ETV Bharat / state

ಶಿವಮೊಗ್ಗ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್

author img

By

Published : Dec 8, 2022, 9:40 PM IST

Updated : Dec 8, 2022, 10:39 PM IST

ಸಾಗರದ ಸರ್ವೇಯರ್ ರಂಗನಾಥ್ ಅವರು ಸರ್ವೇ ನಡೆಸಲು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Surveyor Ranganath
ಸರ್ವೆಯರ್ ರಂಗನಾಥ್

ಶಿವಮೊಗ್ಗ: ಸರ್ವೇ ನಡೆಸಲು ಲಂಚ ಪಡೆಯುವಾಗ ಸರ್ವೇಯರ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಾಗರದಲ್ಲಿ ನಡೆದಿದೆ‌. ಸರ್ವೇಯರ್ ರಂಗನಾಥ್ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಇವರು ಪಟ್ಟಣದ ಸರ್ವೇಯರ್ ಕಚೇರಿಯಲ್ಲಿ ರೈತರೊಬ್ಬರಿಂದ ಜಮೀನು ಸರ್ವೇ ನಡೆಸಲು ಹಣದ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಶಿವಮೊಗ್ಗ: ಸರ್ವೇ ನಡೆಸಲು ಲಂಚ ಪಡೆಯುವಾಗ ಸರ್ವೇಯರ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಾಗರದಲ್ಲಿ ನಡೆದಿದೆ‌. ಸರ್ವೇಯರ್ ರಂಗನಾಥ್ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಇವರು ಪಟ್ಟಣದ ಸರ್ವೇಯರ್ ಕಚೇರಿಯಲ್ಲಿ ರೈತರೊಬ್ಬರಿಂದ ಜಮೀನು ಸರ್ವೇ ನಡೆಸಲು ಹಣದ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ :ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ

Last Updated : Dec 8, 2022, 10:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.