ETV Bharat / state

ತುಮಕೂರಿನಾದ್ಯಂತ ಕ್ಯಾಮರಾ ಕಣ್ಣು... ಟ್ರಾಫಿಕ್​ ರೂಲ್ಸ್​ ಉಲ್ಲಂಘಿಸಿದ್ರೆ ಹುಶಾರ್​

author img

By

Published : Aug 15, 2019, 2:35 PM IST

ತುಮಕೂರು ನಗರದಲ್ಲಿ ಸ್ಮಾರ್ಟ್​ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್​ಗೆ ಸಂಸದ ಜಿ.ಎಸ್ ಬಸವರಾಜು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಜಿ.ಎಸ್ ಬಸವರಾಜು

ತುಮಕೂರು: ಇನ್ಮುಂದೆ ನಗರದ ಯಾವುದೇ ಭಾಗದಲ್ಲಿ ಅಪರಾಧ ಚಟುವಟಿಕೆ ಹಾಗೂ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರು ಸಿಕ್ಕಿ ಬೀಳುವುದಂತೂ ಗ್ಯಾರಂಟಿ. ನಗರದಾದ್ಯಂತ 18 ಕಡೆ ವಿಶೇಷ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಹದ್ದಿನ ಕಣ್ಣಿರಿಸಲಾಗಿದೆ.

ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್​ಗೆ ಚಾಲನೆ ನೀಡಿದ ಜಿ.ಎಸ್ ಬಸವರಾಜು

ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶೇಷ ಸೌಲಭ್ಯವನ್ನು ಜಾರಿಗೊಳಿಸಲಾಗಿದ್ದು, ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಕ್ರಮಕೈಗೊಳ್ಳಲಾಗಿದೆ. ಈ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಮೂಲಕ ಕಳ್ಳತನ ಪ್ರಕರಣಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಮುಖ್ಯವಾಗಿ ಟ್ರಾಫಿಕ್ ಸಿಗ್ನಲ್ ಇರುವ ಕಡೆ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸುಮಾರು 500 ಮೀಟರ್ ವರೆಗೂ ವಾಹನಗಳಲ್ಲಿನ ನಂಬರ್ ಪ್ಲೇಟ್ ಅನ್ನು ಸ್ಪಷ್ಟವಾಗಿ ದಾಖಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅರಿವಿಲ್ಲದಂತೆ ಹಿಡನ್ ಕ್ಯಾಮರಾಗಳನ್ನು ಕೂಡ ನಗರದ ವಿವಿಧೆಡೆ ಅಳವಡಿಸಲಾಗಿದ್ದು ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸದ್ದಿಲ್ಲದೆ ಸಿದ್ಧತೆ ನಡೆಸಲಾಗಿದೆ. ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಅನ್ನು ಮಹಾನಗರಪಾಲಿಕೆಯ ಆವರಣದಲ್ಲಿ ತೆರೆಯಲಾಗಿದ್ದು, ಪೊಲೀಸ್ ಇಲಾಖೆ ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ತುಮಕೂರು ಸಂಸದ ಜಿ.ಎಸ್. ಬಸವರಾಜು ಅಧಿಕೃತವಾಗಿ ಕೇಂದ್ರಕ್ಕೆ ಚಾಲನೆ ನೀಡಿದ್ರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಭೂಬಾಲನ್, ಮಹಾನಗರ ಪಾಲಿಕೆ ಮೇಯರ್ ಲಲಿತಾ ರಮೇಶ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು.

ತುಮಕೂರು: ಇನ್ಮುಂದೆ ನಗರದ ಯಾವುದೇ ಭಾಗದಲ್ಲಿ ಅಪರಾಧ ಚಟುವಟಿಕೆ ಹಾಗೂ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರು ಸಿಕ್ಕಿ ಬೀಳುವುದಂತೂ ಗ್ಯಾರಂಟಿ. ನಗರದಾದ್ಯಂತ 18 ಕಡೆ ವಿಶೇಷ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಹದ್ದಿನ ಕಣ್ಣಿರಿಸಲಾಗಿದೆ.

ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್​ಗೆ ಚಾಲನೆ ನೀಡಿದ ಜಿ.ಎಸ್ ಬಸವರಾಜು

ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶೇಷ ಸೌಲಭ್ಯವನ್ನು ಜಾರಿಗೊಳಿಸಲಾಗಿದ್ದು, ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಕ್ರಮಕೈಗೊಳ್ಳಲಾಗಿದೆ. ಈ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಮೂಲಕ ಕಳ್ಳತನ ಪ್ರಕರಣಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಮುಖ್ಯವಾಗಿ ಟ್ರಾಫಿಕ್ ಸಿಗ್ನಲ್ ಇರುವ ಕಡೆ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಸುಮಾರು 500 ಮೀಟರ್ ವರೆಗೂ ವಾಹನಗಳಲ್ಲಿನ ನಂಬರ್ ಪ್ಲೇಟ್ ಅನ್ನು ಸ್ಪಷ್ಟವಾಗಿ ದಾಖಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅರಿವಿಲ್ಲದಂತೆ ಹಿಡನ್ ಕ್ಯಾಮರಾಗಳನ್ನು ಕೂಡ ನಗರದ ವಿವಿಧೆಡೆ ಅಳವಡಿಸಲಾಗಿದ್ದು ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸದ್ದಿಲ್ಲದೆ ಸಿದ್ಧತೆ ನಡೆಸಲಾಗಿದೆ. ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಅನ್ನು ಮಹಾನಗರಪಾಲಿಕೆಯ ಆವರಣದಲ್ಲಿ ತೆರೆಯಲಾಗಿದ್ದು, ಪೊಲೀಸ್ ಇಲಾಖೆ ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ತುಮಕೂರು ಸಂಸದ ಜಿ.ಎಸ್. ಬಸವರಾಜು ಅಧಿಕೃತವಾಗಿ ಕೇಂದ್ರಕ್ಕೆ ಚಾಲನೆ ನೀಡಿದ್ರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಭೂಬಾಲನ್, ಮಹಾನಗರ ಪಾಲಿಕೆ ಮೇಯರ್ ಲಲಿತಾ ರಮೇಶ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು.

Intro:ಅಪರಾಧ ಪ್ರಕರಣಗಳಿಗೆ ಕಡಿವಾಣಕ್ಕೆ 18 ಕ್ಯಾಮೆರಾಗಳ ಹದ್ದಿನಕಣ್ಣು..... ತುಮಕೂರು ಇನ್ಮುಂದೆ ತುಮಕೂರು ನಗರದ ಯಾವುದೇ ಭಾಗದಲ್ಲಿ ಅಪರಾಧ ಚಟುವಟಿಕೆ ಹಾಗೂ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಸಿಕ್ಕಿ ಬೀಳುವುದಂತೂ ಗ್ಯಾರಂಟಿ. ನಗರದಾದ್ಯಂತ 18 ಕಡೆ ವಿಶೇಷ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು ಹದ್ದಿನ ಕಣ್ಣು ಇರಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ವಿಶೇಷ ಸೌಲಭ್ಯವನ್ನು ಜಾರಿಗೊಳಿಸಲಾಗಿದ್ದು. ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಕ್ರಮಕೈಗೊಳ್ಳಲಾಗಿದೆ. ವ್ಯವಸ್ಥೆಯನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಮೂಲಕ ಕಳ್ಳತನ ಪ್ರಕರಣಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಬಹುಮುಖ್ಯವಾಗಿ ಟ್ರಾಫಿಕ್ ಸಿಗ್ನಲ್ ಇರುವ ಕಡೆ ಗುಣಮಟ್ಟದ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಸುಮಾರು 500 ಮೀಟರ್ ವರೆಗೂ ವಾಹನಗಳಲ್ಲಿನ ನಂಬರ್ ಪ್ಲೇಟ್ ಅನ್ನು ಸ್ಪಷ್ಟವಾಗಿ ದಾಖಲಿಸಬಹುದಾಗಿದೆ. ಸಾರ್ವಜನಿಕರಿಗೆ ಅರಿವಿಲ್ಲದಂತೆ ಹಿಡನ್ ಕ್ಯಾಮೆರಾ ಗಳನ್ನು ಕೂಡ ನಗರದ ವಿವಿಧೆಡೆ ಅಳವಡಿಸಲಾಗಿದ್ದು ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸದ್ದಿಲ್ಲದೆ ಸಿದ್ಧತೆ ನಡೆಸಲಾಗಿದೆ. ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಅನ್ನು ಮಹಾನಗರಪಾಲಿಕೆಯ ಆವರಣದಲ್ಲಿ ತೆರೆಯಲಾಗಿದ್ದು ಪೊಲೀಸ್ ಇಲಾಖೆ ಸಿಬ್ಬಂದಿಗಳು ಇಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ತುಮಕೂರು ಸಂಸದ ಜಿ ಎಸ್ ಬಸವರಾಜ್ ಅಧಿಕೃತವಾಗಿ ಕೇಂದ್ರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಜಿಲ್ಲಾಧಿಕಾರಿಯ ರಾಕೇಶ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಭೂಬಾಲನ್, ಮಹಾನಗರ ಪಾಲಿಕೆ ಮೇಯರ್ ಲಲಿತಾ ರಮೇಶ್, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಇದೇ ಸಂದರ್ಭದಲ್ಲಿ ಹಾಜರಿದ್ದರು. ಬೈಟ್: ಜ್ಯೋತಿ ಗಣೇಶ್, ತುಮಕೂರು ನಗರ ಶಾಸಕ....


Body:ತುಮಕೂರು


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.