ಪಾವಗಡ: ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕದಿರೆಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಜೀವನೋಪಾಯಕ್ಕಾಗಿ ಸಾಕಿದ್ದ ಕುರಿಗಳ ಸಾವಿನಿಂದ ಕುರಿಗಾಹಿ ರಾಮಣ್ಣ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಪಾವಗಡ: ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕದಿರೆಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಜೀವನೋಪಾಯಕ್ಕಾಗಿ ಸಾಕಿದ್ದ ಕುರಿಗಳ ಸಾವಿನಿಂದ ಕುರಿಗಾಹಿ ರಾಮಣ್ಣ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.
ಪಾವಗಡ: ಜೋಳದ ಸಿಪ್ಪೆ ತಿಂದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕದಿರೆಹಳ್ಳಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಜೀವನೋಪಾಯಕ್ಕಾಗಿ ಸಾಕಿದ್ದ ಕುರಿಗಳ ಸಾವಿನಿಂದ ಕುರಿಗಾಹಿ ರಾಮಣ್ಣ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.