ETV Bharat / state

ಗುಬ್ಬಿ: ಪಾಳು ಬಾವಿಗೆ ಬಿದ್ದ ಚಿರತೆ... ಮೇಲೆ ಬರಲಾಗದೇ ಒದ್ದಾಟ - Leopard protection from a well

ಪಾಳು ಬಾವಿಗೆ ಬಿದ್ದಿದ್ದ ಚಿರತೆ ನೋಡಿ ಮುಗಿಬಿದ್ದ ಜನ. ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆ ರಕ್ಷಿಸಿದ ಅರಣ್ಯಾಧಿಕಾರಿಗಳು. ಗುಬ್ಬಿ ತಾಲೂಕಿನ ಮಂಚಿಹಳ್ಳಿಯಲ್ಲಿ ಘಟನೆ.

Leopard protection from a well at Tumkur
ತುಮಕೂರು: ಬಾವಿಗೆ ಬಿದ್ದ ಚಿರತೆ ರಕ್ಷಣೆ
author img

By

Published : Dec 21, 2019, 8:55 PM IST

ತುಮಕೂರು: ಪಾಳು ಬಾವಿಗೆ ಬಿದ್ದು ಹೊರ ಬರಲಾರದೆ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಂಚಿಹಳ್ಳಿಯಲ್ಲಿ ನಡೆದಿದೆ.

ತುಮಕೂರು: ಬಾವಿಗೆ ಬಿದ್ದ ಚಿರತೆ ರಕ್ಷಣೆ

ಗ್ರಾಮದ ಬಸವರಾಜು ಅವರಿಗೆ ಸೇರಿದ ತೋಟದಲ್ಲಿನ ಪಾಳು ಬಾವಿಯಲ್ಲಿ ಇಂದು ಚಿರತೆ ಬಿದ್ದಿತ್ತು. ವಿಷಯ ತಿಳಿದು ಚಿರತೆ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬಂದು ಅರವಳಿಕೆ ಚುಚ್ಚುಮದ್ದು ನೀಡಿದರು. ನಂತರ ಬಾವಿಗೆ ಇಳಿದು ಚಿರತೆಯನ್ನು ಮೇಲಕ್ಕೆತ್ತಿದರು. ಬಳಿಕ ಚಿರತೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನಲ್ಲಿ ಇರಿಸಿ ತೆಗೆದುಕೊಂಡು ಹೋದರು.

ಕಾರ್ಯಾಚರಣೆಯಲ್ಲಿ ಗುಬ್ಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ತುಮಕೂರು: ಪಾಳು ಬಾವಿಗೆ ಬಿದ್ದು ಹೊರ ಬರಲಾರದೆ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಂಚಿಹಳ್ಳಿಯಲ್ಲಿ ನಡೆದಿದೆ.

ತುಮಕೂರು: ಬಾವಿಗೆ ಬಿದ್ದ ಚಿರತೆ ರಕ್ಷಣೆ

ಗ್ರಾಮದ ಬಸವರಾಜು ಅವರಿಗೆ ಸೇರಿದ ತೋಟದಲ್ಲಿನ ಪಾಳು ಬಾವಿಯಲ್ಲಿ ಇಂದು ಚಿರತೆ ಬಿದ್ದಿತ್ತು. ವಿಷಯ ತಿಳಿದು ಚಿರತೆ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬಂದು ಅರವಳಿಕೆ ಚುಚ್ಚುಮದ್ದು ನೀಡಿದರು. ನಂತರ ಬಾವಿಗೆ ಇಳಿದು ಚಿರತೆಯನ್ನು ಮೇಲಕ್ಕೆತ್ತಿದರು. ಬಳಿಕ ಚಿರತೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನಲ್ಲಿ ಇರಿಸಿ ತೆಗೆದುಕೊಂಡು ಹೋದರು.

ಕಾರ್ಯಾಚರಣೆಯಲ್ಲಿ ಗುಬ್ಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

Intro:Body:ಬಾವಿಗೆ ಬಿದ್ದ ಚಿರತೆ ರಕ್ಷಣೆ.....

ತುಮಕೂರು
ಪಾಳು ಬಾವಿಗೆ ಬಿದ್ದು ಹೊರಬರಲಾರದೆ ಒದ್ದಾಡುತ್ತಿದ್ದ ಹೆಣ್ಣು ಚಿರತೆಯನ್ನು ಅರಣ್ಯಾಧಿಕಾರಿ ಗಳು ರಕ್ಷಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಂಚಿಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಬಸವರಾಜು ಅವರಿಗೆ ಸೇರಿದ ತೋಟದಲ್ಲಿ ಇದ್ದ ಪಾಳು ಬಿದ್ದ ಬಾವಿಯಲ್ಲಿ ಇಂದು ಚಿರತೆ ಕಾಣಿಸಿಕೊಂಡಿತ್ತು. ವಿಷಯ ತಿಳಿದು ಚಿರತೆ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಬಂದು ಅರವಳಿಕೆ ಚುಚ್ಚುಮದ್ದು ನೀಡಿದರು. ನಂತರ ಬಾವಿಗೆ ಇಳಿದು ಚಿರತೆಯನ್ನು ಮೇಲಕ್ಕೆತ್ತಿದರು. ನಂತರ ಚಿರತೆಯನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಬಾನಿನಲ್ಲಿ ಇರಿಸಿ ತೆಗೆದುಕೊಂಡು ಹೋದರು.
ಕಾರ್ಯಾಚರಣೆಯಲ್ಲಿ ಗುಬ್ಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.