ETV Bharat / state

ವೈದ್ಯರ ವರ್ಗಾವಣೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ..

ಹೊಸನಗರ ತಾಲೂಕಿನ ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಾರುತಿಯವರನ್ನು ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸೊನಲೆ ಗ್ರಾಮದ ಸುತ್ತಮುತ್ತಲಿನ ಐದಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

author img

By

Published : Feb 3, 2020, 5:52 PM IST

villagers-protest-against-to-govt-in-hosanagar
ವೈದ್ಯರ ವರ್ಗಾವಣೆ ಖಂಡಿಸಿ ಪ್ರಿತಿಭಟನೆ ನಡೆಸಿದ ಸ್ಥಳೀಯರು

ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಹೊಸನಗರದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಇಲ್ಲಿನ ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಾರುತಿಯವರನ್ನು ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸೊನಲೆ ಗ್ರಾಮದ ಸುತ್ತಮುತ್ತಲಿನ ಐದಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ಭಾಗದಲ್ಲಿ ಡಾ.ಮಾರುತಿ ಅವರೊಬ್ಬರೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಅವರನ್ನೂ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಒಂದು ವೇಳೆ ಡಾ.ಮಾರುತಿಯವರ ವರ್ಗಾವಣೆ ರದ್ದು ಮಾಡದೆ ಹೋದ್ರೆ, ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಹೊಸನಗರದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಇಲ್ಲಿನ ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಾರುತಿಯವರನ್ನು ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸೊನಲೆ ಗ್ರಾಮದ ಸುತ್ತಮುತ್ತಲಿನ ಐದಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ಭಾಗದಲ್ಲಿ ಡಾ.ಮಾರುತಿ ಅವರೊಬ್ಬರೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಅವರನ್ನೂ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಒಂದು ವೇಳೆ ಡಾ.ಮಾರುತಿಯವರ ವರ್ಗಾವಣೆ ರದ್ದು ಮಾಡದೆ ಹೋದ್ರೆ, ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

Intro:ವೈದ್ಯರ ವರ್ಗಾವಣೆ ರದ್ದು ಮಾಡದೆ ಹೋದ್ರೆ, ಅಹೋ ರಾತ್ರಿ ಧರಣಿಯ ಎಚ್ಚರಿಕೆ.

ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಹೊಸನಗರ ತಾಲೂಕು ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಾರುತಿರವರನ್ನು ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸೊನಲೆ ಗ್ರಾಮದ ಸುತ್ತಮುತ್ತಲಿನ ಐದಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಭಾಗದಲ್ಲಿ ಡಾ.ಮಾರುತಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. Body:ಅಲ್ಲದೆ ಈ ಭಾಗದಲ್ಲಿ ಒಬ್ಬರೆ ವೈದ್ಯರಿದ್ದು, ಈಗ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಒಂದು ವೇಳೆ ಡಾ.ಮಾರುತಿಯವರ ವರ್ಗಾವಣೆಯನ್ನು ರದ್ದು ಮಾಡದೆ ಇದ್ದರೆ,ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.Conclusion: ಕಳೆದ ಮೂರು ನಾಲ್ಕು ದಿನಗಳ ಹಿಂದೆ ರಿಪ್ಪನಪೇಟೆಯಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತಂದೆ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರೆ ಇರದ ಕಾರಣ ಸ್ಥಳೀಯರು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಆರೋಗ್ಯ ಇಲಾಖೆ ಡಾ.ಮಾರುತಿಯವರನ್ನು ವರ್ಗಾವಣೆ ಮಾಡಿದೆ ಎನ್ನಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.