ETV Bharat / state

ಮುಖಂಡರ ಮೇಲೆ ಹಣದ ಆರೋಪ, ಕೆಪಿಸಿಸಿ ಸೋಶಿಯಲ್ ಮೀಡಿಯಾದಿಂದ ದರ್ಶನ್ ಸಸ್ಪೆಂಡ್‌ - undefined

ತುಮಕೂರು ಲೋಕಸಭೆ ಚುನಾವಣೆಯ ವೇಳೆ ಸಂಸದ ಮುದ್ದಹನುಮೇ ಗೌಡ ಮತ್ತು ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ಘಟಕದ ದರ್ಶನ್ ಆರೋಪಿಸಿದ್ದರು.​​ಈ ಹಿನ್ನೆಲೆಯಲ್ಲಿ ಅವರನ್ನು ಉಚ್ಚಾಟಿಸಲಾಗಿದೆ.

ದರ್ಶನ್ ಉಚ್ಚಾಟನೆ(ನೀಲಿ ಶರ್ಟ್ ಧರಿಸಿರುವ ವ್ಯಕ್ತಿ)
author img

By

Published : Apr 26, 2019, 8:58 PM IST

ತುಮಕೂರು: ಲೋಕಸಭೆ ಚುನಾವಣೆ ವೇಳೆ ಸಂಸದ ಮುದ್ದಹನುಮೇಗೌಡರು 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂಬ ಆಧಾರರಹಿತ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ದರ್ಶನ್ ಅವರನ್ನುಕರ್ತವ್ಯದಿಂದ ತೆಗೆದುಹಾಕಲಾಗಿದೆ.

ತುಮಕೂರು ಸಂಸದ ಮುದ್ದಹನುಮೇಗೌಡ ಮತ್ತು ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ತುಮಕೂರು ಲೋಕಸಭೆ ಚುನಾವಣೆಯಲ್ಲಿ 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ದರ್ಶನ್​ ಆರೋಪಿಸಿದ್ದರು. ಈ ರೀತಿ ಹೇಳಿರುವ ಮೊಬೈಲ್ ಸಂಭಾಷಣೆಯನ್ನು ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಕಾರ್ಯಕರ್ತ ದರ್ಶನ್ ಹರಿಬಿಟ್ಟಿದ್ದರು. ಹೀಗಾಗಿ ಈ ಆರೋಪದ ಮೇಲೆ ಅವರನ್ನು ಸೋಷಿಯಲ್ ಮೀಡಿಯಾದ ಎಲ್ಲಾ ಹುದ್ದೆಗಳಿಂದ ಕೆಪಿಸಿಸಿ ಸೋಷಿಯಲ್ ಮೀಡಿಯಾ ರಾಜ್ಯ ಉಸ್ತುವಾರಿ ಸಂದೀಪ್ ಅವರು ಅಮಾನತು ಮಾಡಿ ಕ್ರಮ ಜರುಗಿಸಿದ್ದಾರೆ.

Social Media Unit
ಉಚ್ಛಾಟನೆ ಮಾಡಿದ ಆದೇಶ ಪತ್ರ

ದರ್ಶನ್ ಸಾರ್ವಜನಿಕವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ಆಧಾರ ರಹಿತ ಆರೋಪಗಳು ಮತ್ತು ಬೇಕಾಬಿಟ್ಟಿ ಮಾತುಗಳನ್ನಾಡಿ, ಪಕ್ಷದ ಹೆಸರಿಗೆ ಧಕ್ಕೆ ತಂದಿದ್ದಾರೆ. ಅಲ್ಲದೆೇ ಮಾಧ್ಯಮಗಳಲ್ಲಿ ವಿಷಯ ಪ್ರಸ್ತಾಪಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಯೂತ್ ಕಾಂಗ್ರೆಸ್ ಸಂಘಟನೆಗೆ ನೋವುಂಟು ಮಾಡಿದೆ ಎಂದಿದ್ದಾರೆ. ಹೀಗಾಗಿ ನಿಮ್ಮನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಎಲ್ಲಾ ಸ್ಥಾನಗಳಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸಂದೀಪ್ ವಿವರಣೆ ನೀಡಿದ್ದಾರೆ.

ತುಮಕೂರು: ಲೋಕಸಭೆ ಚುನಾವಣೆ ವೇಳೆ ಸಂಸದ ಮುದ್ದಹನುಮೇಗೌಡರು 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂಬ ಆಧಾರರಹಿತ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ದರ್ಶನ್ ಅವರನ್ನುಕರ್ತವ್ಯದಿಂದ ತೆಗೆದುಹಾಕಲಾಗಿದೆ.

