ETV Bharat / state

ಶಿವಮೊಗ್ಗ ಎಸಿ ಪ್ರಕಾಶ್​​ ಪತ್ನಿ ಸುಮಾ ಆತ್ಮಹತ್ಯೆ ಕೇಸ್​​ಗೆ ಬಿಗ್​ ಟ್ವಿಸ್ಟ್​​....

author img

By

Published : Jan 7, 2020, 12:02 PM IST

ಶಿವಮೊಗ್ಗ ಎಸಿ ಪ್ರಕಾಶ್​​ ಪತ್ನಿ ಸುಮಾ ಎಂಬುವವರು ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿತವಾಗಿದ್ದು, ಆದರೆ ಆತ್ಮಹಗತ್ಯೆಗೆ ನೈಜ ಕಾರಣ ಬೇರೆಯೇ ಆಗಿದೆ ಎಂಬ ಕಾರಣ ಬಯಲಾಗಿದೆ

Suma
ಮೃತ ಸುಮ

ಶಿವಮೊಗ್ಗ: ಡಿಸೆಂಬರ್​ 24ರಂದು ಆತ್ಮಹತ್ಯೆಗೆ ಶರಣಾಗಿದ್ದ ಶಿವಮೊಗ್ಗ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ ಸುಮಾ ಕೇಸ್​ ಇದೀಗ ಮತ್ತೊಂದು ತಿರುವ ಪಡೆದುಕೊಂಡಿದ್ದು, ಸಾವಿನ ಹಿಂದಿನ ನೈಜ ರಹಸ್ಯ ಬಯಲಾಗಿದೆ.

FIR
ಎಫ್​​ಐಆರ್​​ ಪ್ರತಿ

ಸುಮಾ, ಶಿವಮೊಗ್ಗದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಡಿಸೆಂಬರ್​ 24ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದರು. ಮಕ್ಕಳಲಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ನಂತರ ಈ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ ಪೊಲೀಸರು ಮೊಬೈಲ್​ ಕರೆಗಳನ್ನು ಪರಿಶೀಲಿಸಿದಾಗ ಆತ್ಮಹತ್ಯೆಯ ನೈಜ ಕಾರಣ ಬಯಲು ಮಾಡಿದ್ದಾರೆ.

FIR
ಎಫ್​​ಐಆರ್​​ ಪ್ರತಿ

ಸುಮಾ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕೆಲಸ ನಿರ್ವಹಿಸುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕಿ ಕಾರಣ ಎಂದು ತಿಳಿದುಬಂದಿದೆ. ಶಾಲಾ ಮುಖ್ಯ ಶಿಕ್ಷಕಿ ಸರಸ್ವತಿ, ಸುಮಾಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಸುಮಾ ಈ ಬಗ್ಗೆ ತನ್ನ ಗಂಡನಲ್ಲಿಯೂ ಹೇಳಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಕೆಜಿಎಸ್ ಎಂಬುವವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ: ಡಿಸೆಂಬರ್​ 24ರಂದು ಆತ್ಮಹತ್ಯೆಗೆ ಶರಣಾಗಿದ್ದ ಶಿವಮೊಗ್ಗ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ ಸುಮಾ ಕೇಸ್​ ಇದೀಗ ಮತ್ತೊಂದು ತಿರುವ ಪಡೆದುಕೊಂಡಿದ್ದು, ಸಾವಿನ ಹಿಂದಿನ ನೈಜ ರಹಸ್ಯ ಬಯಲಾಗಿದೆ.

FIR
ಎಫ್​​ಐಆರ್​​ ಪ್ರತಿ

ಸುಮಾ, ಶಿವಮೊಗ್ಗದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಡಿಸೆಂಬರ್​ 24ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದರು. ಮಕ್ಕಳಲಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ನಂತರ ಈ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ ಪೊಲೀಸರು ಮೊಬೈಲ್​ ಕರೆಗಳನ್ನು ಪರಿಶೀಲಿಸಿದಾಗ ಆತ್ಮಹತ್ಯೆಯ ನೈಜ ಕಾರಣ ಬಯಲು ಮಾಡಿದ್ದಾರೆ.

FIR
ಎಫ್​​ಐಆರ್​​ ಪ್ರತಿ

ಸುಮಾ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕೆಲಸ ನಿರ್ವಹಿಸುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕಿ ಕಾರಣ ಎಂದು ತಿಳಿದುಬಂದಿದೆ. ಶಾಲಾ ಮುಖ್ಯ ಶಿಕ್ಷಕಿ ಸರಸ್ವತಿ, ಸುಮಾಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಸುಮಾ ಈ ಬಗ್ಗೆ ತನ್ನ ಗಂಡನಲ್ಲಿಯೂ ಹೇಳಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಕೆಜಿಎಸ್ ಎಂಬುವವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Intro:*ಎಕ್ಸ್ ಕ್ಲೂಸಿವ್*
*ಶಿವಮೊಗ್ಗ ಬ್ರೇಕಿಂಗ್:*

*ಶಿವಮೊಗ್ಗ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್.*

ಶಾಲಾ ಮುಖ್ಯಶಿಕ್ಷಕಿಯ ಕಿರುಕುಳಕ್ಕೆ ಎಸಿ ಪತ್ನಿ ನೇಣಿಗೆ ಶರಣು.

ಶಿವಮೊಗ್ಗದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಮಾ.

ಶಾಲಾ ಮುಖ್ಯ ಶಿಕ್ಷಕಿ ಸರಸ್ವತಿ ಅವರ ಕಿರುಕುಳಕ್ಕೆ ಮನನೊಂದು ನೇಣಿಗೆ ಶರಣಾಗಿರುವ ಸುಮಾ.

ಇಲ್ಲ- ಸಲ್ಲದ ಕೆಲಸ ಹೇಳಿ ಮಾನಸಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕಿ ಸರಸ್ವತಿ.

ಈ ವಿಷಯವನ್ನು ಎಸಿ ಪ್ರಕಾಶ್ ಅವರ ಗಮನಕ್ಕೆ ಸಹ ತಂದಿದ್ದ ಸುಮಾ.

ಅತ್ಮಹತ್ಯೆಗೆ ಶರಣಾಗುವ ಮುನ್ನ ಕೆಜಿಎಸ್ ಎಂಬುವರಿಗೆ ಕಾಲ್ ಮಾಡಿ ಬೇಸರ ಹೇಳಿಕೊಂಡಿದ್ದ ಸುಮಾ.

ಕಳೆದ ಡಿಸೆಂಬರ್ 24 ರಂದು ಆತ್ಮಹತ್ಯೆಗೆ ಶರಣಾಗಿದ್ದ ಸುಮಾ.

ಮೃತ ಸುಮಾ(45) ಶಿವಮೊಗ್ಗ ಡಿವಿಜನ್ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ.

ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸುಮಾ.

ಶಿವಮೊಗ್ಗ ಹೊರವಲಯದ ನಿಸರ್ಗ ಬಡಾವಣೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿತ್ತು.

*ಮಕ್ಕಳಾಗಿಲ್ಲ ಎಂದು ಮನನೊಂದು ಆತ್ಮಹತ್ಯೆ ಎಂದು ಹೇಳಲಾಗಿತ್ತು.*

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರ ತನಿಖೆಯಿಂದಾಗಿ ಪ್ರಕರಣಕ್ಕೆ ಹೊಸ ಟ್ವಿಸ್ಟ್.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.