ETV Bharat / state

ಚಲಿಸುತ್ತಿದ್ದಾಗಲೇ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ... 40 ಪ್ರಯಾಣಿಕರು ಬದುಕ್ಕಿದ್ಹೇಗೆ? - undefined

ತುಮಕೂರು ಸಮೀಪದ ಮುಂಬೈ-ಮದ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 5ಗಂಟೆಗೆ ಈ ಘಟನೆ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಹೊತ್ತಿ ಉರಿದ ಬಸ್​
author img

By

Published : May 11, 2019, 10:21 AM IST

Updated : May 11, 2019, 3:49 PM IST

ತುಮಕೂರು : ಖಾಸಗಿ ಬಸ್​ಗೆ ಏಕಾಏಕಿ ಬೆಂಕಿ ತಗುಲಿದ ಪರಿಣಾಮ ಅದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕ್ಯಾತ್ಸಂದ್ರ ವೃತ್ತದಲ್ಲಿ ನಡೆದಿದೆ.

ತುಮಕೂರು ಸಮೀಪದ ಮುಂಬೈ-ಮದ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 5ಗಂಟೆಗೆ ಈ ಘಟನೆ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಬಸ್ ತೆರಳುತ್ತಿತ್ತು. ಖಾಸಗಿ ಬಸ್ ನಿನ್ನೆ ಸಂಜೆ 6:15 ಗಂಟೆಗೆ ಹೊರಟಿತ್ತು. ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರು ತಲುಪಬೇಕಿತ್ತು. ತುಮಕೂರು ಸಮೀಪ ಬಸ್‌ನೊಳಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಬೆಂಕಿ ನೋಡಿದ ಮುದ್ದೆಬಿಹಾಳ ಮೂಲದ ಪ್ರಯಾಣಿಕ, ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಎಬ್ಬಿಸಿ ಭಾರಿ ಅಪಾಯದಿಂದ ಪಾರು ಮಾಡಿದ್ದಾನೆ.

40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ತುಮಕೂರು : ಖಾಸಗಿ ಬಸ್​ಗೆ ಏಕಾಏಕಿ ಬೆಂಕಿ ತಗುಲಿದ ಪರಿಣಾಮ ಅದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕ್ಯಾತ್ಸಂದ್ರ ವೃತ್ತದಲ್ಲಿ ನಡೆದಿದೆ.

ತುಮಕೂರು ಸಮೀಪದ ಮುಂಬೈ-ಮದ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 5ಗಂಟೆಗೆ ಈ ಘಟನೆ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರಯಾಣಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಬಸ್ ತೆರಳುತ್ತಿತ್ತು. ಖಾಸಗಿ ಬಸ್ ನಿನ್ನೆ ಸಂಜೆ 6:15 ಗಂಟೆಗೆ ಹೊರಟಿತ್ತು. ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರು ತಲುಪಬೇಕಿತ್ತು. ತುಮಕೂರು ಸಮೀಪ ಬಸ್‌ನೊಳಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಈ ವೇಳೆ ಬೆಂಕಿ ನೋಡಿದ ಮುದ್ದೆಬಿಹಾಳ ಮೂಲದ ಪ್ರಯಾಣಿಕ, ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಎಬ್ಬಿಸಿ ಭಾರಿ ಅಪಾಯದಿಂದ ಪಾರು ಮಾಡಿದ್ದಾನೆ.

40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

Intro:ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಬಸ್ಮ.......

ತುಮಕೂರು
ಖಾಸಗಿ ಬಸ್ ಗೆ ಅಕಸ್ಮೀಕ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕ್ಯಾತ್ಸಂದ್ರ ವೃತ್ತದಲ್ಲಿ ನಡೆದಿದೆ.
ಪ್ರಯಾಣಿಕ ರು ಅಪಾಯದಿಂದ ಪಾರಾಗಿದ್ದಾರೆ ಯಾವುದೇ ಸಾವು ನೋವು ಸಂಭವಿಸಿಲ್ಲ.
ತುಮಕೂರು ಸಮೀಪದ ಮುಂಬೈ- ಮದ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 5 ಗಂಟೆಗೆ ಘಟನೆ ನಡೆದಿದೇ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಬಸ್ ತೆರಳುತ್ತಿತ್ತು.
ಎಸ್ ಆರ್ ಎಸ್ ಖಾಸಗಿ ಬಸ್
ನಿನ್ನೆ ಸಂಜೆ 6.15 ಗಂಟೆಗೆ ಬಸ್ ಹೊರಟಿತ್ತು, ಇಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರು ತಲುಪಬೇಕಿತ್ತು.

ತುಮಕೂರು ನಲ್ಲಿ ಅಕಸ್ಮೀಕ ಬೆಂಕಿಗೆ ಆಹುತಿಯಾಗಿದ್ದು
, ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಬೆಂಕಿ ನೋಡಿ ಮುದ್ದೆಬಿಹಾಳ ಮೂಲದ ಪ್ರಯಾಣಿಕ ಎಲ್ಲರನ್ನು ಎಬ್ಬಿಸಿ ಭಾರಿ ಅಪಾಯದಿಂದ ಪಾರು ಮಾಡಿದ್ದಾನೆ.

40 ಕ್ಕು ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿ ಯಾದ್ರು.Body:TumakuruConclusion:
Last Updated : May 11, 2019, 3:49 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.