ETV Bharat / state

ಜೆಡಿಎಸ್, ಕಾಂಗ್ರೆಸ್​​​​​​​ ಪದಾಧಿಕಾರಿಗಳ ಜಂಟಿ ಸಭೆ: ದೇವೇಗೌಡರ ಗೆಲುವಿಗೆ ಶ್ರಮಿಸಲು ನಿರ್ಣಯ - Tumkur

ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡ ಅವರ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ತಿಮ್ಮರಾಯಪ್ಪ ಹೇಳಿದ್ದಾರೆ.

ಜೆಡಿಎಸ್, ಕಾಂಗ್ರೆಸ್​​ ಪದಾಧಿಕಾರಿಗಳ ಜಂಟಿ ಸಭೆ
author img

By

Published : Mar 29, 2019, 6:16 PM IST

ತುಮಕೂರು:ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ತಿಮ್ಮರಾಯಪ್ಪ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್​​​ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಎಸ್ಸಿ, ಎಸ್ಟಿ ಘಟಕದ ಪದಾಧಿಕಾರಿಗಳು ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಜಂಟಿ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜೆಡಿಎಸ್, ಕಾಂಗ್ರೆಸ್​​ ಪದಾಧಿಕಾರಿಗಳ ಜಂಟಿ ಸಭೆ

ಎರಡು ಪಕ್ಷದ ಮೈತ್ರಿ ಧರ್ಮ ಅನ್ವಯ ಈಗಾಗಲೇ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟು ಕೊಡಲಾಗಿದೆ. ಪಕ್ಷದ ಹೈಕಮಾಂಡ್​​​ ಮಟ್ಟದಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡುವ ಒಂದು ಅನಿವಾರ್ಯತೆ ಪಕ್ಷದ ಮುಖಂಡರಿಗೆ ಬಂದೊದಗಿದೆ. ಇದನ್ನು ಚಾಚೂ ತಪ್ಪದೆ ಪಾಲಿಸಬೇಕಾಗಿದೆ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.

ತುಮಕೂರು:ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ತಿಮ್ಮರಾಯಪ್ಪ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್​​​ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಎಸ್ಸಿ, ಎಸ್ಟಿ ಘಟಕದ ಪದಾಧಿಕಾರಿಗಳು ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಜಂಟಿ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜೆಡಿಎಸ್, ಕಾಂಗ್ರೆಸ್​​ ಪದಾಧಿಕಾರಿಗಳ ಜಂಟಿ ಸಭೆ

ಎರಡು ಪಕ್ಷದ ಮೈತ್ರಿ ಧರ್ಮ ಅನ್ವಯ ಈಗಾಗಲೇ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟು ಕೊಡಲಾಗಿದೆ. ಪಕ್ಷದ ಹೈಕಮಾಂಡ್​​​ ಮಟ್ಟದಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡುವ ಒಂದು ಅನಿವಾರ್ಯತೆ ಪಕ್ಷದ ಮುಖಂಡರಿಗೆ ಬಂದೊದಗಿದೆ. ಇದನ್ನು ಚಾಚೂ ತಪ್ಪದೆ ಪಾಲಿಸಬೇಕಾಗಿದೆ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.

Intro:ಜೆಡಿಎಸ್ ಮತ್ತು ಕಾಂಗ್ರೆಸ್ ನ ಎಸ್ಸಿ, ಎಸ್ ಟಿ ಘಟಕದ ಪದಾಧಿಕಾರಿಗಳ ಜಂಟಿ ಸಭೆ.....
ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗೆಲುವಿಗೆ ಶ್ರಮಿಸಲು ನಿರ್ಣಯ.......

ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ತಿಮ್ಮರಾಯಪ್ಪ ತಿಳಿಸಿದ್ದಾರೆ.

ಅವರಿಂದು ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಎಸ್ಸಿ ಎಸ್ಟಿ ಘಟಕದ ಪದಾಧಿಕಾರಿಗಳು ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಜಂಟಿ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎರಡು ಪಕ್ಷದ ಮೈತ್ರಿ ಧರ್ಮ ಅನ್ವಯ ಈಗಾಗಲೇ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ . ಇದನ್ನು ಪಕ್ಷದ ಹೈಕಮಾಂಡ ಮಟ್ಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡುವ ಒಂದು ಅನಿವಾರ್ಯತೆ ಪಕ್ಷದ ಮುಖಂಡರಿಗೆ ಬಂದೊದಗಿದೆ ಇದನ್ನು ಚಾಚೂ ತಪ್ಪದೆ ಪಾಲಿಸಬೇಕಾಗಿದೆ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಲು ಎಂದು ತಿಳಿಸಿದರು.






Body:ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಮುಖಂಡರು ಹಾಜರಿದ್ದರು.


Conclusion:

For All Latest Updates

TAGGED:

Tumkur
ETV Bharat Logo

Copyright © 2025 Ushodaya Enterprises Pvt. Ltd., All Rights Reserved.