ETV Bharat / state

ಗಣೇಶ ನಿಮಜ್ಜನ ವೇಳೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು - ಗಣೇಶ ವಿಸರ್ಜನೆ ವೇಳೆ ವ್ಯಕ್ತಿ ಸಾವು

ಗಣೇಶ ನಿಮಜ್ಜನ ವೇಳೆ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿ ಸಾವು
author img

By

Published : Oct 21, 2019, 11:27 PM IST

ತುಮಕೂರು : ಗಣೇಶ ನಿಮಜ್ಜನ ಬಳಿಕ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ತಾಲೂಕಿನ ಗೌಡನಕಟ್ಟೆ ಗ್ರಾಮದ ಮಲ್ಲಿಕಾರ್ಜುನ ಮೃತ ದುರ್ದೈವಿಯಾಗಿದ್ದಾರೆ. ತಿಪಟೂರು ಕೆರೆಯಲ್ಲಿ ಪೊಲೀಸರು ಶವವನ್ನು ಹೊರತೆಗೆದಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು : ಗಣೇಶ ನಿಮಜ್ಜನ ಬಳಿಕ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.

ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ತಾಲೂಕಿನ ಗೌಡನಕಟ್ಟೆ ಗ್ರಾಮದ ಮಲ್ಲಿಕಾರ್ಜುನ ಮೃತ ದುರ್ದೈವಿಯಾಗಿದ್ದಾರೆ. ತಿಪಟೂರು ಕೆರೆಯಲ್ಲಿ ಪೊಲೀಸರು ಶವವನ್ನು ಹೊರತೆಗೆದಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು....

ತುಮಕೂರು
ಗಣೇಶ ವಿಸರ್ಜನೆ ಬಳಿಕ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗೌಡನಕಟ್ಟೆ ಗ್ರಾಮದ ಮಲ್ಲಿಕಾರ್ಜುನ ಮೃತ ದುರ್ದೈವಿಯಾಗಿದ್ದಾರೆ.
ತಿಪಟೂರು ಪೋಲೀಸರು ಕೆರೆಯಲ್ಲಿ ಶವವನ್ನು ಹೊರತೆಗೆದರು.
ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.