ETV Bharat / state

ನನ್ನನ್ನು ಮಂತ್ರಿ ಮಾಡಲಿದ್ದಾರೆ ಎಂದು ನಾನು ಜನರಲ್ಲಿ ಮತ ಕೇಳಿಲ್ಲ:ಸೋಮಶೇಖರ್ - MLA Somasekhar Visits Siddaganga math

ಸುಮಾರು ಹತ್ತು ನಿಮಿಷಗಳ ಕಾಲ ಮಠದ ಮಕ್ಕಳೊಂದಿಗೆ ಕುಳಿತು ಪ್ರಾರ್ಥನೆ ಮಾಡಿದರು. ಇವರೊಂದಿಗೆ ಬಂದಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರು ಕೂಡ ಈ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ನೂತನ ಶಾಸಕ ಸೋಮಶೇಖರ್, Somashekar
ನೂತನ ಶಾಸಕ ಸೋಮಶೇಖರ್
author img

By

Published : Dec 13, 2019, 2:52 AM IST

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯಶವಂತಪುರ ಕ್ಷೇತ್ರದ ನೂತನ ಶಾಸಕ ಸೋಮಶೇಖರ್, ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಸುಮಾರು ಹತ್ತು ನಿಮಿಷಗಳ ಕಾಲ ಮಠದ ಮಕ್ಕಳೊಂದಿಗೆ ಕುಳಿತು ಪ್ರಾರ್ಥನೆ ಮಾಡಿದರು. ಇವರೊಂದಿಗೆ ಬಂದಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರು ಕೂಡ ಈ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ನೂತನ ಶಾಸಕ ಸೋಮಶೇಖರ್

ಇದಕ್ಕೂ ಮೊದಲು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆಗೆ ಭೇಟಿ ನೀಡಿ ದರ್ಶನ ಪಡೆದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸೋಮಶೇಖರ್, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ವೇಳೆ, ನನ್ನನ್ನು ಮಂತ್ರಿ ಮಾಡುತ್ತಾರೆ ನನಗೆ ಮತ ಕೊಡಿ ಎಂದು ಮತದಾರರ ಬಳಿ ನಾನು ಕೇಳಲಿಲ್ಲ. ಬದಲಾಗಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಮತ ಕೊಡಿ ಎಂದು ಕೇಳಿದ್ದೇನೆ ಎಂದರು.

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯಶವಂತಪುರ ಕ್ಷೇತ್ರದ ನೂತನ ಶಾಸಕ ಸೋಮಶೇಖರ್, ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಸುಮಾರು ಹತ್ತು ನಿಮಿಷಗಳ ಕಾಲ ಮಠದ ಮಕ್ಕಳೊಂದಿಗೆ ಕುಳಿತು ಪ್ರಾರ್ಥನೆ ಮಾಡಿದರು. ಇವರೊಂದಿಗೆ ಬಂದಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರು ಕೂಡ ಈ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ನೂತನ ಶಾಸಕ ಸೋಮಶೇಖರ್

ಇದಕ್ಕೂ ಮೊದಲು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆಗೆ ಭೇಟಿ ನೀಡಿ ದರ್ಶನ ಪಡೆದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸೋಮಶೇಖರ್, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ವೇಳೆ, ನನ್ನನ್ನು ಮಂತ್ರಿ ಮಾಡುತ್ತಾರೆ ನನಗೆ ಮತ ಕೊಡಿ ಎಂದು ಮತದಾರರ ಬಳಿ ನಾನು ಕೇಳಲಿಲ್ಲ. ಬದಲಾಗಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಮತ ಕೊಡಿ ಎಂದು ಕೇಳಿದ್ದೇನೆ ಎಂದರು.

Intro:ನನ್ನನ್ನು ಸಚಿವರನ್ನಾಗಿ ಮಾಡಲಿದ್ದಾರೆ ಎಂದು ಕ್ಷೇತ್ರದಲ್ಲಿ ಮತ ಕೇಳಿಲ್ಲ ........ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆ.....

ತುಮಕೂರು
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯಶವಂತಪುರ ಕ್ಷೇತ್ರದ ನೂತನ ಶಾಸಕ ಸೋಮಶೇಖರ್ ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಸುಮಾರು ಹತ್ತು ನಿಮಿಷಗಳ ಕಾಲ ಮಠದ ಮಕ್ಕಳೊಂದಿಗೆ ಕುಳಿತು ಪ್ರಾರ್ಥನೆ ಮಾಡಿದರು. ಇವರೊಂದಿಗೆ ಬಂದಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರು ಕೂಡ ಈ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆ ಗೆ ಭೇಟಿ ನೀಡಿ ದರ್ಶನ ಪಡೆದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸೋಮಶೇಖರ್, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ವೇಳೆ ನನ್ನನ್ನು ಮಂತ್ರಿ ಮಾಡುತ್ತಾರೆ ನನಗೆ ಮತ ಕೊಡಿ ಎಂದು ಮತದಾರರ ಬಳಿ ನಾನು ಕೇಳಲಿಲ್ಲ ಬದಲಾಗಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಮತ ಕೊಡಿ ಎಂದು ಕೇಳಿದ್ದೇನೆ ಎಂದರು.
2023 ರೊಳಗೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಗೆದ್ದು ಜನಪ್ರತಿನಿಧಿ ಯಾಗಬೇಕು ಹೀಗಾಗಿ ಉಪಚುನಾವಣೆಯಲ್ಲಿ ಸೋತಿರುವ ಬಿಜೆಪಿ ಅಭ್ಯರ್ಥಿಗಳಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಯಾದರು ಮಾಡಲು ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದೇವೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದರು.

ಸಾಮೂಹಿಕ ಪ್ರಾರ್ಥನೆ ಮಠದಲ್ಲಿ ಪೂರ್ಣಗೊಂಡ ನಂತರ ವೇದಿಕೆಗೆ ಶಾಸಕ ಸೋಮಶೇಖರ್ ಅವರನ್ನು ಬರಮಾಡಿಕೊಂಡು ಶ್ರೀ ಸಿದ್ದಲಿಂಗ ಸ್ವಾಮೀಜಿ ಶಾಲು ಹೊದಿಸಿ ಸನ್ಮಾನಿಸಿದರು.
ಇದೇ ವೇಳೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ಭಾವಿ ಸಚಿವರಾಗಿದ್ದಾರೆ. ಅವರು ಇನ್ನಷ್ಟು ಹೆಚ್ಚಿನ ಕೆಲಸಗಳನ್ನು ಮಾಡಲು ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ದೊರೆಯುವ ಎಲ್ಲಾ ಅವಕಾಶಗಳು ಇದೆ. ಈ ರೀತಿಯಾದ ಅವಕಾಶದ ಹಿಂದೆ ಅವರ ಸಾಧನೆಗಳಿವೆ, ಅಭಿವೃದ್ಧಿಗಳಿವೆ ಮತ್ತು ಜನರ ಪ್ರೀತಿಯೂ ಕೂಡ ಅಡಗಿದೆ ಎಂದು ಹೇಳಿದರು.
ಬೈಟ್: ಎಸ್ ಟಿ ಸೋಮಶೇಖರ್, ಯಶವಂತಪುರ ಕ್ಷೇತ್ರದ ಶಾಸಕ....
ಬೈಟ್: ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಿದ್ದಗಂಗಾ ಮಠ.....




Body:ತುಮಕೂರು


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.