ETV Bharat / state

ಕಲ್ಪತರು ನಾಡಿನಲ್ಲಿ ಇಂದು 173 ಮಂದಿಗೆ ಸೋಂಕು: ನಾಲ್ವರು ಸಾವು

ತುಮಕೂರು ಜಿಲ್ಲೆಯಲ್ಲಿ ಇಂದು 279 ಮಂದಿ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ

author img

By

Published : Oct 12, 2020, 10:42 PM IST

tumkur
ತುಮಕೂರು

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,923ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲ್ಲೂಕಿನಲ್ಲಿ 63 ಮಂದಿಗೆ, ಶಿರಾ ತಾಲೂಕಿನಲ್ಲಿ 23, ತುರುವೇಕೆರೆ ಮತ್ತು ತಿಪಟೂರು ತಾಲೂಕಿನಲ್ಲಿ ತಲಾ 17, ಗುಬ್ಬಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 15, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 9 , ಕುಣಿಗಲ್ ತಾಲೂಕಿನಲ್ಲಿ 6 , ಮಧುಗಿರಿ ಮತ್ತು ಪಾವಗಡ ತಾಲೂಕಿನಲ್ಲಿ ತಲಾ ನಾಲ್ವರಿಗೆ ಸೋಂಕು ತಗುಲಿದೆ.

ಇಂದು 279 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದುವರೆಗೂ 14,184 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಇನ್ನು 2383 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದು ಮೃತರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ.

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,923ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲ್ಲೂಕಿನಲ್ಲಿ 63 ಮಂದಿಗೆ, ಶಿರಾ ತಾಲೂಕಿನಲ್ಲಿ 23, ತುರುವೇಕೆರೆ ಮತ್ತು ತಿಪಟೂರು ತಾಲೂಕಿನಲ್ಲಿ ತಲಾ 17, ಗುಬ್ಬಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ತಲಾ 15, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 9 , ಕುಣಿಗಲ್ ತಾಲೂಕಿನಲ್ಲಿ 6 , ಮಧುಗಿರಿ ಮತ್ತು ಪಾವಗಡ ತಾಲೂಕಿನಲ್ಲಿ ತಲಾ ನಾಲ್ವರಿಗೆ ಸೋಂಕು ತಗುಲಿದೆ.

ಇಂದು 279 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇದುವರೆಗೂ 14,184 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಇನ್ನು 2383 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದು ಮೃತರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.