ETV Bharat / state

ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐಎಎಸ್‌, ಐಪಿಎಸ್, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕಾ ಕಾರ್ಯಾಗಾರವನ್ನು ಶಿವಮೊಗ್ಗದ ಸರ್ಕಾರಿ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು.

author img

By

Published : Jan 19, 2020, 6:45 PM IST

workshop on competitive exam
ಶಿವಮೊಗ್ಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ

ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐಎಎಸ್‌, ಐಪಿಎಸ್, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರವನ್ನು ನಗರದ ಸರ್ಕಾರಿ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು.

ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರ

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅನುರಾಧ, ಗುರಿ, ಛಲ, ಶ್ರಮ ಮತ್ತು ತಂದೆ ತಾಯಿ ಆರ್ಶೀವಾದ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಅದಕ್ಕಾಗಿ ಕಷ್ಟ ಪಡಬೇಕು, ಆಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಹುದು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಠವಾದ ಪ್ರತಿಭೆಗಳಿವೆ. ಅವುಗಳನ್ನು ಅನಾವರಣಗೊಳಿಸಲು ಮಾಹಿತಿ ನೀಡುವ ವೇದಿಕೆಗಳು ಬೇಕು. ಅಂತಹ ವೇದಿಕೆಗಳೇ ಈ ಕಾರ್ಯಗಾರಗಳು ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್​ ಸಿಇಓ ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.

ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐಎಎಸ್‌, ಐಪಿಎಸ್, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರವನ್ನು ನಗರದ ಸರ್ಕಾರಿ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು.

ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರ

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅನುರಾಧ, ಗುರಿ, ಛಲ, ಶ್ರಮ ಮತ್ತು ತಂದೆ ತಾಯಿ ಆರ್ಶೀವಾದ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಅದಕ್ಕಾಗಿ ಕಷ್ಟ ಪಡಬೇಕು, ಆಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಹುದು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಠವಾದ ಪ್ರತಿಭೆಗಳಿವೆ. ಅವುಗಳನ್ನು ಅನಾವರಣಗೊಳಿಸಲು ಮಾಹಿತಿ ನೀಡುವ ವೇದಿಕೆಗಳು ಬೇಕು. ಅಂತಹ ವೇದಿಕೆಗಳೇ ಈ ಕಾರ್ಯಗಾರಗಳು ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್​ ಸಿಇಓ ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.

Intro:ಶಿವಮೊಗ್ಗ,
ಕರ್ನಾಟಕ ಸರ್ಕಾರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ
ಇವರ ಸಂಯುಕ್ತ ಆಶ್ರಯದಲ್ಲಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿರುವ
2019-20 ನೇ ಸಾಲಿನಲ್ಲಿ ಅಂತಿಮ ಪದವಿ,ಸ್ನಾತಕೋತ್ತರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ
ಕೆ.ಎ.ಎಸ್ . ಐಎಎಸ್‌, ಐಪಿಎಸ್ ,ಬ್ಯಾಂಕಿಂಗ್
ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕ ಕಾರ್ಯಾಗಾರವನ್ನು ನಗರದ ಸರ್ಕಾರಿ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಅನುರಾಧ ಉದ್ಘಾಟಿಸಿ ಮಾತನಾಡಿದ ಅವರು
ಗುರಿ,ಛಲ ,ಶ್ರಮ ಮತ್ತು ತಂದೆ ತಾಯಿ ಆರ್ಶಿವಾದ ಇದ್ದರೆ ಏನನ್ನಾ ಬೇಕಾದರೂ ಸಾಧಿಸಬಹುದು, ಅದಕ್ಕಾಗಿ ಕಷ್ಟ ಪಡಬೇಕು ಆಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಹುದು ಎಂದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಹುದ್ದೆಗೂ ಸ್ಪರ್ಧಾತ್ಮಕ ಪರಿಕ್ಷೇಗಳು ಎದುರಿಸಬೇಕು , ಪ್ರತಿಯೊಬ್ಬರಲ್ಲೂ ವಿಶಿಷ್ಠವಾದ ಪ್ರತಿಭೆಗಳಿವೆ ,ಅವುಗಳನ್ನು ಅನಾವರಣಗೊಳಿಸಲು ಮಾಹಿತಿ ನೀಡುವ ವೇದಿಕೆಗಳು ಬೇಕು ಅಂತಾ ವೇದಿಕೆಗಳೆ ಈ ಕಾರ್ಯಗಾರಗಳು ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ ಸಿ.ಇಓ ವೈಶಾಲಿ, ಪೋಲಿಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಉಪಸ್ಥಿತರಿದ್ದರು

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.