ETV Bharat / state

ಹುಬ್ಬಳ್ಳಿಯಲ್ಲಿ ಪೊಲೀಸರಿಂದ ರೌಡಿಗಳಿಗೆ ಖಡಕ್​​​​ ವಾರ್ನಿಂಗ್​​​ - ಹುಬ್ಬಳ್ಳಿ

ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೇಟೆ ಪೊಲೀಸರಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದ ಹಳೇ ಹುಬ್ಬಳ್ಳಿಯ ನೇಕಾರ ನಗರದ ಈಶ್ವರ ನಗರ ಹಾಗೂ ರಣದಮ್ಮ ಕಾಲೋನಿಯಲ್ಲಿ ಪೊಲೀಸರು ರೌಡಿಗಳ ಮನೆಗಳಿಗೆ ತೆರಳಿ ಪರಿಶೀಲಿಸಿದರು.

ಹುಬ್ಬಳ್ಳಿಯಲ್ಲಿ ಪೊಲೀಸರಿಂದ ರೌಡಿಗಳಿಗೆ ಖಡಕ್​ ವಾರ್ನಿಂಗ್​
author img

By

Published : Jul 7, 2019, 8:25 PM IST

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳು ಝಳಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಖಡಕ್ ವಾರ್ನಿಂಗ್​ ನೀಡಿದ್ದಾರೆ.

police-warning-to-rowdies
ರೌಡಿಗಳ ಮನೆ ಪರಿಶೀಲಿಸುತ್ತಿರುವ ಪೊಲೀಸರು

ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೇಟೆ ಪೊಲೀಸರಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದ ಹಳೇ ಹುಬ್ಬಳ್ಳಿಯ ನೇಕಾರ ನಗರದ ಈಶ್ವರ ನಗರ ಹಾಗೂ ರಣದಮ್ಮ ಕಾಲೋನಿಯಲ್ಲಿ ಪೊಲೀಸರು ರೌಡಿಗಳ ಮನೆಗಳಿಗೆ ತೆರಳಿ ಪರಿಶೀಲಿಸಿದರು. ಇನ್ನು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಖಡಕ್ ವಾರ್ನಿಂಗ್​​ ನೀಡಿದ್ದಾರೆ.

ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್ ಸೂಚನೆಯ ಮೇರೆಗೆ ದಾಳಿ ನಡೆದಿದ್ದು, ಡಿಸಿಪಿ ಬಿ.ಎನ್.ನಾಗೇಶ, ಎಸಿಪಿ ರವಿ ನಾಯ್ಕ, ಹಳೇ ಹುಬ್ಬಳ್ಳಿ ಹಾಗೂ ಕಸಬಾ ಠಾಣೆ ಸಿಪಿಐಗಳಾದ ಮಾರುತಿ ಗುಳ್ಳಾರಿ ಹಾಗೂ ಸುರೇಶ ಕುಂಬಾರ ಸೇರಿದಂತೆ ಪೊಲೀಸ್​ ಸಿಬ್ಬಂದಿ ಪರಿಶೀಲನೆ ವೇಳೆ ಭಾಗಿಯಾಗಿದ್ದರು.

ಸುಮಾರು 50ಕ್ಕೂ ಹೆಚ್ಚು ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡ ಪೊಲೀಸರು, ನಗರದಲ್ಲಿ ಗಲಭೆ ಎಬ್ಬಿಸದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ತೊಡಗಿದರೆ ಕೂಡಲೇ ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳು ಝಳಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ಖಡಕ್ ವಾರ್ನಿಂಗ್​ ನೀಡಿದ್ದಾರೆ.

police-warning-to-rowdies
ರೌಡಿಗಳ ಮನೆ ಪರಿಶೀಲಿಸುತ್ತಿರುವ ಪೊಲೀಸರು

ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೇಟೆ ಪೊಲೀಸರಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದ ಹಳೇ ಹುಬ್ಬಳ್ಳಿಯ ನೇಕಾರ ನಗರದ ಈಶ್ವರ ನಗರ ಹಾಗೂ ರಣದಮ್ಮ ಕಾಲೋನಿಯಲ್ಲಿ ಪೊಲೀಸರು ರೌಡಿಗಳ ಮನೆಗಳಿಗೆ ತೆರಳಿ ಪರಿಶೀಲಿಸಿದರು. ಇನ್ನು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಖಡಕ್ ವಾರ್ನಿಂಗ್​​ ನೀಡಿದ್ದಾರೆ.

ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್ ಸೂಚನೆಯ ಮೇರೆಗೆ ದಾಳಿ ನಡೆದಿದ್ದು, ಡಿಸಿಪಿ ಬಿ.ಎನ್.ನಾಗೇಶ, ಎಸಿಪಿ ರವಿ ನಾಯ್ಕ, ಹಳೇ ಹುಬ್ಬಳ್ಳಿ ಹಾಗೂ ಕಸಬಾ ಠಾಣೆ ಸಿಪಿಐಗಳಾದ ಮಾರುತಿ ಗುಳ್ಳಾರಿ ಹಾಗೂ ಸುರೇಶ ಕುಂಬಾರ ಸೇರಿದಂತೆ ಪೊಲೀಸ್​ ಸಿಬ್ಬಂದಿ ಪರಿಶೀಲನೆ ವೇಳೆ ಭಾಗಿಯಾಗಿದ್ದರು.

ಸುಮಾರು 50ಕ್ಕೂ ಹೆಚ್ಚು ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡ ಪೊಲೀಸರು, ನಗರದಲ್ಲಿ ಗಲಭೆ ಎಬ್ಬಿಸದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ತೊಡಗಿದರೆ ಕೂಡಲೇ ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Intro:ಹುಬ್ಬಳಿBody:ಸ್ಲಗ್: ರೌಡಿ ಶೀಟರಗಳ ಮೈ ಚಳಿ ಬಿಡಿಸಿದ ಖಾಕಿ ಪಡೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳು ಜಳಪಿಸುತ್ತಿರುವ ಹಿನ್ನೆಲೆಯಲ್ಲಿ
ಪೊಲೀಸರು ರೌಡಿಶೀಟರಗಳ ಮನೆ ಮೇಲೆ ದಾಳಿ ಮಾಡುವ ಮೂಲಕ ರೌಡಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೇ..

ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೇಟೆ ಪೋಲಿಸರಿಂದ ಏಕ ಕಾಲಕ್ಕೆ ದಾಳಿ ನಡೆಸಿದ್ದು,ರೌಡಿಗಳ ಮನೆಯಲ್ಲಿ ಮಾರಕಾಸ್ತ್ರ ಪರೀಶಿಲಿಸಿದರು. ನಗರದ ಹಳೇ ಹುಬ್ಬಳ್ಳಿಯ ನೇಕಾರ ನಗರದ ಈಶ್ವರ ನಗರ ಹಾಗೂ ರಣದಮ್ಮ ಕಾಲೋನಿಯಲ್ಲಿ ಜರುಗಿದೆ.
ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸ್ ಅಧಿಕಾರಿಗಳು ಖಡಕ್ ವಾರ್ನಿಂಗ ನೀಡಿದ್ದಾರೆ.
ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಸೂಚನೆಯ ಮೇರೆಗೆ ದಾಳಿ ನಡೆಸಿದ.
ಡಿಸಿಪಿ ಬಿ.ಎನ್.ನಾಗೇಶ, ಎಸಿಪಿ ರವಿ ನಾಯ್ಕ, ಹಳೇ ಹುಬ್ಬಳ್ಳಿ ಹಾಗೂ ಕಸಬಾ ಠಾಣೆ ಸಿಪಿಐಗಳಾದ ಮಾರುತಿ ಗುಳ್ಳಾರಿ ಹಾಗೂ ಸುರೇಶ ಕುಂಬಾರ ಹಾಗು ಬೇರೆ ಠಾಣೆಯ ಇನಸ್ಪೆಕ್ಟರಗಳು ಸೇರಿದಂತೆ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದರು. ಸುಮಾರು 50ಕ್ಕೂ ಹೆಚ್ಚು ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡ ಪೊಲೀಸರು
ನಗರದಲ್ಲಿ ಬಾಲ ಬಿಚ್ಚದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ತೊಡಗಿದರೆ ಕೂಡಲೇ ಗಡಿಪಾರಿನ ಎಚ್ಚರಿಕೆ ನೀಡಿದರು.ಅಲ್ಲದೇ ರೌಡಿಗಳ ಮನೆಯಲ್ಲಿ ಇಂಚಿಂಚೂ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳು ಕಲೆಹಾಕಿದ್ದಾರೆ.

________,,_______________


ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್ಪ‌ಕುಂದಗೊಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.