ETV Bharat / state

ಶಾಸಕ ರಂಗನಾಥ್​ ಕೊರೊನಾದಿಂದ ಗುಣಮುಖರಾಗಲಿ ಎಂದು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ

author img

By

Published : Jul 7, 2020, 6:21 PM IST

ಜನಪ್ರತಿನಿಧಿಗಳಿಗೂ ಕೊರೊನಾ ದೃಢವಾಗುತ್ತಿದೆ. ನಿನ್ನೆ ಕುಣಿಗಲ್​ ಕಾಂಗ್ರೆಸ್​ ಶಾಸಕ ಡಾ.ರಂಗನಾಥ್​​​ಗೆ ಕೊರೊನಾ ದೃಢವಾಗಿದ್ದು, ಇಂದು ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೊರೊನಾದಿಂದ ಗುಣಮುಖರಾಗುವಂತೆ ಇಲ್ಲಿನ ಸಿದ್ದಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

MLA Ranganath infected from corona....worker pray for speedy recover in temple
ಶಾಸಕ ರಂಗನಾಥ್​ ಕೊರೊನಾದಿಂದ ಗುಣಮುಖರಾಗಲಿ ಎಂದು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ

ತುಮಕೂರು: ಕೊರೊನಾ ಸೋಂಕಿಗೆ ಒಳಗಾಗಿರೋ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾರ್ಯಕರ್ತರು ಯಡಿಯೂರಿನ ಸಿದ್ಧಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶಾಸಕ ರಂಗನಾಥ್​ ಕೊರೊನಾದಿಂದ ಗುಣಮುಖರಾಗಲಿ ಎಂದು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ

ರಾಜೋಪಚಾರ ರಥೋತ್ಸವ ಅಷ್ಟೋತ್ತರ ಪೂಜೆಯನ್ನು ನೆರವೇರಿಸಿ ಶಾಸಕರು ಕೊರೊನಾದಿಂದ ಮುಕ್ತಿ ಪಡೆಯಲಿ ಎಂದು ಬೇಡಿಕೊಂಡಿರು.

ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಗೋವಿಂದರಾಜು, ಕಾಂಗ್ರೆಸ್ ಮುಖಂಡ ವೈ.ವಿ. ಕೆಂಪಣ್ಣ ಸೇರಿದಂತೆ ಪ್ರಮುಖ ಮುಖಂಡರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ತುಮಕೂರು: ಕೊರೊನಾ ಸೋಂಕಿಗೆ ಒಳಗಾಗಿರೋ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ಕಾರ್ಯಕರ್ತರು ಯಡಿಯೂರಿನ ಸಿದ್ಧಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶಾಸಕ ರಂಗನಾಥ್​ ಕೊರೊನಾದಿಂದ ಗುಣಮುಖರಾಗಲಿ ಎಂದು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ

ರಾಜೋಪಚಾರ ರಥೋತ್ಸವ ಅಷ್ಟೋತ್ತರ ಪೂಜೆಯನ್ನು ನೆರವೇರಿಸಿ ಶಾಸಕರು ಕೊರೊನಾದಿಂದ ಮುಕ್ತಿ ಪಡೆಯಲಿ ಎಂದು ಬೇಡಿಕೊಂಡಿರು.

ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯ ಗೋವಿಂದರಾಜು, ಕಾಂಗ್ರೆಸ್ ಮುಖಂಡ ವೈ.ವಿ. ಕೆಂಪಣ್ಣ ಸೇರಿದಂತೆ ಪ್ರಮುಖ ಮುಖಂಡರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.