ETV Bharat / state

ಮೀಸಲಾತಿ ಹೋರಾಟಕ್ಕೆ ವೀರಶೈವ ಶ್ರೀಗಳ ಬೆಂಬಲ ಖುಷಿ ಕೊಟ್ಟಿದೆ: ಜಯಮೃತ್ಯುಂಜಯ ಸ್ವಾಮೀಜಿ - reservation fight

ಸಿಎಂ ಯಡಿಯೂರಪ್ಪ ಮೀಸಲಾತಿ ‌ಆದೇಶ ಪತ್ರ ತೆಗೆದುಕೊಂಡು ಬೇಕಾದರೆ ಬರಲಿ. ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ..

Jayamritunjaya Swamiji  rection on reservation  fight..
ಜಯಮೃತ್ಯುಂಜಯ ಸ್ವಾಮೀಜಿ
author img

By

Published : Feb 14, 2021, 7:30 PM IST

ತುಮಕೂರು : ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಪಾದಯಾತ್ರೆ 32ನೇ ದಿನಕ್ಕೆ ತಲುಪಿದೆ. ಪಾದಯಾತ್ರೆಗೆ ವೀರಶೈವ ಶ್ರೀಗಳ ಬೆಂಬಲ ಖುಷಿ ಕೊಟ್ಟಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಫೆ.21ರ ಸಮಾವೇಶಕ್ಕೆ ಸಮುದಾಯದ ಮುಖಂಡರು, ಸ್ವಾಮೀಜಿಗಳನ್ನು ಬಿಟ್ಟರೆ ಯಾರಿಗೂ ಆಹ್ವಾನ ಇಲ್ಲ. ಸಿಎಂ ಯಡಿಯೂರಪ್ಪ ಮೀಸಲಾತಿ ‌ಆದೇಶ ಪತ್ರ ತೆಗೆದುಕೊಂಡು ಬೇಕಾದರೆ ಬರಲಿ. ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದರು.

ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.