ETV Bharat / state

ತುಮಕೂರು ನಗರದಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

author img

By

Published : Dec 8, 2020, 9:48 AM IST

Mixed response in Tumkur district to Bharat Bandh
ಭಾರತ್ ಬಂದ್​ಗೆ ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ತುಮಕೂರು: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್​ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ಆಟೋಗಳು, ಕೆಎಸ್ಆರ್​ಟಿಸಿ ಬಸ್​ಗಳು ಮತ್ತು ಖಾಸಗಿ ಬಸ್​ಗಳು ನಿರಾತಂಕವಾಗಿ ಸಂಚರಿಸುತ್ತಿವೆ. ಜನಜೀವನ ಕೂಡ ಸಹಜ ಸ್ಥಿತಿಯಲ್ಲಿದೆ.

ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ಗ್ರೌಂಡ್‌ ರಿಪೋರ್ಟ್‌

ಓದಿ: 'ಬಿಜೆಪಿಯಿಂದ ದೇಶಕ್ಕೆ ಉಳಿಗಾಲವಿಲ್ಲ': ಭಾರತ್ ಬಂದ್​ಗೆ ಬೆಂಬಲಿಸುವಂತೆ ಸಿದ್ದರಾಮಯ್ಯ ಕರೆ

ತುಮಕೂರಿನಿಂದ ಬೆಂಗಳೂರು ಕಡೆಗೆ ಕೆಎಸ್ಆರ್​ಟಿಸಿ ಬಸ್​ಗಳು ಕಡಿಮೆ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ಈ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಇದೆ.

ತುಮಕೂರು: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್​ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ಆಟೋಗಳು, ಕೆಎಸ್ಆರ್​ಟಿಸಿ ಬಸ್​ಗಳು ಮತ್ತು ಖಾಸಗಿ ಬಸ್​ಗಳು ನಿರಾತಂಕವಾಗಿ ಸಂಚರಿಸುತ್ತಿವೆ. ಜನಜೀವನ ಕೂಡ ಸಹಜ ಸ್ಥಿತಿಯಲ್ಲಿದೆ.

ತುಮಕೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ: ಗ್ರೌಂಡ್‌ ರಿಪೋರ್ಟ್‌

ಓದಿ: 'ಬಿಜೆಪಿಯಿಂದ ದೇಶಕ್ಕೆ ಉಳಿಗಾಲವಿಲ್ಲ': ಭಾರತ್ ಬಂದ್​ಗೆ ಬೆಂಬಲಿಸುವಂತೆ ಸಿದ್ದರಾಮಯ್ಯ ಕರೆ

ತುಮಕೂರಿನಿಂದ ಬೆಂಗಳೂರು ಕಡೆಗೆ ಕೆಎಸ್ಆರ್​ಟಿಸಿ ಬಸ್​ಗಳು ಕಡಿಮೆ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ಈ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.