ETV Bharat / state

ಉದ್ದೇಶಿತ ಯೋಜನೆಗಳಿಗೆ ಅನುದಾನ ಬಳಸಲು ಶಿವಮೊಗ್ಗ ಡಿಸಿ ಸೂಚನೆ

author img

By

Published : Jul 26, 2019, 3:50 AM IST

ಶಿವಮೊಗ್ಗದಲ್ಲಿ ಸದರಿ ಅನುದಾನ ದುರ್ಬಳಕೆ ಆದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದಲ್ಲದೇ ನಿಯಮಾನುಸಾರ ದಂಡನೆಗೆ ಗುರಿಪಡಿಸುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಶಿವಮೊಗ್ಗ: ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಬಳಸಬೇಕು. ಸದರಿ ಅನುದಾನ ದುರ್ಬಳಕೆ ಆದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದಲ್ಲದೇ ನಿಯಮಾನುಸಾರ ದಂಡನೆಗೆ ಗುರಿಪಡಿಸುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹರಮಘಟ್ಟ, ಬಸನವಗಂಗೂರು ಮತ್ತು ಚಿನ್ಮನೆ ಗ್ರಾಮಗಳಲ್ಲಿ ಈಗಾಗಲೇ ಮಂಜೂರಾಗಿರುವ ಸ್ಮಶಾನ ಭೂಮಿಯನ್ನು ತಹಶೀಲ್ದಾರರು ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಗ್ರಾಮ ಪಂಚಾಯತಿಗಳಿಗೆ ಶೀಘ್ರವಾಗಿ ಹಸ್ತಾಂತರಿಸುವಂತೆ ಸೂಚಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಇರಬಹುದಾದ ಸ್ಮಶಾನ ಭೂಮಿಯನ್ನು ಅನ್ಯರು ಆಕ್ರಮಿಸಿಕೊಳ್ಳದಂತೆ ಎಲ್ಲೆಯನ್ನು ಗುರುತಿಸಿ, ಸಾರ್ವಜನಿಕ ಸೇವೆಗೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.

ತಾಲೂಕಿನ ಹರಮಘಟ್ಟ ಗ್ರಾಮದ ಸುಮಾರು 70 ಜನರಿಗೆ ತಲಾ 2 ಎಕರೆಯಂತೆ ಮಂಜೂರಾಗಿರುವ ಜಮೀನಿನ ಹದ್ದುಬಸ್ತು ಹಾಗೂ ಅಳತೆ ಮಾಡಿಸುವ ಕಾರ್ಯ ನನೆಗುದಿಗೆ ಬಿದ್ದಿದ್ದು, ಆಗಸ್ಟ್ 8ರಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಕಾರ್ಯಾಚರಣೆ ನಡೆಸಿ, ಜಮೀನನ್ನು ಅರ್ಹರಿಗೆ ಒದಗಿಸಿಕೊಡುವಂತೆ ಅವರು ಸೂಚಿಸಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಬಳಸಬೇಕು. ಸದರಿ ಅನುದಾನ ದುರ್ಬಳಕೆ ಆದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದಲ್ಲದೇ ನಿಯಮಾನುಸಾರ ದಂಡನೆಗೆ ಗುರಿಪಡಿಸುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹರಮಘಟ್ಟ, ಬಸನವಗಂಗೂರು ಮತ್ತು ಚಿನ್ಮನೆ ಗ್ರಾಮಗಳಲ್ಲಿ ಈಗಾಗಲೇ ಮಂಜೂರಾಗಿರುವ ಸ್ಮಶಾನ ಭೂಮಿಯನ್ನು ತಹಶೀಲ್ದಾರರು ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಗ್ರಾಮ ಪಂಚಾಯತಿಗಳಿಗೆ ಶೀಘ್ರವಾಗಿ ಹಸ್ತಾಂತರಿಸುವಂತೆ ಸೂಚಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಇರಬಹುದಾದ ಸ್ಮಶಾನ ಭೂಮಿಯನ್ನು ಅನ್ಯರು ಆಕ್ರಮಿಸಿಕೊಳ್ಳದಂತೆ ಎಲ್ಲೆಯನ್ನು ಗುರುತಿಸಿ, ಸಾರ್ವಜನಿಕ ಸೇವೆಗೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.

