ETV Bharat / state

ಶಿರಾ ಶಾಸಕ ಸತ್ಯನಾರಾಯಣ ಅವರ ಮನೆಗೆ ಡಿಸಿಎಂ‌ ಅಶ್ವತ್ಥ ನಾರಾಯಣ ಭೇಟಿ‌

author img

By

Published : Aug 12, 2020, 6:11 PM IST

ಇತ್ತೀಚೆಗೆ ನಿಧನರಾಗಿದ್ದ ಶಿರಾ ಶಾಸಕ ಸತ್ಯನಾರಾಯಣ ಅವರ ಮನೆಗೆ ಡಿಸಿಎಂ‌ ಅಶ್ವತ್ಥ ನಾರಾಯಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Ashwath narayana
Ashwath narayana

ತುಮಕೂರು: ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಶಿರಾ ಶಾಸಕ ಸತ್ಯನಾರಾಯಣ ಅವರ ಮನೆಗೆ ಡಿಸಿಎಂ‌ ಅಶ್ವತ್ಥ ನಾರಾಯಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ‌ ಹೇಳಿದರು.

ತುಮಕೂರಿನಲ್ಲಿರುವ ಶಿರಾ ಶಾಸಕ ಸತ್ಯನಾರಾಯಣ ಮನೆಗೆ ಭೇಟಿ ನೀಡಿ, ಅವರ ಮಗ ಪ್ರಕಾಶ್ ಮತ್ತು ಅವರ ಪತ್ನಿಗೆ ಸಾಂತ್ವನದ ಮಾತುಗಳನ್ನು ಹೇಳಿದರು.

ಇದೇ ವೇಳೆ ಸಚಿವ ಮಾಧುಸ್ವಾಮಿ ಹಾಗೂ ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು.

ತುಮಕೂರು: ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದ ಶಿರಾ ಶಾಸಕ ಸತ್ಯನಾರಾಯಣ ಅವರ ಮನೆಗೆ ಡಿಸಿಎಂ‌ ಅಶ್ವತ್ಥ ನಾರಾಯಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ‌ ಹೇಳಿದರು.

ತುಮಕೂರಿನಲ್ಲಿರುವ ಶಿರಾ ಶಾಸಕ ಸತ್ಯನಾರಾಯಣ ಮನೆಗೆ ಭೇಟಿ ನೀಡಿ, ಅವರ ಮಗ ಪ್ರಕಾಶ್ ಮತ್ತು ಅವರ ಪತ್ನಿಗೆ ಸಾಂತ್ವನದ ಮಾತುಗಳನ್ನು ಹೇಳಿದರು.

ಇದೇ ವೇಳೆ ಸಚಿವ ಮಾಧುಸ್ವಾಮಿ ಹಾಗೂ ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.