ತುಮಕೂರು ಸಂಸದ ಮುದ್ದಹನುಮೇಗೌಡ ಮತ್ತು ಮಾಜಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ತುಮಕೂರು ಲೋಕಸಭೆ ಚುನಾವಣೆಯಲ್ಲಿ 3.5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ದರ್ಶನ್​ ಆರೋಪಿಸಿದ್ದರು. ಈ ರೀತಿ ಹೇಳಿರುವ ಮೊಬೈಲ್ ಸಂಭಾಷಣೆಯನ್ನು ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಕಾರ್ಯಕರ್ತ ದರ್ಶನ್ ಹರಿಬಿಟ್ಟಿದ್ದರು. ಹೀಗಾಗಿ ಈ ಆರೋಪದ ಮೇಲೆ ಅವರನ್ನು ಸೋಷಿಯಲ್ ಮೀಡಿಯಾದ ಎಲ್ಲಾ ಹುದ್ದೆಗಳಿಂದ ಕೆಪಿಸಿಸಿ ಸೋಷಿಯಲ್ ಮೀಡಿಯಾ ರಾಜ್ಯ ಉಸ್ತುವಾರಿ ಸಂದೀಪ್ ಅವರು ಅಮಾನತು ಮಾಡಿ ಕ್ರಮ ಜರುಗಿಸಿದ್ದಾರೆ.

Social Media Unit
ಉಚ್ಛಾಟನೆ ಮಾಡಿದ ಆದೇಶ ಪತ್ರ

ದರ್ಶನ್ ಸಾರ್ವಜನಿಕವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ಆಧಾರ ರಹಿತ ಆರೋಪಗಳು ಮತ್ತು ಬೇಕಾಬಿಟ್ಟಿ ಮಾತುಗಳನ್ನಾಡಿ, ಪಕ್ಷದ ಹೆಸರಿಗೆ ಧಕ್ಕೆ ತಂದಿದ್ದಾರೆ. ಅಲ್ಲದೆೇ ಮಾಧ್ಯಮಗಳಲ್ಲಿ ವಿಷಯ ಪ್ರಸ್ತಾಪಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಯೂತ್ ಕಾಂಗ್ರೆಸ್ ಸಂಘಟನೆಗೆ ನೋವುಂಟು ಮಾಡಿದೆ ಎಂದಿದ್ದಾರೆ. ಹೀಗಾಗಿ ನಿಮ್ಮನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಎಲ್ಲಾ ಸ್ಥಾನಗಳಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸಂದೀಪ್ ವಿವರಣೆ ನೀಡಿದ್ದಾರೆ.

Intro:
ಸಂಸದ ಮುದ್ದಹನುಮೇಗೌಡ 3.5 ಕೋಟಿ ರೂ ಹಣ ಪಡೆದಿದ್ದಾರೆ ಎಂಬ ಮೊಬೈಲ್ ಸಂಭಾಷಣೆಯಲ್ಲಿ ಪ್ರಸ್ತಾಪ ಹಿನ್ನೆಲೆ...
ಕೆಪಿಸಿಸಿ ಸೋಶಿಯಲ್ ಮೀಡಿಯಾ ಘಟಕದಿಂದ ದರ್ಶನ್ ಉಚ್ಚಾಟನೆ.....

ತುಮಕೂರು
ಸಂಸದ ಮುದ್ದಹನುಮೇಗೌಡ ಮತ್ತು ಮಾಜಿ ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ ತುಮಕೂರು ಲೋಕಸಭೆ ಚುನಾವಣೆಯಲ್ಲಿ3.5ಕೋಟಿ ಹಣ ಪಡೆದಿದ್ದಾರೆ ಎಂಬ ಮೊಬೈಲ್ ಸಂಭಾಷಣೆಯಲ್ಲಿ ಭಾಗಿಯಾಗಿದ್ದಾರೆನ್ನಲಾಗಿರುವ
ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಕಾರ್ಯಕರ್ತ ದರ್ಶನ್ ಎಂಬಾತನ್ನನ್ನು ಕೆಪಿಸಿಸಿ ಸೋಷಿಯಲ್ ಮೀಡಿಯಾದ ಎಲ್ಲಾ ಹುದ್ದೆಗಳಿಂದ ಕೆಪಿಸಿಸಿ ಸೋಷಿಯಲ್ ಮೀಡಿಯಾ ರಾಜ್ಯ ಉಸ್ತುವಾರಿ ಸಂದೀಪ್ ಅನ್ನ ಬೇರು ಉಚ್ಛಾಟನೆ ಮಾಡಿದ್ದಾರೆ.

ದರ್ಶನ್ ಅವರು ಸಾರ್ವಜನಿಕವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಮೇಲೆ ಆಧಾರ ರಹಿತ ಆರೋಪಗಳು ಮತ್ತು ಬೇಕಾಬಿಟ್ಟಿ ಮಾತುಗಳನ್ನು ಆಡಿದ್ದು ಪಕ್ಷದ ಹೆಸರಿಗೆ ಧಕ್ಕೆ ಉಂಟುಮಾಡಿದೆ ಅಲ್ಲದೆ ಮಾಧ್ಯಮಗಳಲ್ಲಿ ವಿಷಯ ಪ್ರಸ್ತಾಪಿಸಿ ರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಯೂತ್ ಕಾಂಗ್ರೆಸ್ ಸಂಘಟನೆಗೆ ನೋವುಂಟು ಮಾಡಿದೆ ಎಂದಿದ್ದಾರೆ.

ಹೀಗಾಗಿ ನಿಮ್ಮನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಎಲ್ಲಾ ಸ್ಥಳಗಳಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Body:ತುಮಕೂರು
(ನೀಲಿ ಶರ್ಟ್ ಧರಿಸಿರುವ ವ್ಯಕ್ತಿಯೇ ದರ್ಶನ್.....)Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.