ETV Bharat / state

ಪಾನಿಪುರಿ ಗಾಡಿಗೆ ಬೆಂಕಿ ಹಚ್ಚಿ ಆಕ್ರೋಶ.....ಯಾಕೆ ಗೊತ್ತಾ? - ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಬಳಸಿ ಪಾನಿಪುರಿ

ತಿಪಟೂರು ನಗರದ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿನ್ನುತ್ತಿದ್ದ ಮಕ್ಕಳ ಆರೋಗ್ಯದಲ್ಲಿ ನಿರಂತರ ವ್ಯತ್ಯಾಸವಾಗುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯ ಯುವಕರು ಪಾನಿಪೂರಿ ಮಾರುವವರನ್ನು ವಿಚಾರಿಸಿದ್ದಾರೆ. ಆಗ ಪಾನಿಪೂರಿ ಮಾರುವ ಬಳಸುತ್ತಿದ್ದ ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆ ಕಂಡು ಸ್ಥಳೀಯರು ಕೆಂಡಾಮಂಡಲರಾಗಿದ್ದು, ಏಕಾಏಕಿ ತಳ್ಳುವ ಗಾಡಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ಪಾನೀಪುರಿ ಗಾಡಿಗೆ ಬೆಂಕಿ ಹಚ್ಚಿ ಆಕ್ರೋಶ.....ಯಾಕೆ ಗೊತ್ತಾ?
author img

By

Published : Sep 19, 2019, 12:37 PM IST

ತುಮಕೂರು: ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಬಳಸಿ ಪಾನಿಪುರಿ ಮಾರುತ್ತಿದ್ದವನ ತಳ್ಳುಗಾಡಿಗೆ ಬೆಂಕಿ ಹೆಚ್ಚಿ ಯುವಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಿಪಟೂರು ನಗರದಲ್ಲಿ ನಡೆದಿದೆ.

ಪಾನೀಪುರಿ ಗಾಡಿಗೆ ಬೆಂಕಿ ಹಚ್ಚಿ ಆಕ್ರೋಶ.....ಯಾಕೆ ಗೊತ್ತಾ?

ತಿಪಟೂರು ನಗರದ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಮಾರಾಟ ಮಾಡಲಾಗುತ್ತಿದ್ದ ಪಾನಿಪುರಿ ತಿನ್ನುತ್ತಿದ್ದ ಮಕ್ಕಳ ಆರೋಗ್ಯದಲ್ಲಿ ನಿರಂತರ ವ್ಯತ್ಯಾಸವಾಗುತ್ತಿತ್ತಂತೆ ಈ ಹಿನ್ನೆಲೆ ಅನುಮಾನಗೊಂಡ ಸ್ಥಳೀಯ ಯುವಕರು ಪಾನಿಪೂರಿ ಮಾರುವವರನ್ನು ವಿಚಾರಿಸಿದ್ದಾರೆ. ಆಗ ಪಾನಿಪೂರಿ ಮಾರುವವ ಬಳಸುತ್ತಿದ್ದ ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಕಂಡು ಸ್ಥಳೀಯರು ಕೆಂಡಾಮಂಡಲರಾಗಿದ್ದು, ಏಕಾಏಕಿ ತಳ್ಳುವ ಗಾಡಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ಯುವಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಂತಹ ಘಟನೆಗಳಿಂದಾಗಿ ಪಾನಿಪುರಿ ಪ್ರೀಯರು ರಸ್ತೆ ಬದಿಯ ತಿನಿಸುಗಳನ್ನ ತಿನ್ನುವ ಮೊದಲು ಮತ್ತೊಮ್ಮೆ ಯೋಚಿಸುವಂತೆ ಮಾಡುತ್ತಿದೆ.

ತುಮಕೂರು: ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಬಳಸಿ ಪಾನಿಪುರಿ ಮಾರುತ್ತಿದ್ದವನ ತಳ್ಳುಗಾಡಿಗೆ ಬೆಂಕಿ ಹೆಚ್ಚಿ ಯುವಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಿಪಟೂರು ನಗರದಲ್ಲಿ ನಡೆದಿದೆ.

