ETV Bharat / state

ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ....ಎರಡು ಟ್ರ್ಯಾಕ್ಟರ್ ವಶ

author img

By

Published : Apr 25, 2020, 1:58 PM IST

ಕೊರಟಗೆರೆ ತಾಲೂಕಿನ ಚಿಕ್ಕನಹಳ್ಳಿ ಮತ್ತು ಮಲ್ಲೇಕಾವು ಕೆರೆಯ ಅಂಗಳದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳೀ ನಡೆಸಿ ಎರಡು ಟ್ರಾಕ್ಟರ್​ ವಶಪಡಿಸಿಕೊಂಡಿದ್ದಾರೆ.

illigal sand mining
ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ

ತುಮಕೂರು : ಅನಧಿಕೃತ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರು ಎರಡು ಟ್ರ್ಯಾಕ್ಟರ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊರಟಗೆರೆ ತಾಲೂಕಿನ ಚಿಕ್ಕನಹಳ್ಳಿ ಮತ್ತು ಮಲ್ಲೇಕಾವು ಕೆರೆಯ ಅಂಗಳದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಬ್​ ಇನ್ಸ್​ಪೆಕ್ಟರ್ ಮುತ್ತುರಾಜು ನೇತೃತ್ವದ ತಂಡ ದಾಳಿ ನಡೆಸಿ ಎರಡು ಟ್ರ್ಯಾಕ್ಟರ್​ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಟ್ರ್ಯಾಕ್ಟರ್​​​ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ತುಮಕೂರು : ಅನಧಿಕೃತ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರು ಎರಡು ಟ್ರ್ಯಾಕ್ಟರ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊರಟಗೆರೆ ತಾಲೂಕಿನ ಚಿಕ್ಕನಹಳ್ಳಿ ಮತ್ತು ಮಲ್ಲೇಕಾವು ಕೆರೆಯ ಅಂಗಳದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಬ್​ ಇನ್ಸ್​ಪೆಕ್ಟರ್ ಮುತ್ತುರಾಜು ನೇತೃತ್ವದ ತಂಡ ದಾಳಿ ನಡೆಸಿ ಎರಡು ಟ್ರ್ಯಾಕ್ಟರ್​ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಟ್ರ್ಯಾಕ್ಟರ್​​​ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.