ETV Bharat / state

ಸೊರಬ ಬಳಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

author img

By

Published : Sep 15, 2019, 5:39 PM IST

ಸೊರಬ ತಾಲೂಕಿ ಉದ್ರಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬಾಲಕರ ಸಾವು

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ (16) ಹಾಗೂ ವಿನಾಯಕ್(16) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕರು. ಉದ್ರಿ ಗ್ರಾಮದ ಕೆರೆಗೆ ಈಜಲು ಹೋಗಿದ್ದ ಇಬ್ಬರಲ್ಲಿ ಕಾರ್ತಿಕ್ ಮೊದಲು ನೀರಿನಲ್ಲಿ ಮುಳುಗಿದ್ದ. ಕಾರ್ತಿಕ್​ನನ್ನು ರಕ್ಷಿಸಲು ಹೋಗಿ ವಿನಾಯಕ್​ ಸಹ ಸಾವನ್ನಪ್ಪಿದ್ದಾನೆ.

ಇನ್ನು, ದಡದಲ್ಲಿ ಇದ್ದವರು ಕೂಗಿಕೊಂಡಾಗ ಗ್ರಾಮಸ್ಥರು ಬಂದು ಕಾಪಾಡುವಷ್ಟರಲ್ಲಿ ಬಾಲಕರಿಬ್ಬರ ಪ್ರಾಣ ಹಾರಿಹೋಗಿತ್ತು. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ನಡೆದಿದೆ.

ಕಾರ್ತಿಕ್ (16) ಹಾಗೂ ವಿನಾಯಕ್(16) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕರು. ಉದ್ರಿ ಗ್ರಾಮದ ಕೆರೆಗೆ ಈಜಲು ಹೋಗಿದ್ದ ಇಬ್ಬರಲ್ಲಿ ಕಾರ್ತಿಕ್ ಮೊದಲು ನೀರಿನಲ್ಲಿ ಮುಳುಗಿದ್ದ. ಕಾರ್ತಿಕ್​ನನ್ನು ರಕ್ಷಿಸಲು ಹೋಗಿ ವಿನಾಯಕ್​ ಸಹ ಸಾವನ್ನಪ್ಪಿದ್ದಾನೆ.

ಇನ್ನು, ದಡದಲ್ಲಿ ಇದ್ದವರು ಕೂಗಿಕೊಂಡಾಗ ಗ್ರಾಮಸ್ಥರು ಬಂದು ಕಾಪಾಡುವಷ್ಟರಲ್ಲಿ ಬಾಲಕರಿಬ್ಬರ ಪ್ರಾಣ ಹಾರಿಹೋಗಿತ್ತು. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Intro:*ಶಿವಮೊಗ್ಗ ಬ್ರೇಕಿಂಗ್:*
ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಗ್ರಾಮದಲ್ಲಿ ನಡೆದ ಘಟನೆ.

ಕಾರ್ತಿಕ್ (16) ಹಾಗೂ ವಿನಾಯಕ್(16) ನೀರಿನಲ್ಲಿ ಮುಳುಗಿ ಮೃತಪಟ್ಟ ಮಕ್ಕಳು.

ಉದ್ರಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವು.

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.