ETV Bharat / state

ನಾಳೆ ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ: ಶಿವಮೊಗ್ಗ ಡಿಸಿ

ರಾಜ್ಯ ಸರ್ಕಾರದ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಮಾಡಲಾಗುವುದು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

author img

By

Published : May 23, 2020, 5:02 PM IST

ಡಿಸಿ ಶಿವಕುಮಾರ್
ಡಿಸಿ ಶಿವಕುಮಾರ್

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಮಾಡಲಾಗುವುದು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೂ ಲಾಕ್​ಡೌನ್ ಇರಲಿದೆ. ಇದಕ್ಕೆ ಜಿಲ್ಲೆಯ ಜನತೆ ಸಹಕರಿಸಬೇಕು. ಮೊದಲ ಬಾರಿಯ‌ ಲಾಕ್​ಡೌನ್​ನಂತೆ ನಾಳೆ ಸಂಪೂರ್ಣ ಲಾಕ್​ಡೌನ್ ನಡೆಸಲಾಗುವುದು. ತಮ್ಮ ಅವಶ್ಯಕ ವಸ್ತುಗಳ‌ ಖರೀದಿಗೆ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್

ನಿನ್ನೆ ಜಿಲ್ಲೆಯಲ್ಲಿ‌ ಕಂಡು ಬಂದ ಎರಡು ಪಾಸಿಟಿವ್ ಪ್ರಕರಣಗಳು ಸೆಕಂಡರಿ ಸಂಪರ್ಕದಿಂದ ಬಂದಿವೆ. ಇಬ್ಬರನ್ನು ಕೋವಿಡ್ ಆಸ್ಪತ್ರೆ​ಗೆ ದಾಖಲು ಮಾಡಲಾಗಿದೆ ಎಂದರು.

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ನಾಳೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಮಾಡಲಾಗುವುದು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೂ ಲಾಕ್​ಡೌನ್ ಇರಲಿದೆ. ಇದಕ್ಕೆ ಜಿಲ್ಲೆಯ ಜನತೆ ಸಹಕರಿಸಬೇಕು. ಮೊದಲ ಬಾರಿಯ‌ ಲಾಕ್​ಡೌನ್​ನಂತೆ ನಾಳೆ ಸಂಪೂರ್ಣ ಲಾಕ್​ಡೌನ್ ನಡೆಸಲಾಗುವುದು. ತಮ್ಮ ಅವಶ್ಯಕ ವಸ್ತುಗಳ‌ ಖರೀದಿಗೆ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್

ನಿನ್ನೆ ಜಿಲ್ಲೆಯಲ್ಲಿ‌ ಕಂಡು ಬಂದ ಎರಡು ಪಾಸಿಟಿವ್ ಪ್ರಕರಣಗಳು ಸೆಕಂಡರಿ ಸಂಪರ್ಕದಿಂದ ಬಂದಿವೆ. ಇಬ್ಬರನ್ನು ಕೋವಿಡ್ ಆಸ್ಪತ್ರೆ​ಗೆ ದಾಖಲು ಮಾಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.