ETV Bharat / state

ತುಮಕೂರು: ರೈಲ್ವೆ ಹಳಿಗೆ ತಲೆ ಕೊಟ್ಟು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ!

ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಯಲ್ಲಾಲಿಂಗ ವಿಜಯಪುರ ಮೂಲದವರಾಗಿದ್ದಾರೆ. ಈ ಕುರಿತಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

author img

By

Published : Dec 12, 2020, 3:29 PM IST

tumkuru
ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ

ತುಮಕೂರು: ಜೀವನದಲ್ಲಿ ಜಿಗುಪ್ಸೆಗೊಂಡ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು​​ ಚಲಿಸುತ್ತಿದ್ದ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕುಣಿಗಲ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಯಲ್ಲಾಲಿಂಗ ಮೇಟಿ (29) ಎಂದು ಗುರುತಿಸಲಾಗಿದೆ. ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಯಲ್ಲಾಲಿಂಗ ವಿಜಯಪುರ ಮೂಲದವರಾಗಿದ್ದಾರೆ. ಈ ಕುರಿತಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತುಮಕೂರು: ಜೀವನದಲ್ಲಿ ಜಿಗುಪ್ಸೆಗೊಂಡ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು​​ ಚಲಿಸುತ್ತಿದ್ದ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕುಣಿಗಲ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಯಲ್ಲಾಲಿಂಗ ಮೇಟಿ (29) ಎಂದು ಗುರುತಿಸಲಾಗಿದೆ. ಕುಣಿಗಲ್ ರೈಲ್ವೆ ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಯಲ್ಲಾಲಿಂಗ ವಿಜಯಪುರ ಮೂಲದವರಾಗಿದ್ದಾರೆ. ಈ ಕುರಿತಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.