ಪಾನೀಪುರಿ ಗಾಡಿಗೆ ಬೆಂಕಿ ಹಚ್ಚಿ ಆಕ್ರೋಶ.....ಯಾಕೆ ಗೊತ್ತಾ?

ತಿಪಟೂರು ನಗರದ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಮಾರಾಟ ಮಾಡಲಾಗುತ್ತಿದ್ದ ಪಾನಿಪುರಿ ತಿನ್ನುತ್ತಿದ್ದ ಮಕ್ಕಳ ಆರೋಗ್ಯದಲ್ಲಿ ನಿರಂತರ ವ್ಯತ್ಯಾಸವಾಗುತ್ತಿತ್ತಂತೆ ಈ ಹಿನ್ನೆಲೆ ಅನುಮಾನಗೊಂಡ ಸ್ಥಳೀಯ ಯುವಕರು ಪಾನಿಪೂರಿ ಮಾರುವವರನ್ನು ವಿಚಾರಿಸಿದ್ದಾರೆ. ಆಗ ಪಾನಿಪೂರಿ ಮಾರುವವ ಬಳಸುತ್ತಿದ್ದ ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಕಂಡು ಸ್ಥಳೀಯರು ಕೆಂಡಾಮಂಡಲರಾಗಿದ್ದು, ಏಕಾಏಕಿ ತಳ್ಳುವ ಗಾಡಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ಯುವಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಂತಹ ಘಟನೆಗಳಿಂದಾಗಿ ಪಾನಿಪುರಿ ಪ್ರೀಯರು ರಸ್ತೆ ಬದಿಯ ತಿನಿಸುಗಳನ್ನ ತಿನ್ನುವ ಮೊದಲು ಮತ್ತೊಮ್ಮೆ ಯೋಚಿಸುವಂತೆ ಮಾಡುತ್ತಿದೆ.

Intro:Body:ಕೊಳೆತ ತರಕಾರಿ ಬಳಸಿ ಪಾನೀಪುರಿ ಮಾರಾಟ... ತಳ್ಳುವ ಗಾಡಿಗೆ ಬೆಂಕಿ ಹಚ್ಚಿ ಆಕ್ರೋಶ.....

ತುಮಕೂರು
ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಬಳಸಿ ಪಾನಿಪುರಿ ಮಾರುತ್ತಿದ್ದ ತಳ್ಳುಗಾಡಿಗೆ ಬೆಂಕಿ ಹೆಚ್ಚು ಯುವಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಿಪಟೂರು ನಗರದಲ್ಲಿ ನಡೆದಿದೆ.
ತಿಪಟೂರು ನಗರದ ಹಳೆ ಪಾಳ್ಯದಲ್ಲಿ ರಸ್ತೆ ಬದಿ ಪಾನಿಪುರಿ ಮಾರುತ್ತಿದ್ದ ಯುವಕನನ್ನು ವಿಚಾರಿಸಿದ ಯುವಕರು ಆತ ಬಳಸುತ್ತಿದ್ದ ಕೊಳೆತ ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಕಂಡು ಕೆಂಡಾಮಂಡ ಲರಾದರು. ಏಕಾಏಕಿ ಸ್ಥಳೀಯ ಯುವಕರು ತಳ್ಳುವ ಗಾಡಿಗೆ ಬೆಂಕಿ ಹಚ್ಚಿದರು.
ನಗರದ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ನಿತ್ಯ ಪಾನಿಪುರಿ ಮಾರುತ್ತಿದ್ದನು. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಸೇವಿಸುತ್ತಿದ್ದರು. ವಿದ್ಯಾರ್ಥಿಗಳಿಗೆ ಆಗಾಗ್ಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಯುವಕರು ಪಾನಿಪುರಿ ಗಾಡಿ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ.
ಯುವಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ವಿಷಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದೆ.
ಇನ್ನು ಮುಂದೆ ಪಾನಿಪುರಿ ತಿನ್ನುವಂತಹ ವ್ಯಕ್ತಿಗಳು ಯೋಚಿಸುವಂತಹ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.