ಶಿವಮೊಗ್ಗ: ಪ್ರಜಾಕೀಯ ಪಕ್ಷದ ಕಾರ್ಯಕರ್ತನೊಬ್ಬ ರಸ್ತೆ ಮೇಲೆ ಗುಂಡಿ ಮುಚ್ಚಿ ಮಣ್ಣನ್ನು ಹಾಗೇ ಬಿಟ್ಟು ಹೋಗಿರುವುದನ್ನ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ರಸ್ತೆ ಮಧ್ಯೆ ಹುತ್ತ ನಿರ್ಮಿಸಿ ವಿಭಿನ್ನ ಪ್ರತಿಭಟನೆ
ಶಿವಮೊಗ್ಗ: ಪ್ರಜಾಕೀಯ ಪಕ್ಷದ ಕಾರ್ಯಕರ್ತನೊಬ್ಬ ರಸ್ತೆ ಮೇಲೆ ಗುಂಡಿ ಮುಚ್ಚಿ ಮಣ್ಣನ್ನು ಹಾಗೇ ಬಿಟ್ಟು ಹೋಗಿರುವುದನ್ನ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಶಿವಮೊಗ್ಗ: ಪ್ರಜಾಕೀಯ ಪಕ್ಷದ ಕಾರ್ಯಕರ್ತನೊಬ್ಬ ರಸ್ತೆ ಮೇಲೆ ಗುಂಡಿ ಮುಚ್ಚಿ ಮಣ್ಣನ್ನು ಹಾಗೇ ಬಿಟ್ಟು ಹೋಗಿರುವುದನ್ನ ಖಂಡಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.