ETV Bharat / state

ದನದ ಕೊಟ್ಟಿಗೆಗೆ ಬೆಂಕಿ: ಮೂರು ಜಾನುವಾರುಗಳು ಸಜೀವ ದಹನ! - Tumkur cattle burned to ashes

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಂಡಿಹಳ್ಳಿಯಲ್ಲಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಜಾನುವಾರುಗಳು ಸುಟ್ಟು ಕರಕಲಾಗಿವೆ. ಅವನ್ನು ರಕ್ಷಿಸಲು ಮುಂದಾದ ವ್ಯಕ್ತಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Fire to cattle Crib: Three cattle burned to ashes
ದನದ ಕೊಟ್ಟಿಗೆಗೆ ಬೆಂಕಿ: ಮೂರು ಜಾನುವಾರುಗಳು ಸುಟ್ಟು ಭಸ್ಮ.....
author img

By

Published : Dec 5, 2020, 3:37 PM IST

ತುಮಕೂರು: ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಜಾನುವಾರುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.

ಬೆಂಕಿ ನಂದಿಸಲು ಹೋದ ಭದ್ರಯ್ಯ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

ತುಮಕೂರು: ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಜಾನುವಾರುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ.

ಬೆಂಕಿ ನಂದಿಸಲು ಹೋದ ಭದ್ರಯ್ಯ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.