ETV Bharat / state

ಎಂಪಿಎಂ ಕಾರ್ಖಾನೆ ಪುನಾರಂಭಕ್ಕೆ ಹೋರಾಟ,ಆನ್‌ಲೈನಲ್ಲಿ ಅಭಿಯಾನ - undefined

ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಸಂಬಂಧ ನಡೆಯುತ್ತಿರುವ ಹೋರಾಟ ಈಗ ಆನ್’ಲೈನ್ ರೂಪ ಪಡೆದುಕೊಂಡಿದೆ.

ಎಂಪಿಎಂ ಕಾರ್ಖಾನೆ
author img

By

Published : May 21, 2019, 11:17 PM IST

ಶಿವಮೊಗ್ಗ:ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನರಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿದ್ವು. ಈಗ ಈ ಹೋರಾಟ ಆನ್‌ಲೈನ್‌ ರೂಪ ಪಡೆದುಕೊಂಡಿದ್ದು, ಎಂಪಿಎಂ ಪುನರಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.

ಕಾರ್ಖಾನೆ ಮತ್ತೆ ಆರಂಭಿಸುವಂತೆ, ಭದ್ರಾವತಿಯ ಯುವಕರು ಟ್ವಿಟರ್​​ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

MPM factory is an online form
ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

#ReopenMysorePaperMills ಮತ್ತು #MPM_Bhadravathi ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್​​​ಗಳನ್ನು ಮಾಡಲಾಗುತ್ತಿದೆ.ಎಂಪಿಎಂ ಪುನಾರಂಭ ಮಾಡುವಂತೆ ಈವರೆಗೂ ಸಾವಿರ ಟ್ವೀಟ್​​​ಗಳು ಬಂದಿವೆ.

ಶಿವಮೊಗ್ಗ:ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನರಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿದ್ವು. ಈಗ ಈ ಹೋರಾಟ ಆನ್‌ಲೈನ್‌ ರೂಪ ಪಡೆದುಕೊಂಡಿದ್ದು, ಎಂಪಿಎಂ ಪುನರಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.

ಕಾರ್ಖಾನೆ ಮತ್ತೆ ಆರಂಭಿಸುವಂತೆ, ಭದ್ರಾವತಿಯ ಯುವಕರು ಟ್ವಿಟರ್​​ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

MPM factory is an online form
ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

#ReopenMysorePaperMills ಮತ್ತು #MPM_Bhadravathi ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್​​​ಗಳನ್ನು ಮಾಡಲಾಗುತ್ತಿದೆ.ಎಂಪಿಎಂ ಪುನಾರಂಭ ಮಾಡುವಂತೆ ಈವರೆಗೂ ಸಾವಿರ ಟ್ವೀಟ್​​​ಗಳು ಬಂದಿವೆ.

Intro:ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿವೆ. ಈಗ ಈ ಹೋರಾಟ ಆನ್’ಲೈನ್ ರೂಪ ಪಡೆದಿದೆ. ಎಂಪಿಎಂ ಪುನಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.  

ಕಾರ್ಖಾನೆ ಪುನಾರಂಭ ಮಾಡುವಂತೆ, ಭದ್ರಾವತಿಯ ಯುವಕರು ಟ್ವಿಟರ್’ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ.

ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ. #ReopenMysorePaperMills ಮತ್ತು #MPM_Bhadravathi ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್’ಗಳನ್ನು ಮಾಡಲಾಗುತ್ತಿದೆ.

ಎಂಪಿಎಂ ಪುನಾರಂಭ ಮಾಡುವಂತೆ ಈವರೆಗೂ ಸಾವಿರ ಟ್ವೀಟ್’ಗಳು ಬಂದಿವೆ. ಇದರ ಸಂಖ್ಯೆ ಹೆಚ್ಚುತ್ತಲೇ ಇದೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.