ತಾಲೂಕಿನ ಹರಮಘಟ್ಟ ಗ್ರಾಮದ ಸುಮಾರು 70 ಜನರಿಗೆ ತಲಾ 2 ಎಕರೆಯಂತೆ ಮಂಜೂರಾಗಿರುವ ಜಮೀನಿನ ಹದ್ದುಬಸ್ತು ಹಾಗೂ ಅಳತೆ ಮಾಡಿಸುವ ಕಾರ್ಯ ನನೆಗುದಿಗೆ ಬಿದ್ದಿದ್ದು, ಆಗಸ್ಟ್ 8ರಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಕಾರ್ಯಾಚರಣೆ ನಡೆಸಿ, ಜಮೀನನ್ನು ಅರ್ಹರಿಗೆ ಒದಗಿಸಿಕೊಡುವಂತೆ ಅವರು ಸೂಚಿಸಿದರು.

Intro:ಶಿವಮೊಗ್ಗ,

ಉದ್ದೇಶಿತ ಯೋಜನೆಗಳಿಗೆ ಅನುದಾನ ಬಳಸಲು ಜಿಲ್ಲಾಧಿಕಾರಿ ಸೂಚನೆ :
ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳಲ್ಲಿ ಮಂಜೂರಾಗಿರುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಬಳಸಬೇಕು. ಸದರಿ ಅನುದಾನ ದುರ್ಬಳಕೆ ಆದಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದಲ್ಲದೇ ನಿಯಮಾನುಸಾರ ದಂಡನೆಗೆ ಗುರಿಪಡಿಸುವುದು ಅನಿವಾರ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಹರಮಘಟ್ಟ, ಬಸನವಗಂಗೂರು ಮತ್ತು ಚಿನ್ಮನೆ ಗ್ರಾಮಗಳಲ್ಲಿ ಈಗಾಗಲೇ ಮಂಜೂರಾಗಿರುವ ಸ್ಮಶಾನ ಭೂಮಿಯನ್ನು ತಹಶೀಲ್ದಾರರು ವಶಕ್ಕೆ ಪಡೆದು, ಅಭಿವೃದ್ಧಿಪಡಿಸಿ, ಗ್ರಾಮ ಪಂಚಾಯತಿಗಳಿಗೆ ಶೀಘ್ರವಾಗಿ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಸೂಚಿಸಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಇರಬಹುದಾದ ಸ್ಮಶಾನಭೂಮಿಯನ್ನು ಅನ್ಯರು ಆಕ್ರಮಿಸಿಕೊಳ್ಳದಂತೆ ಎಲ್ಲೆಯನ್ನು ಗುರುತಿಸಿ, ಸಾರ್ವಜನಿಕ ಸೇವೆಗೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಅವರು ಸೂಚಿಸಿದರು.
ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ಸುಮಾರು 70ಜನರಿಗೆ ತಲಾ 2ಎಕರೆಯಂತೆ ಮಂಜೂರಾಗಿರುವ ಜಮೀನಿನ ಹದ್ದುಬಸ್ತು ಹಾಗೂ ಅಳತೆ ಮಾಡಿಸುವ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಆಗಸ್ಟ್ 08ರಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಕಾರ್ಯಾಚರಣೆ ನಡೆಸಿ, ಜಮೀನನ್ನು ಅರ್ಹರಿಗೆ ಒದಗಿಸಿಕೊಡುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಶಿವರಾಮೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ||ಅಶ್ವಿನಿ, ಉಪವಿಭಾಗಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.