ETV Bharat / state

ಅಪರಿಚಿತ ಶವ ಪತ್ತೆ: ಊಟ ಮಾಡುತ್ತಲೇ ಮೃತಪಟ್ಟಿರುವ ಶಂಕೆ - undefined

ತುಮಕೂರಿನಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಊಟ ಮಾಡುತ್ತಾ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಅಪರಿಚಿತ ಶವ
author img

By

Published : Jul 10, 2019, 8:59 AM IST

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು, ಬೋರನಕಣಿವೆ ಅಗ್ರಹಾರದ ಭೂತರಾಯ ಸ್ವಾಮಿ ದೇವಸ್ಥಾನದ ಸಮೀಪ ಅಪರಿಚಿತ ಶವವೊಂದು ಪತ್ತೆಯಾಗಿದೆ.

ಮೃತಪಟ್ಟಿರುವ ವ್ಯಕ್ತಿಗೆ ಸುಮಾರು 40 ವರ್ಷದ ವಯಸ್ಸಾಗಿದ್ದು, ಈತ ಯಾರೆಂಬುದು ಇನ್ನು ತಿಳಿದು ಬಂದಿಲ್ಲ. ಈತನಿಗೆ ಊಟ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು, ಬೋರನಕಣಿವೆ ಅಗ್ರಹಾರದ ಭೂತರಾಯ ಸ್ವಾಮಿ ದೇವಸ್ಥಾನದ ಸಮೀಪ ಅಪರಿಚಿತ ಶವವೊಂದು ಪತ್ತೆಯಾಗಿದೆ.

ಮೃತಪಟ್ಟಿರುವ ವ್ಯಕ್ತಿಗೆ ಸುಮಾರು 40 ವರ್ಷದ ವಯಸ್ಸಾಗಿದ್ದು, ಈತ ಯಾರೆಂಬುದು ಇನ್ನು ತಿಳಿದು ಬಂದಿಲ್ಲ. ಈತನಿಗೆ ಊಟ ಮಾಡುವ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.

ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಅಪರಿಚಿತ ಶವ ಪತ್ತೆ
ತುಮಕೂರು
ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿ ತಾಲೂಕು ಬೋರನಕಣಿವೆಯ ಅಗ್ರಹಾರದ ಭೂತರಾಯ ಸ್ವಾಮಿ ದೇವಸ್ಥಾನದ ಸಮೀಪ
ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಸುಮಾರು 40 ವರ್ಷದ ಪುರುಷನ ಶವವಾಗಿದೆ. ಈತ ಊಟ ಮಾಡುವ ಸಮಯದಲ್ಲಿ ಹೃದಯಾಘಾತವಾಗಿದೇ ಎಂದು ಶಂಕಿಸಲಾಗಿದೆ.
ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.Body:TumakuruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.