋಟೋಗಳನ್ನು ಹಾಕಲಾಗಿತ್ತು. ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯದ ಮಂತ್ರಿಗಳು ನೆರೆ ಪ್ರದೇಶಕ್ಕೆ ಭೇಟಿ ನೀಡದ ದೃಶ್ಯಗಳನ್ನು ಪ್ರದರ್ಶಿಸಲಾಗಿತ್ತು.

ಶಿವಮೊಗ್ಗ: ನೆರೆ ಹಾವಳಿಗೆ ತುತ್ತಾದವರ ಸಹಾಯಕ್ಕೆ ಧಾವಿಸಿದ ರಾಜ್ಯ ಸರ್ಕಾರದ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ

ಇಲ್ಲಿನ ಕೇಂದ್ರ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಈ ಪ್ರದರ್ಶನ ಏರ್ಪಡಿಸಲಾಗಿತ್ತು.

ನೆರೆ ಹಾವಳಿಗೆ ತತ್ತರಿಸಿದ ಪ್ರದೇಶಗಳಿಗೆ ಬಿಜೆಪಿ ತುರ್ತು ಕ್ರಮ ತೆಗೆದುಕೊಂಡಿದ್ದು ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಫೋಟೋಗಳನ್ನು ಹಾಕಲಾಗಿತ್ತು. ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯದ ಮಂತ್ರಿಗಳು ನೆರೆ ಪ್ರದೇಶಕ್ಕೆ ಭೇಟಿ ನೀಡದ ದೃಶ್ಯಗಳನ್ನು ಪ್ರದರ್ಶಿಸಲಾಗಿತ್ತು.

Intro:ನೆರೆ ಸಂತ್ರಸ್ಥರ ನೆರವಿಗೆ ಧಾವಿಸಿದ ಸರ್ಕಾರದ ಛಾಯಚಿತ್ರ ಪ್ರದರ್ಶನ: ಸಂಸದ
ರಾಘವೇಂದ್ರರಿಂದ ಉದ್ಘಾಟನೆ.

ಶಿವಮೊಗ್ಗ: ನೆರೆ ಹಾವಳಿಗೆ ತುತ್ತಾದವರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರದ ಅಪರೂಪದ ಛಾಯಾಚಿತ್ರ ಪ್ರದರ್ಶನ ಶಿವಮೊಗ್ಗದ ಕೇಂದ್ರ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿದೆ. ಈ ಛಾಯಾಚಿತ್ರ ಪ್ರದರ್ಶನವನ್ನು ಸಂಸದ ಬಿ.ವೈ.ರಾಘವೇಂದ್ರ ರವರು ಉದ್ಘಾಟನೆ ಮಾಡಿದರು. Body:ಮಳೆಯಿಂದ ಸಾವಿರಾರು ಜನ ಮನೆ ಕಳೆದು ಕೊಂಡಿದ್ದ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರಾಶ್ರಿತರ,ಸಂತ್ರಸ್ತರ ನೆರವಿಗೆ ಧಾವಿಸಿದ ಅಪರೂಪದ ಛಾಯಾಚಿತ್ರಗಳ ಪ್ರದರ್ಶ‌ನ ದಲ್ಲಿ ಅಮಿತ್ ಷಾ, ನಿರ್ಮಲ ಸೀತರಾಮನ್, ಸಿಎಂ ಯಡಿಯೂರಪ್ಪ ಸೇರಿ ರಾಜ್ಯದ ಮಂತ್ರಿಗಳು ಹಾಗೂ ಸಂಸದರು ಛಾಯಾಚಿತ್ರಗಳು, ನೆರೆಯಲ್ಲಿ‌ ಸಿಲುಕಿ ಕೊಂಡಿದ್ದ ಜನರನ್ನು ರಕ್ಷಣೆ ಮಾಡಿದ ರಕ್ಷಣಾ ತಂಡಗಳ ಪೋಟೊಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.Conclusion:ಈ ಪ್ರದರ್ಶನವನ್ನು ವಾರ್ತಾ ಮತ್ತು ಪ್ರಚಾರ ಇಲಾಖೆ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ರಸ್ತೆ ಸಾರಿಗೆ ನಿಗಮದ ಸಹಯೋಗದಲ್ಲಿ ಏರ್ಪಡಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.