ETV Bharat / state

ತೀರ್ಥಹಳ್ಳಿಯ ರಾಷ್ಟ್ರೀಯ‌ ಹೆದ್ದಾರಿಯಲ್ಲಿ‌ ಧರೆಗುರುಳಿದ ಮರ..

ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದ ತೀರ್ಥಹಳ್ಳಿಯಲ್ಲಿ ಮರ ಧರೆಗುರುಳಿದೆ.

author img

By

Published : Aug 5, 2019, 6:59 PM IST

ಧಾರಾಕಾರ ಮಳೆಗೆ ಧರೆಗುರುಳಿದ ಮರ

ಶಿವಮೊಗ್ಗ: ಧಾರಾಕಾರ ಮಳೆಗೆ ತೀರ್ಥಹಳ್ಳಿಯಲ್ಲಿ ಮರ ಧರೆಗುರುಳಿದೆ. ತೀರ್ಥಹಳ್ಳಿ ಪಟ್ಟಣದ ಕುಶಾವತಿ ಸಮೀಪದ ಸಹ್ಯಾದ್ರಿ ಶಾಲೆಯ ಬಳಿ ಬೃಹತ್ ಗಾತ್ರದ ಮರ ಬಿದ್ದಿದೆ.

a-tree-falls-on-the-national-highway-in-tirthahalli
ಮರ ಬಿದ್ದು ಸಂಚಾರ ಅಸ್ತವ್ಯಸ್ತ..

ನಿನ್ನೆ ರಾತ್ರಿಯಿಂದ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದ ಮರ ಧರೆಗುರುಳಿದೆ. ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಮರ ತೆರವು ಕಾರ್ಯ ನಡೆಸುತ್ತಿದ್ದಾರೆ.

ಶಿವಮೊಗ್ಗ: ಧಾರಾಕಾರ ಮಳೆಗೆ ತೀರ್ಥಹಳ್ಳಿಯಲ್ಲಿ ಮರ ಧರೆಗುರುಳಿದೆ. ತೀರ್ಥಹಳ್ಳಿ ಪಟ್ಟಣದ ಕುಶಾವತಿ ಸಮೀಪದ ಸಹ್ಯಾದ್ರಿ ಶಾಲೆಯ ಬಳಿ ಬೃಹತ್ ಗಾತ್ರದ ಮರ ಬಿದ್ದಿದೆ.

a-tree-falls-on-the-national-highway-in-tirthahalli
ಮರ ಬಿದ್ದು ಸಂಚಾರ ಅಸ್ತವ್ಯಸ್ತ..

ನಿನ್ನೆ ರಾತ್ರಿಯಿಂದ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದ ಮರ ಧರೆಗುರುಳಿದೆ. ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಮರ ತೆರವು ಕಾರ್ಯ ನಡೆಸುತ್ತಿದ್ದಾರೆ.

Intro:ತೀರ್ಥಹಳ್ಳಿಯ ರಾಷ್ಟ್ರೀಯ‌ ಹೆದ್ದಾರಿಯಲ್ಲಿ‌ ಮರ ಬಿದ್ದು, ಸಂಚಾರ ಬಂದ್.

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದ ಮರವೊಂದು ರಸ್ತೆಗೆ ಬಿದ್ದಿದೆ. ತೀರ್ಥಹಳ್ಳಿ ಪಟ್ಟಣದ ಕುಶಾವತಿ ಸಮೀಪದ ಸಹ್ಯಾದ್ರಿ ಶಾಲೆಯ ಬಳಿ ಬೃಹತ್ ಗಾತ್ರದ ಮರ ಬಿದ್ದಿದೆ.Body: ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದ ಮರ ಧರೆಗೆ ಬಿದ್ದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ.Conclusion:ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ‌ ನೀಡಿ ಮರವನ್ನು ರಸ್ತೆಯಿಂದ ತೆರವು ಮಾಡುವ ಕಾರ್ಯ ನಡೆಸುತ್ತಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.