ETV Bharat / state

ಕೆಎಸ್​ಆರ್​ಟಿಸಿ ಬಸ್​ಗೆ ಖಾಸಗಿ ಬಸ್ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು - ಕೆಸ್​ಆರ್​ಟಿಸಿ ಬಸ್​ಗೆ ಖಾಸಗಿ ಬಸ್ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹೊಸನಗರದಿಂದ ಸಿಗಂದೂರು ಮಾರ್ಗವಾಗಿ ಸಾಗುವ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ​ ಹೆಚ್ಚಿನ ಹಾನಿಯಾಗಿದೆ.

Private bus collides with KSRTC bus at Shimogga
ಕೆಎಸ್​ಆರ್​ಟಿಸಿ ಬಸ್​ಗೆ ಖಾಸಗಿ ಬಸ್ ಡಿಕ್ಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
author img

By

Published : Dec 15, 2019, 7:07 AM IST

ಶಿವಮೊಗ್ಗ: ಕೆಎಸ್​ಆರ್​ಟಿಸಿ ಬಸ್​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಹೊಸನಗರ ತಾಲೂಕು ಹೊಸಕೊಪ್ಪ ಬಳಿ ನಡೆದಿದೆ.

ಹೊಸನಗರದಿಂದ ಸಿಗಂದೂರು ಮಾರ್ಗವಾಗಿ ಸಾಗುವ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ​ ಹೆಚ್ಚಿನ ಹಾನಿಯಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸನಗರದಿಂದ ಸಿಗಂದೂರು ಮಾರ್ಗ ಅತ್ಯಂತ ಕಿರಿದಾಗಿದೆ. ಅಲ್ಲದೆ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ತಿರುವುಗಳಿರುವುದರಿಂದ ಅಪಘಾತ ನಡೆಯುತ್ತವೆ ಎನ್ನಲಾಗಿದೆ.

ಸ್ಥಳಕ್ಕೆ ಕಾರ್ಗಲ್ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಬಸ್​ಗಳನ್ನು ರಸ್ತೆ ಬದಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಲಾಗಿದೆ.

ಶಿವಮೊಗ್ಗ: ಕೆಎಸ್​ಆರ್​ಟಿಸಿ ಬಸ್​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಹೊಸನಗರ ತಾಲೂಕು ಹೊಸಕೊಪ್ಪ ಬಳಿ ನಡೆದಿದೆ.

ಹೊಸನಗರದಿಂದ ಸಿಗಂದೂರು ಮಾರ್ಗವಾಗಿ ಸಾಗುವ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ​ ಹೆಚ್ಚಿನ ಹಾನಿಯಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸನಗರದಿಂದ ಸಿಗಂದೂರು ಮಾರ್ಗ ಅತ್ಯಂತ ಕಿರಿದಾಗಿದೆ. ಅಲ್ಲದೆ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ತಿರುವುಗಳಿರುವುದರಿಂದ ಅಪಘಾತ ನಡೆಯುತ್ತವೆ ಎನ್ನಲಾಗಿದೆ.

ಸ್ಥಳಕ್ಕೆ ಕಾರ್ಗಲ್ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಬಸ್​ಗಳನ್ನು ರಸ್ತೆ ಬದಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಲಾಗಿದೆ.

Intro:ಸ್ ಆರ್ ಟಿ ಸಿ ಬಸ್ ಗೆ ಖಾಸಗಿ ಬಸ್ ಡಿಕ್ಕಿ: ಯಾವುದೇ ಪ್ರಾಣಾಪಾಯವಿಲ್ಲ.

ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಬಸ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಹೊಸನಗರ ತಾಲೂಕು ಹೊಸಕೊಪ್ಪ ಬಳಿ ನಡೆದಿದೆ. ಹೊಸನಗರದಿಂದ ಸಿಗಂದೂರು ಮಾರ್ಗವಾಗಿ ಸಾಗುವ ರಸ್ತೆಯ ತಿರುವಿನಲ್ಲಿ ಅಪಘಾತವಾಗಿದೆ.Body:ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗೆ ಹೆಚ್ಚಿನ ಹಾನಿಯಾಗಿದೆ. ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಹೊಸನಗರದಿಂದ ಸಿಗಂದೂರು ಮಾರ್ಗ ಅತ್ಯಂತ ಕಿರಿದಾಗಿದೆ. ಅಲ್ಲದೆ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ತಿರುವುಗಳಿರುವುದರಿಂದ ಅಪಘಾತ ನಡೆಯುತ್ತವೆ.Conclusion:ಅಲ್ಲದೆ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ತಿರುವುಗಳಿರುವುದರಿಂದ ಅಪಘಾತ ನಡೆಯುತ್ತವೆ. ಸ್ಥಳಕ್ಕೆ ಕಾರ್ಗಲ್ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಬಸ್ ಗಳನ್ನು ರಸ್ತೆಯಿಂದ ಸೈಡ್ ಗೆ ಕಳುಹಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.