ETV Bharat / state

ಅಂಬೇಡ್ಕರ್ ಜಯಂತಿ: ಕುಣಿದು ಕುಪ್ಪಳಿಸಿದ ಶಾಸಕ ಮಸಾಲೆ ಜಯರಾಮ್ - ತುಮಕೂರಿನಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರು ತುರುವೇಕೆರೆ ಪಟ್ಟಣದ ಹೃದಯಭಾಗದಲ್ಲಿ ನೃತ್ಯ ಮಾಡಿ ಜನರ ಗಮನ ಸೆಳೆದಿದ್ದಾರೆ.

ತುಮಕೂರಿನಲ್ಲಿ ಕುಣಿದು ಕುಪ್ಪಳಿಸಿದ ಶಾಸಕ ಮಸಾಲೆ ಜಯರಾಮ್
ತುಮಕೂರಿನಲ್ಲಿ ಕುಣಿದು ಕುಪ್ಪಳಿಸಿದ ಶಾಸಕ ಮಸಾಲೆ ಜಯರಾಮ್
author img

By

Published : Apr 14, 2022, 9:39 PM IST

ತುಮಕೂರು: ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಮೆರವಣಿಗೆಯಲ್ಲಿ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ತುರುವೇಕೆರೆ ಪಟ್ಟಣದ ಹೃದಯಭಾಗದಲ್ಲಿ ಅಂಬೇಡ್ಕರ್ ವೃತ್ತ‌ ಉದ್ಘಾಟನೆ ಮಾಡಿದ ಶಾಸಕರು, ಅಂಬೇಡ್ಕರ್ ಅಭಿಮಾನಿಗಳೊಂದಿಗೆ ಹೆಜ್ಜೆ ಹಾಕಿದರು. ಸುಮಾರು 20 ನಿಮಿಷಗಳ ಕಾಲ ನೀಲಿ ಶಾಲು ಹಾಕಿಕೊಂಡು ಜಯಂತಿಗೆ ಮೆರಗು ತಂದರು.

ತುಮಕೂರಿನಲ್ಲಿ ಕುಣಿದು ಕುಪ್ಪಳಿಸಿದ ಶಾಸಕ ಮಸಾಲೆ ಜಯರಾಮ್

ಓದಿ: ರಾಜೀನಾಮೆ ಕೇಳಿಲ್ಲ, ಈಶ್ವರಪ್ಪ ಬಂಧನ ಆಗ್ಬೇಕು: ಗುತ್ತಿಗೆದಾರ ಸಂತೋಷ ಸಹೋದರ

ತುಮಕೂರು: ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಮೆರವಣಿಗೆಯಲ್ಲಿ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ತುರುವೇಕೆರೆ ಪಟ್ಟಣದ ಹೃದಯಭಾಗದಲ್ಲಿ ಅಂಬೇಡ್ಕರ್ ವೃತ್ತ‌ ಉದ್ಘಾಟನೆ ಮಾಡಿದ ಶಾಸಕರು, ಅಂಬೇಡ್ಕರ್ ಅಭಿಮಾನಿಗಳೊಂದಿಗೆ ಹೆಜ್ಜೆ ಹಾಕಿದರು. ಸುಮಾರು 20 ನಿಮಿಷಗಳ ಕಾಲ ನೀಲಿ ಶಾಲು ಹಾಕಿಕೊಂಡು ಜಯಂತಿಗೆ ಮೆರಗು ತಂದರು.

ತುಮಕೂರಿನಲ್ಲಿ ಕುಣಿದು ಕುಪ್ಪಳಿಸಿದ ಶಾಸಕ ಮಸಾಲೆ ಜಯರಾಮ್

ಓದಿ: ರಾಜೀನಾಮೆ ಕೇಳಿಲ್ಲ, ಈಶ್ವರಪ್ಪ ಬಂಧನ ಆಗ್ಬೇಕು: ಗುತ್ತಿಗೆದಾರ ಸಂತೋಷ ಸಹೋದರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.