ಶಿವಮೊಗ್ಗ: ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್ಎಂಎಲ್ ನಗರದ 28ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೊಬೈಲ್ ಟವರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ
ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್ಎಂಎಲ್ ನಗರದ 28ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
![ಮೊಬೈಲ್ ಟವರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ Protest in Shimoga against tower construction](https://etvbharatimages.akamaized.net/etvbharat/prod-images/768-512-5182667-thumbnail-3x2-hrss.jpg?imwidth=3840)
ಆರ್ಎಂಎಲ್ ನಗರದ 11ನೇ ತಿರುವಿನ ಮನೆ ನಂಬರ್ 111ರ ಮೇಲೆ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಈ ಭಾಗದ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮೊಬೈಲ್ ಟವರ್ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಕಾಮಗಾರಿ ಸ್ಥಗಿತಗೊಳಿಸಿತ್ತು. ಆದರೆ ಈಗ ಮತ್ತೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದ ವಾರ್ಡ್ ನಿವಾಸಿಗಳಿಗೆ ಸಮಸ್ಯೆಯುಂಟಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಟವರ್ ನಿರ್ಮಾಣವಾಗುತ್ತಿರುವುದು ಜನನಿಬಿಡ ಪ್ರದೇಶದಲ್ಲಾಗಿದೆ. ಇಲ್ಲಿ ಶಾಲಾ-ಕಾಲೇಜುಗಳಿವೆ. ಮೊಬೈಲ್ ಟವರ್ ನಿರ್ಮಾಣವಾದರೆ ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ತಕ್ಷಣವೇ ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ: ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್ಎಂಎಲ್ ನಗರದ 28ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರ್ಎಂಎಲ್ ನಗರದ 11ನೇ ತಿರುವಿನ ಮನೆ ನಂಬರ್ 111ರ ಮೇಲೆ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಈ ಭಾಗದ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮೊಬೈಲ್ ಟವರ್ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಕಾಮಗಾರಿ ಸ್ಥಗಿತಗೊಳಿಸಿತ್ತು. ಆದರೆ ಈಗ ಮತ್ತೆ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದ ವಾರ್ಡ್ ನಿವಾಸಿಗಳಿಗೆ ಸಮಸ್ಯೆಯುಂಟಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಟವರ್ ನಿರ್ಮಾಣವಾಗುತ್ತಿರುವುದು ಜನನಿಬಿಡ ಪ್ರದೇಶದಲ್ಲಾಗಿದೆ. ಇಲ್ಲಿ ಶಾಲಾ-ಕಾಲೇಜುಗಳಿವೆ. ಮೊಬೈಲ್ ಟವರ್ ನಿರ್ಮಾಣವಾದರೆ ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ತಕ್ಷಣವೇ ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಮೊಬೈಲ್ ಟವರ್ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಆರ್ ಎಂ ಎಲ್ ನಗರದ 28ನೇ ವಾರ್ಡ್ ನ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ದರು
ಆರ್ ಎಂ ಎಲ್ ನಗರದ 11ನೇ ತಿರುವಿನ ಮನೆ ನಂಬರ್ 111 ರ ಮೇಲೆ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿದೆ.
ಇದರಿಂದ ಈ ಭಾಗದ ಜನರಿಗೆ ತೊಂದರೆ ಉಂಟಾಗುತ್ತದೆ ,ಈ ಹಿಂದೆ ಮೊಬೈಲ್ ಟವರ್ ಕಾಮಗಾರಿ ನಿಲ್ಲಿಸುವಂತೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿದ ಮಹಾನಗರ ಪಾಲಿಕೆ ಕಾಮಗಾರಿಯನ್ನು ಸ್ಥಗಿತಗೊಳಿಸಿತ್ತು. ಆದರೆ ಈಗ ಮತ್ತೆ ಕಾಮಗಾರಿ ಆರಂಭಿಸಿದ್ದಾರೆ ಇದರಿಂದ ವಾರ್ಡ್ನ ಜನರಿಗೆ ಆತಂಕ ಉಂಟಾಗಿದೆ. ಈ ಸ್ಥಳ
ಜನನಿಬಿಡ ಸ್ಥಳವಾಗಿದೆ ಹಾಗೂ ಹತ್ತಕ್ಕಿಂತ ಹೆಚ್ಚು ಶಾಲಾ-ಕಾಲೇಜುಗಳಿಗೆ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರೆ ಮೊಬೈಲ್ ಟವರ್ ವೈರಸ್ನಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.
ಹಾಗೂ ವೃದ್ಧರ ಆರೋಗ್ಯದಲ್ಲೂ ಕೂಡಾ ಏರುಪೇರಾಗಲಿದೆ ಹಾಗಾಗಿ ತಕ್ಷಣವೇ ಮೊಬೈಲ್ ಟವರ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
Body:ಭೀಮಾನಾಯ್ಕ ಎಸ್ ಶಿವಮೊಗ್ಗ
Conclusion: