ETV Bharat / state

ಹಕ್ಕಿ- ಪಿಕ್ಕಿ ಸಮುದಾಯದಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ - ಮತದಾನ ಬಹಿಷ್ಕಾರ

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ಮೂಲ ಸೌಕರ್ಯ ದೊರೆತಿಲ್ಲ- ಹಕ್ಕಿ- ಪಿಕ್ಕಿ ಸಮುದಾಯವನ್ನು ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ-ಲೋಕಸಭಾ ಚುನಾವಣೆಯಲ್ಲಿ ಯಾರೂಕೂಡ ಮತದಾನ ಮಾಡದೇ ಸಾಮೂಹಿಕ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ
author img

By

Published : Apr 9, 2019, 1:24 PM IST

ಶಿವಮೊಗ್ಗ: ಜಿಲ್ಲೆಯ ಮಲ್ಲಿಗೆನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ ಸಮುದಾಯದವರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ರೀತಿಯ ಮೂಲ ಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.

ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಬೀದಿ ದೀಪಗಳು, ರಸ್ತೆ ಹೀಗೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರು ಮತದಾನ ಮಾಡದೇ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಶಿವಮೊಗ್ಗ: ಜಿಲ್ಲೆಯ ಮಲ್ಲಿಗೆನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ ಸಮುದಾಯದವರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ರೀತಿಯ ಮೂಲ ಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.

ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಬೀದಿ ದೀಪಗಳು, ರಸ್ತೆ ಹೀಗೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರು ಮತದಾನ ಮಾಡದೇ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

Intro:ಶಿವಮೊಗ್ಗ,
ಹಕ್ಕಿ ಪಿಕ್ಕಿ ಸಮುದಾಯದಿಂದ ಮತಧಾನ ಬಹಿಷ್ಕಾರಕ್ಕೆ ನಿರ್ಧಾರ,
ಮಲ್ಲಿಗೆನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿ ಪಿಕ್ಕಿ ಸಮುದಾಯದವರಿಂದ ಲೋಕಸಭಾ ಚುನಾವಣೆ ಯಲ್ಲಿ ಯಾರು ಮತಧಾನ ಮಾಡದೇ ಮತಧಾನ ಬಹಿಷ್ಕಾರ ಮಾಡುತ್ತಿದ್ದೆವೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ತಿಳಿಸಿದರು.


Body: ಇಂದು ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು ಜಿಲ್ಲಾಡಳಿತ. ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ರೀತಿಯ ಮೂಲ ಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ ಮತಧಾನ ಬಹಿಷ್ಕಾರ ಮಾಡುತ್ತಿದ್ದೆವೆ ಎಂದರು.
ಹಕ್ಕಿ ಪಿಕ್ಕಿ ಸಮುದಾಯದ ಜನರಿಗೆ ಕುಡಿಯುವ ನೀರು, ಶೌಚಾಲಯ, ಹಾಗೂ ಬಿದಿ ದೀಪಗಳು, ರಸ್ತೆ ಹೀಗೆ ಮೂಲಭೂತ ಸೌಲಭ್ಯಗಳನ್ನು ನೀಡದೇ ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿ ದೆ ಹಾಗಾಗಿ ಈ ಭಾರಿಯ ಲೋಕಸಭಾ ಚುನಾವಣೆ ಯಲ್ಲಿ ಯಾರು ಮತಧಾನ ಮಾಡದೇ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ನಿರ್ದರಿಸಿದ್ದೆವೆ ಎಂದು ತಿಳಿಸಿದರು
ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:ಭೀಮಾನಾಯ್ಕ ಎಸ್ ಶಿವಮೊಗ್ಗ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.