ETV Bharat / state

ಉಗ್ರರ ದಾಳಿ ಭೀತಿ: ಕೊರಟಗೆರೆ ತಾಲೂಕಿನ ವಿವಿಧೆಡೆ ಪೊಲೀಸರಿಂದ ಪರಿಶೀಲನೆ - ಡಾಗ್ ಸ್ಕ್ವಾ ಡ್ ಜೊತೆ ಪೊಲೀಸರು ಪರಿಶೀಲನೆ

ಉಗ್ರರ ದಾಳಿ ಭೀತಿಯಿಂದಾಗಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್​​ ಕಲ್ಪಿಸಲಾಗಿದ್ದು, ತುಮಕೂರಿನ ಕೊರಟಗೆರೆಯಲ್ಲೂ ಸಹ ಮುಂಜಾಗ್ರತ ಕ್ರಮವಾಗಿ ಪೊಲೀಸರು ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸುತ್ತಿರುವ ತಂಡ
author img

By

Published : Aug 21, 2019, 10:35 AM IST


ತುಮಕೂರು: ಹಲವು ದಿನಗಳಿಂದ ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಇದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ನಿರಂತರವಾಗಿ ಪೊಲೀಸರು ಗಸ್ತು ತಿರುಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಪರಿಶೀಲನೆ ನಡೆಸುತ್ತಿರುವ ತಂಡ
ಇಂದು ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ವರಮಹಾಲಕ್ಷ್ಮಿ ದೇವಾಲಯದ ಸುತ್ತಮುತ್ತಲ ಪ್ರದೇಶದಲ್ಲಿ ಡಾಗ್ ಸ್ಕ್ವಾಡ್ ಜೊತೆ ಬಂದಿದ್ದ ಪೊಲೀಸರು ಪರಿಶೀಲನೆ ನಡೆಸಿದರು. ಹಾಗೂ ತಾಲೂಕಿನ ತೀತಾ ಜಲಾಶಯದ ಸುತ್ತಲೂ ಬಾಂಬ್ ನಿಗ್ರಹ ದಳದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಪರಿಶೀಲನೆ ನಡೆಸಿದರು.

ಕೊರಟಗೆರೆ ಪಟ್ಟಣದ ಬಸ್ ನಿಲ್ದಾಣಕ್ಕೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.


ತುಮಕೂರು: ಹಲವು ದಿನಗಳಿಂದ ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಇದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ನಿರಂತರವಾಗಿ ಪೊಲೀಸರು ಗಸ್ತು ತಿರುಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಪರಿಶೀಲನೆ ನಡೆಸುತ್ತಿರುವ ತಂಡ
ಇಂದು ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ವರಮಹಾಲಕ್ಷ್ಮಿ ದೇವಾಲಯದ ಸುತ್ತಮುತ್ತಲ ಪ್ರದೇಶದಲ್ಲಿ ಡಾಗ್ ಸ್ಕ್ವಾಡ್ ಜೊತೆ ಬಂದಿದ್ದ ಪೊಲೀಸರು ಪರಿಶೀಲನೆ ನಡೆಸಿದರು. ಹಾಗೂ ತಾಲೂಕಿನ ತೀತಾ ಜಲಾಶಯದ ಸುತ್ತಲೂ ಬಾಂಬ್ ನಿಗ್ರಹ ದಳದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಪರಿಶೀಲನೆ ನಡೆಸಿದರು.

ಕೊರಟಗೆರೆ ಪಟ್ಟಣದ ಬಸ್ ನಿಲ್ದಾಣಕ್ಕೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

Intro:ಕೊರಟಗೆರೆ ತಾಲೂಕಿನ ವಿವಿಧ ಸ್ಥಳಗಳಲ್ಲಿ ಪೊಲೀಸರಿಂದ ಪರಿಶೀಲನೆ.....

ತುಮಕೂರು
ಹಲವು ದಿನಗಳಿಂದ ರಾಜ್ಯದಲ್ಲಿ ಉಗ್ರರ ದಾಳಿ ಭೀತಿ ಇದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ನಿರಂತರವಾಗಿ ಪೊಲೀಸರು ಗಸ್ತು ತಿರುಗುತ್ತಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿಯ ವರಮಹಾ ಲಕ್ಷ್ಮಿ ದೇವಾಲಯದ ಸುತ್ತಮುತ್ತಲ ಪ್ರದೇಶದಲ್ಲಿ ಡಾಗ್ ಸ್ಕ್ವಾ ಡ್ ಜೊತೆ ಬಂದಿದ್ದ ಪೊಲೀಸರು ಪರಿಶೀಲನೆ ನಡೆಸಿದರು.
ತಾಲೂಕಿನ ತೀತಾ ಜಲಾಶಯದ ಸುತ್ತಲೂ ಬಾಂಬ್ ನಿಗ್ರಹ ದಳದ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.

ಕೊರಟಗೆರೆ ಪಟ್ಟಣದ ಬಸ್ ನಿಲ್ದಾಣದ ಲ್ಲಿಯೂ ತಂಡವು ಬೇಟಿ ನೀಡಿ ಪರಿಶೀಲನೆ ನಡೆಸಿತು.Body:ತುಮಕೂರುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.