ETV Bharat / state

ತುಮಕೂರಿನಲ್ಲಿ ಕುಡಿಯುವ ನೀರಿನ ಅಭಾವ: ಪಿ.ಡಿ.ಒ, ಇಒಗಳಿಗೆ ಜಿ.ಪಂ ಅಧ್ಯಕ್ಷೆ ತರಾಟೆ

ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದರಿಂದ ಗ್ರಾಮೀಣ ಭಾಗ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ದೊರೆಯದಂತಾಗಿದ್ದು, ಜಿಲ್ಲೆಯ ಪಿ.ಡಿ.ಒಗಳು ಇ.ಒಗಳು ಏನು ಮಾಡುತಿದ್ದೀರಾ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

author img

By

Published : Dec 11, 2019, 7:08 PM IST

Chairperson of the ZP took down the PDO officers
ಪಿ.ಡಿ.ಓ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲತಾ ರವಿಕುಮಾರ್

ತುಮಕೂರು: ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದರಿಂದ ಗ್ರಾಮೀಣ ಭಾಗ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ದೊರೆಯದಂತಾಗಿದ್ದು, ಜಿಲ್ಲೆಯ ಪಿ.ಡಿ.ಒಗಳು ಇ.ಒಗಳು ಏನು ಮಾಡುತಿದ್ದೀರಾ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಿ.ಡಿ.ಒ, ಇಒಗಳನ್ನು ತರಾಟೆಗೆ ತೆಗೆದುಕೊಂಡ ಲತಾ ರವಿಕುಮಾರ್

ಲತಾ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಸಭೆ ಪ್ರಾರಂಭವಾಗುತಿದ್ದಂತೆ ಕುಡಿಯುವ ನೀರಿನ ಬಗ್ಗೆ ಚರ್ಚೆ ಆರಂಭಿಸಿದ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲೆಯಲ್ಲಿ ಎಲ್ಲಾ ತಾಲೂಕಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತಿಲ್ಲ ಎಂದು ನನಗೆ ಪೋನ್ ಮಾಡಿ ದೂರು ನೀಡುತಿದ್ದಾರೆ ಎಂದರೆ, ಅಲ್ಲಿನ ಅಧಿಕಾರಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಏನು ಮಾಡುತ್ತಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿ ಬಾರಿ ನಡೆದ ಸಭೆಯಲ್ಲಿಯೂ ಸುಮ್ಮನೆ ಸಬೂಬುಗಳನ್ನು ಹೇಳಿ ಹೋಗುವುದಲ್ಲ, ಅಧಿಕಾರಿಗಳು ಇರುವುದೇ ಸರಿಯಾಗಿ ಕಾರ್ಯನಿರ್ವಹಿಸಲು. ನಿಮ್ಮ ಕೆಲಸಗಳನ್ನು ನೀವು ಸರಿಯಾಗಿ ಮಾಡಿ ಎಂದು ಸೂಚಿಸಿದರು.

ತುಮಕೂರು: ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದರಿಂದ ಗ್ರಾಮೀಣ ಭಾಗ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ದೊರೆಯದಂತಾಗಿದ್ದು, ಜಿಲ್ಲೆಯ ಪಿ.ಡಿ.ಒಗಳು ಇ.ಒಗಳು ಏನು ಮಾಡುತಿದ್ದೀರಾ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಿ.ಡಿ.ಒ, ಇಒಗಳನ್ನು ತರಾಟೆಗೆ ತೆಗೆದುಕೊಂಡ ಲತಾ ರವಿಕುಮಾರ್

ಲತಾ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಸಭೆ ಪ್ರಾರಂಭವಾಗುತಿದ್ದಂತೆ ಕುಡಿಯುವ ನೀರಿನ ಬಗ್ಗೆ ಚರ್ಚೆ ಆರಂಭಿಸಿದ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲೆಯಲ್ಲಿ ಎಲ್ಲಾ ತಾಲೂಕಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತಿಲ್ಲ ಎಂದು ನನಗೆ ಪೋನ್ ಮಾಡಿ ದೂರು ನೀಡುತಿದ್ದಾರೆ ಎಂದರೆ, ಅಲ್ಲಿನ ಅಧಿಕಾರಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಏನು ಮಾಡುತ್ತಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿ ಬಾರಿ ನಡೆದ ಸಭೆಯಲ್ಲಿಯೂ ಸುಮ್ಮನೆ ಸಬೂಬುಗಳನ್ನು ಹೇಳಿ ಹೋಗುವುದಲ್ಲ, ಅಧಿಕಾರಿಗಳು ಇರುವುದೇ ಸರಿಯಾಗಿ ಕಾರ್ಯನಿರ್ವಹಿಸಲು. ನಿಮ್ಮ ಕೆಲಸಗಳನ್ನು ನೀವು ಸರಿಯಾಗಿ ಮಾಡಿ ಎಂದು ಸೂಚಿಸಿದರು.

Intro:ತುಮಕೂರು: ಜಿಲ್ಲೆಯಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವುದರಿಂದ ಗ್ರಾಮೀಣ ಭಾಗ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರು ದೊರೆಯದಂತಾಗಿದ್ದು, ಜಿಲ್ಲೆಯಲ್ಲಿನ ಪಿ.ಡಿ.ಓ ಅಧಿಕಾರಿಗಳು ಇ.ಒ ಅಧಿಕಾರಿಗಳು ಏನು ಮಾಡುತಿದ್ದೀರಾ ಎಂದು ಅಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಅದ್ಯಕ್ಷೆ ಲತಾ ರವಿಕುಮಾರ್ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


Body:ಲತಾ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಭೆ ಪ್ರಾರಂಭವಾಗುತಿದ್ದಂತೆ ಕುಡಿಯುವ ನೀರಿನ ಬಗ್ಗೆ ಚರ್ಚೆ ಆರಂಭಿಸಿದ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲೆಯಲ್ಲಿ ಎಲ್ಲ ತಾಲೂಕಿನಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತಿಲ್ಲ ಎಂದು ನನಗೆ ಪೋನ್ ಮಾಡಿ ದೂರು ನೀಡುತಿದ್ದಾರೆ ಎಂದರೆ, ಅಲ್ಲಿನ ಅಧಿಕಾರಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳು ಏನು ಮಾಡುತ್ತಿದ್ದಾರೆ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲವೇ ತಾಲೂಕಿನ ಎ.ಒ ಗಳು ಏನು ಮಾಡುತಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರತಿ ಬಾರಿ ನಡೆದ ಸಭೆಯಲ್ಲಿಯೂ ಸುಮ್ಮನೆ ಸಬೂಬುಗಳನ್ನು ಹೇಳಿ ಹೋಗುವುದಲ್ಲ, ಅಧಿಕಾರಿಗಳು ಇರುವುದೇ ಸರಿಯಾಗಿ ಕಾರ್ಯನಿರ್ವಹಿಸದ ವಿರುದ್ಧ ಕ್ರಮಕೈಗೊಳ್ಳಲು ನಿಮ್ಮ ಕೆಲಸಗಳನ್ನು ನೀವು ಸರಿಯಾಗಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೈಟ್: ಲತಾ ರವಿಕುಮಾರ್, ಅಧ್ಯಕ್ಷರು, ಜಿಲ್ಲಾ ಪಂಚಾಯತ್.


Conclusion:ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆ ಶಾರದ ನರಸಿಂಹ ಮೂರ್ತಿ, ಜಿಲ್ಲಾ ಪಂಚಾಯತ್ ನ ಸಿ.ಇ.ಒ ಶುಭಾ ಕಲ್ಯಾಣ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.