ETV Bharat / state

ತುಮಕರೂರು: ತೆರಿಗೆ ರಹಿತ ಹಾಲು, ಕೃಷಿ ಉತ್ಪನ್ನ ಆಮದಿಗೆ ಭಾರಿ ವಿರೋಧ - ತುಮಕೂರಲ್ಲಿ ಕೇಂದ್ರ ಸರ್ಕಾರದ ಆರ್​ಎಸ್​ಇಪಿ ಒಪ್ಪಂದ ವಿರುದ್ಧ ಪ್ರತಿಭಟನೆ

ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಜಂಟಿಯಾಗಿ ಕೇಂದ್ರ ಸರ್ಕಾರದ ಆರ್​ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆರ್​ಎಸ್​ಇಪಿ ಒಪ್ಪಂದಕ್ಕೆ ವಿರೋಧಿಸಿ ರೈತರ ಪ್ರತಿಭಟನೆ
author img

By

Published : Oct 25, 2019, 10:08 AM IST

ತುಮಕೂರು: 16 ರಾಷ್ಟ್ರಗಳ ಜೊತೆಯಲ್ಲಿ ಮಾತುಕತೆ ನಡೆಸಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

ತೆರಿಗೆ ರಹಿತ ಹಾಲು ಮತ್ತು ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದದಿಂದ ದೇಶದ ರೈತರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಂಟಿ ರೈತ ಸಂಘಟನೆಗಳು ಆಗ್ರಹಪಡಿಸಿದವು.

ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಹಾಕಬಾರದು. ಇದರಿಂದ ದೇಶದ ಹೈನುಗಾರಿಕೆ ಅವಲಂಬಿಸಿರುವ 15 ಕೋಟಿ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು: 16 ರಾಷ್ಟ್ರಗಳ ಜೊತೆಯಲ್ಲಿ ಮಾತುಕತೆ ನಡೆಸಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

ತೆರಿಗೆ ರಹಿತ ಹಾಲು ಮತ್ತು ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದದಿಂದ ದೇಶದ ರೈತರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಂಟಿ ರೈತ ಸಂಘಟನೆಗಳು ಆಗ್ರಹಪಡಿಸಿದವು.

ಭಾರತ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಹಾಕಬಾರದು. ಇದರಿಂದ ದೇಶದ ಹೈನುಗಾರಿಕೆ ಅವಲಂಬಿಸಿರುವ 15 ಕೋಟಿ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಕ್ರೋಶ ವ್ಯಕ್ತಪಡಿಸಿದರು.

Intro:ತುಮಕೂರು: ಆಗ್ನೇಯ ಏಷ್ಯಾದ 16 ರಾಷ್ಟ್ರಗಳ ಜೊತೆಯಲ್ಲಿ ಮಾತುಕತೆ ನಡೆಸಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ಸರಿಯಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಕೇಂದ್ರದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.


Body:ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತೆರಿಗೆ ರಹಿತ ಹಾಲು ಮತ್ತು ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದ ಒಪ್ಪಂದದಿಂದ ದೇಶದ ರೈತರಿಗೆ ತೊಂದರೆಯಾಗಲಿದೆ ಆದುದ್ದರಿಂದ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು, ಭಾರತ ಸರ್ಕಾರ ಆಗ್ನೇಯ ಏಷ್ಯಾದ 16 ರಾಷ್ಟ್ರಗಳ ಜೊತೆಯಲ್ಲಿ ಮಾತುಕತೆ ನಡೆಸಿ, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದ ಒಪ್ಪಂದಕ್ಕೆ ಹಾಕಬಾರದು ಒಂದು ವೇಳೆ ಸಹಿ ಹಾಕಿದರೆ, ದೇಶದಲ್ಲಿ ಹೈನುಗಾರಿಕೆಯನ್ನು ಅವಲಂಬಿಸಿರುವ15 ಕೋಟಿ ಕುಟುಂಬಗಳು ಬೀದಿಗೆ ಬರುತ್ತವೆ ಎಂದರು.
16 ರಾಷ್ಟ್ರಗಳು ಸುಂಕ ರಹಿತವಾಗಿ, ತೆರಿಗೆ ರಹಿತವಾಗಿ ದೇಶದೊಳಗೆ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವುದರಿಂದ ದೇಶದ ರೈತರು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ ಜೊತೆಗೆ ಕೃಷಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಹಾಗಾಗಿ ಈ ಒಪ್ಪಂದಕ್ಕೆ ಭಾರತ ಸರ್ಕಾರ ಸಹಿ ಮಾಡಬಾರದು ಎಂದು ಆಗ್ರಹಿಸಿದರು.
ಬೈಟ್: ಎ. ಗೋವಿಂದರಾಜು, ಜಿಲ್ಲಾಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ


Conclusion:ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.