ETV Bharat / state

ಅಧಿಕಾರಿಗೆ ಚಪ್ಪಲಿ ತೋರಿಸಿ ಬೆದರಿಕೆ ಹಾಕಿದ ಪ್ರಕರಣ... ಆರೋಪಿ ಬಂಧನಕ್ಕೆ ಆಗ್ರಹ - ಆರೋಪಿ ಬಂಧನಕ್ಕೆ ಆಗ್ರಹ

ಶಿವಮೊಗ್ಗ: ಆರ್​ಟಿಒ ಕಚೇರಿಯಲ್ಲಿ ಅಧಿಕಾರಿಗೆ ಚಪ್ಪಲಿ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವಾಸ್​ನನ್ನು ಕೂಡಲೇ ಬಂಧಿಸಬೇಕೆಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಒತ್ತಾಯಿಸಿದರು.

ಜಿಲ್ಲಾ ನೌಕರರ ಸಂಘದ ಸುದ್ದಿಗೋಷ್ಟಿ ಚಿತ್ರ...
author img

By

Published : Feb 28, 2019, 5:27 PM IST

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರನ್ನು ದಾಖಲಿಸಲಾಗಿದೆ. ಹಿಂದಿನ ಮತ್ತು ಈಗ ಬಂದಿರುವ ನೂತನ ಎಸ್ಪಿ ಅವರನ್ನು ಖುದ್ದು ಭೇಟಿ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.

ಜಿಲ್ಲಾ ನೌಕರರ ಸಂಘದ ಸುದ್ದಿಗೋಷ್ಟಿ ವಿಡಿಯೋ...

ಬಂಧಿಸುವ ಭರವಸೆ ನೀಡಿದ್ದ ಪೊಲೀಸರು ಇದುವರೆಗೂ ಯಾರನ್ನೂ ಸಹ ಬಂಧಿಸಿಲ್ಲ. ಹಾಗಾಗಿ ನಾಳೆ ಮತ್ತೆ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಿದ್ದೇವೆ. ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು ಅಕಸ್ಮಾತ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಷಡಾಕ್ಷರಿ ನೀಡಿದರು.

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರನ್ನು ದಾಖಲಿಸಲಾಗಿದೆ. ಹಿಂದಿನ ಮತ್ತು ಈಗ ಬಂದಿರುವ ನೂತನ ಎಸ್ಪಿ ಅವರನ್ನು ಖುದ್ದು ಭೇಟಿ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.

ಜಿಲ್ಲಾ ನೌಕರರ ಸಂಘದ ಸುದ್ದಿಗೋಷ್ಟಿ ವಿಡಿಯೋ...

ಬಂಧಿಸುವ ಭರವಸೆ ನೀಡಿದ್ದ ಪೊಲೀಸರು ಇದುವರೆಗೂ ಯಾರನ್ನೂ ಸಹ ಬಂಧಿಸಿಲ್ಲ. ಹಾಗಾಗಿ ನಾಳೆ ಮತ್ತೆ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಿದ್ದೇವೆ. ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು ಅಕಸ್ಮಾತ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಷಡಾಕ್ಷರಿ ನೀಡಿದರು.

Intro:Body:

threatened case... Demanded for arrest of accused

ಅಧಿಕಾರಿಗೆ ಚಪ್ಪಲಿ ತೋರಿಸಿ ಬೆದರಿಕೆ ಹಾಕಿದ ಪ್ರಕರಣ... ಆರೋಪಿ ಬಂಧನಕ್ಕೆ ಆಗ್ರಹ 



kannada newspaper, kannada news, etv bharat, threatened case, Demanded, arrest, accused, ಅಧಿಕಾರಿಗೆ ಚಪ್ಪಲಿ ತೋರಿಸಿ, ಬೆದರಿಕೆ ಹಾಕಿದ ಪ್ರಕರಣ, ಆರೋಪಿ ಬಂಧನಕ್ಕೆ ಆಗ್ರಹ,





ಶಿವಮೊಗ್ಗ: ಆರ್​ಟಿಒ ಕಚೇರಿಯಲ್ಲಿ ಅಧಿಕಾರಿಗೆ ಚಪ್ಪಲಿ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವಾಸ್​ನನ್ನು ಕೂಡಲೇ ಬಂಧಿಸಬೇಕೆಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಒತ್ತಾಯಿಸಿದರು.



ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ದೂರನ್ನು ದಾಖಲಿಸಲಾಗಿದೆ. ಹಿಂದಿನ ಮತ್ತು ಈಗ ಬಂದಿರುವ ನೂತನ ಎಸ್ಪಿ ಅವರನ್ನು ಖುದ್ದು ಭೇಟಿ ಮಾಡಿ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.



ಬಂಧಿಸುವ ಭರವಸೆ ನೀಡಿದ್ದ ಪೊಲೀಸರು ಇದುವರೆಗೂ ಯಾರನ್ನೂ ಸಹ ಬಂಧಿಸಿಲ್ಲ. ಹಾಗಾಗಿ ನಾಳೆ ಮತ್ತೆ ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಿದ್ದೇವೆ. ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು ಅಕಸ್ಮಾತ್ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಷಡಾಕ್ಷರಿ ನೀಡಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.